• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊನ್ನಾವರ ತಾಲೂಕು ಆಸ್ಪತ್ರೆ ಗುಣಮಟ್ಟದ ಪ್ರಮಾಣೀಕರಣಕ್ಕೆ ಆಯ್ಕೆ
ಆಸ್ಪತ್ರೆಯಲ್ಲಿ ಶುಚಿತ್ವಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಈ ಮೂಲಕ ಜನರ ಮೆಚ್ಚುಗೆ ಕಳಿಸಿದೆ
ಡಿ.30ಕ್ಕೆ ಸಿಎಂ, ಡಿಸಿಎಂ ಸಿಂಧನೂರಿಗೆ ಆಗಮನ
ವಿವಿಧ ಕಾಮಗಾರಿಗಳ ಚಾಲನೆ ಹಿನ್ನೆಲೆಯಲ್ಲಿ 330 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆಶಿ ಸಿಂಧನೂರಿಗೆ ಆಗಮಿಸಲಿದ್ದಾರೆ.
ಶಾಸಕರ ಕಚೇರಿಗಷ್ಟೇ ವಿದ್ಯುತ್‌ ಭಾಗ್ಯ..!
‘ಕನ್ನಡಪ್ರಭ’ ವರದಿಯಿಂದ ಎಚ್ಚೆತ್ತ ಮಂಡ್ಯ ತಾಲೂಕು ಆಡಳಿತ, ಪ್ರಭಾವಕ್ಕೆ ಮಣಿದು ಶಾಸಕರ ಕಚೇರಿಗೆ ಕರೆಂಟ್‌ ಕೊಟ್ಟ ಅಧಿಕಾರಿಗಳು, ಕತ್ತಲಲ್ಲಿ ಜನಸೇವಾ ಕೇಂದ್ರ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ.
ದಾಳಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ಧನ ನೀಡಿ
ದೆಹಲಿಯಲ್ಲಿ ಕೇಂದ್ರ ತೋಟಗಾರಿಕೆ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ರಂಜನ್ ಅವರನ್ನು ಭೇಟಿ ಮಾಡಿದ ಸಂಸದ ಕರಡಿ ಸಂಗಣ್ಣ, ರಾಷ್ಟ್ರೀಯ ತೋಟಗಾರಿಕಾ ಮಂಡಳಿಯು ದೇಶದಾದ್ಯಂತ ತೋಟಗಾರಿಕೆ ಕ್ಲಸ್ಟರ್ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ.
ಪ್ರತಿಭಟನಾ ಸ್ಥಳಕ್ಕೆ ಉಪವಿಭಾಗಾಧಿಕಾರಿ ಭೇಟಿ, ಪಟ್ಟು ಬಿಡದ ಹೋರಾಟಗಾರರು
ಮುಂಡರಗಿದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣವಾಗಬೇಕೆಂದು ಆಗ್ರಹಿಸಿ ಎರಡು ದಿನಗಳಿಂದ ಪುರಸಭೆ ಕಚೇರಿ ಎದುರಿನಲ್ಲಿ ಹೋರಾಟ ನಡೆಸುತ್ತಿದ್ದು, ಮಂಗಳವಾರ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಪನಿಭಾಗಾಧಿಕಾರಿ ಭೇಟಿ ನೀಡಿದರು. ಈ ವೇಳೆ ಉಪವಿಭಾಗಾಧಿಕಾರಿ ಸಭೆ ನಡೆಸಿ ಒಂದು ವಾರ ಕಾಲಾವಕಾಶ ನೀಡುವಂತೆ ಕೋರಿದರು.
ಸ್ವಾಭಿಮಾನ, ವ್ಯಕ್ತಿತ್ವ ಹೊಂದಲು ಶಿಕ್ಷಣ ಮುಖ್ಯ
ಬೆಳಗಾವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಸರ್ಕಾರಿ ಸರ್ದಾರ್ ಪಪೂ ಕಾಲೇಜು ಇವರ ಸಹಯೋಗದಲ್ಲಿ ಸೋಮವಾರ ಡಾ.ಬಿ.ಆರ್.ಅಂಬೇಡ್ಕರ್‌ ಓದು ಕಾರ್ಯಕ್ರಮ ಉದ್ಘಾಟಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ ಎಚ್‌.ಬಿ ಮಾಚನಾಡಿ, ಬೆಳಗಾವಿ ಜೀವಣದಲ್ಲಿ ಸ್ವಾಭಿಮಾನ ಬದುಕು ನಡೆಸಲು ಹಾಗೂ ಒಳ್ಳೆಯ ವ್ಯಕ್ತಿತ್ವ ಹೊಂದಲು ಪ್ರತಿಯೊಬ್ಬರಿಗೂ ಶಿಕ್ಷಣ ಕಲಿಯುವುದು ಪ್ರಮುಖವಾಗಿದೆ. ಎಂದರು.
51 ಹೊಸ ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರಿ ಮಾಡಿ
ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 51 ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರು ಮಾಡುವಂತೆ ಮತ್ತು ಸಿಬ್ಬಂದಿ ನೀಡುವಂತೆ ಹಾಗೂ ಸಕ್ಷಮ್‌ ಯೋಜನೆಯಡಿಯ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ್‌ ಕ್ಲಾಸ್ ರೂಂ ಆಗಿ ಪರಿವರ್ತಿಸಲು ಸಹ ಹೆಬ್ಬಾಳಕರ್ ಅವರು ಸ್ಮೃತಿ ಇರಾನಿ ಬಳಿ ಮನವಿ ಮಾಡಿದರು.
ಬಡವರಿಗೆ ಸಾಮೂಹಿಕ ವಿವಾಹ ವರದಾನ
ದುಂದುವೆಚ್ಚಗಳಿಗೆ ಕಡಿವಾಣ ಹಾಕಲು ಉಚಿತ ಸಾಮೂಹಿಕ ವಿವಾಹಗಳು ಸಹಕಾರಿಯಾಗಲಿವೆ. ಜೀವನದಲ್ಲಿ ಎದುರಾಗುವ ಏರುಪೇರುಗಳನ್ನು ಎದುರಿಸುವ ಜತೆಗೆ ಸುಖ ದುಃಖಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಮಾದರಿ ಜೀವನ ನಡೆಸಬೇಕು.
ಕುಡಿವ ನೀರು, ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಿ
ಈಗ ಬರಗಾಲ ಬಂದಿದ್ದು, ನಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲ ಗ್ರಾಮಗಳಲ್ಲಿ ಜನರಿಗೆ ನೀರಿನ ತೊಂದರೆ ಹಾಗೂ ದನಕರುಗಳಿಗೆ ಮೇವು ತೊಂದರೆ ಕಂಡು ಬಂದರೆ ತಕ್ಷಣವೆ ಗಮನಕ್ಕೆ ತರಬೇಕು
೨೦ ವರ್ಷಗಳ ಭೂ ವ್ಯವಹಾರ ಸಿಬಿಐ ತನಿಖೆಗೆ ಒಪ್ಪಿಸಲಿ: ಡಾ.ಕೆ.ಅನ್ನದಾನಿ
೨೪ ಎಕರೆ ಸರ್ಕಾರಿ ಜಮೀನು ಖಾಸಗಿಯವರಿಗೆ ಪರಭಾರೆ, ಸಮಗ್ರ ತನಿಖೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮಾಜಿ ಶಾಸಕ ಆಗ್ರಹ, ಈ ವಿಷಯವಾಗಿ ಲೋಕಾಯುಕ್ತ ಮತ್ತು ಸರ್ಕಾರಕ್ಕೂ ದೂರು ಸಲ್ಲಿಸಲಾಗುವುದು.
  • < previous
  • 1
  • ...
  • 10855
  • 10856
  • 10857
  • 10858
  • 10859
  • 10860
  • 10861
  • 10862
  • 10863
  • ...
  • 11373
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved