• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಕೆಶಿ ವಿರುದ್ಧ ಇನ್ನೇನು ಸಾಕ್ಷ್ಯ ಬೇಕು?: ಎಚ್‌ಡಿಕೆ
ಪೆನ್‌ಡ್ರೈವ್‌ ಸಂಚಿನಲ್ಲಿ ಡಿಸಿಎಂ ನೇರವಾಗಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಲಿ, ಇಲ್ಲಾ ವಜಾಗೊಳಿಸಿ ಎಂದು ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
7 ಸ್ಥಾನಕ್ಕೆ ಕಾಂಗ್ರೆಸ್ಸಲ್ಲಿ ಡಜನ್‌ ಆಕಾಂಕ್ಷಿಗಳು!
ಸೀಟು ಗಿಟ್ಟಿಸಲು ತೆರೆಮರೆ ಪೈಪೋಟಿ ಪ್ರಾರಂಭವಾಗಿದ್ದು, ಸಿಎಂ ಪುತ್ರ ಯತೀಂದ್ರಗೆ ಸ್ಥಾನ ಪಕ್ಕಾ ಎನ್ನಲಾಗಿದೆ.
ಹೊಯ್ಸಳ ಸಿಬ್ಬಂದಿಗೇ ಕಳ್ಳ ಕಳ್ಳ ಎಂದು ಸಾರ್ವಜನಿಕರು
ಹೊಯ್ಸಳ ವಾಹನದಲ್ಲಿ ಹೊರಟ ಸಿಬ್ಬಂದಿಯನ್ನು ‘ಕಳ್ಳ ಕಳ್ಳ’ ಎಂದು ಕೂಗುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದು.
ಮಂತ್ರಗಳನ್ನು ಸಂಗೀತವಾಗಿಸಿದ ಮೊದಲಿಗರು ಪಂ.ವಿರೂಪಾಕ್ಷಯ್ಯ
ಗೋರ್ಟಾ ಸಂಗೀತ ರುದ್ರೇಶ್ವರ ಜಾತ್ರಾ ಸಂಗೀತ ಸಮ್ಮೇಳನ ನಿಮಿತ್ತ ಡಾ.ಕೇಶವರಾವ ಸೂರ್ಯವಂಶಿ ಮತ್ತು ಉಸ್ತಾದ್ ಶೇಖ್ ಹನ್ನುಮಿಯ್ಯಾರಿಗೆ ಪಂ.ವಿರೂಪಾಕ್ಷ ಸಮ್ಮಾನ ರಾಷ್ಟ್ರೀಯ ಪುರಸ್ಕಾರ ನೀಡಿ ಗೌರವಿಸಲಾಯಿತು.
ತಂಬ್ರಹಳ್ಳಿಯಲ್ಲಿ ಪಿಯುಸಿ ವಿಜ್ಞಾನ ವಿಭಾಗ ಆರಂಭಿಸಲು ಗ್ರಾಮಸ್ಥರ ಮನವಿ
ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿಯಲ್ಲಿ ವೀ.ವಿ. ಸಂಘದ ಪದವಿಪೂರ್ವ ಕಾಲೇಜ್‌ನಲ್ಲಿ ಈ ಸಾಲಿನಿಂದಲೇ ಪಿಯುಸಿ ವಿಜ್ಞಾನ ವಿಭಾಗ ಆರಂಭಿಸಬೇಕು ಹಾಗೂ ಗ್ರಾಮದಲ್ಲಿ ಕಿಂಡರ್ ಗಾರ್ಟನ್ ಸ್ಕೂಲ್ ಆರಂಭಿಸಬೇಕು ಎಂದು ಗ್ರಾಮದ ಮುಖಂಡರು ವೀ.ವಿ. ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ ಅವರಿಗೆ ಮನವಿ ಸಲ್ಲಿಸಿದರು.
ರೈತ ಉತ್ಪಾದಕ ಸಂಸ್ಥೆಗಳ ಬಾಕಿ ಹಣ ಬಿಡುಗಡೆಗೆ ಆಗ್ರಹ
ರಾಜ್ಯ ಸರ್ಕಾರ ಅನುದಾನ ನೀಡದೇ 10 ಲಕ್ಷ ರೈತರಿಗೆ ಮತ್ತು 12 ಸಾವಿರ ರೈತ ಉತ್ಪಾದಕ ಸಂಸ್ಥೆಗಳ ನಿರ್ದೇಶಕರಿಗೆ ತೊಂದರೆಗಳಾಗುತ್ತಿದೆ.
ಭ್ರಷ್ಟಚಾರ ನಿಗ್ರಹಕ್ಕೆ ಕಾನೂನು ಅರಿವು ಅಗತ್ಯ
ಸಮಾಜದಲ್ಲಿ ಬೇರು ಬಿಟ್ಟಿರುವ ಶೋಷಣೆ ಹಾಗೂ ಭ್ರಷ್ಟತೆಯನ್ನು ಹೋಗಲಾಡಿಸಲು ಕಾನೂನು ಪ್ರಬಲ ಅಸ್ತ್ರವಾಗಿರುವುದರಿಂದ ಪ್ರತಿಯೊಬ್ಬರು ಕಾನೂನನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು.
ರೈಲ್ವೆ ಟಿಸಿಗಳಿಗೆ ಸೂಕ್ತ ರಕ್ಷಣೆ ನೀಡಿ
ಟಿಸಿಗಳಿಗೆ ರೈಲ್ವೆ ಇಲಾಖೆ ಆರ್‌ಪಿಎಫ್ ಸಿಬ್ಬಂದಿ ಮೂಲಕ ರಕ್ಷಣೆ ಒದಗಿಸಬೇಕು. ಅನಗತ್ಯವಾಗಿ ರೈಲ್ವೆ ಸಿಬ್ಬಂದಿ ಹಾಗೂ ಅಧಿಕಾರಿಗಳ ಮೇಲೆ ನಿರಂತರ ಹಲ್ಲೆ ಮತ್ತು ಹಲ್ಲೆಗೆ ಯತ್ನಿಸಿದ ಘಟನೆಗಳು ಹೆಚ್ಚಾಗಿವೆ.
ಶ್ರೀನಿವಾಸ್‌ ಪ್ರಸಾದ್ ರಾಜಕಾರಣ ನಮಗೆಲ್ಲ ಮಾದರಿಯಾಗಲಿ: ಮಹೇಶ್‌
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರಿಗೆ ಅಯೋಜಿಸಿದ್ದ ನುಡಿನಮನ ಕಾರ್ಯಕ್ರಮ
ಕುಂಬೂರು ಪವಿತ್ರ ಕುಟುಂಬ ದೇವಾಲಯ ಲೋಕಾರ್ಪಣೆ
ಸೋಮವಾರಪೇಟೆ ತಾಲೂಕಿನ ಮಾದಾಪುರ ವ್ಯಾಪ್ತಿಯಲ್ಲಿನ ಕುಂಬೂರಿನಲ್ಲಿ ನಿರ್ಮಿಸಲಾಗಿರುವ ಪವಿತ್ರ ಕುಟುಂಬ ದೇವಾಲಯವನ್ನು ಮಂಗಳವಾರ ಮೈಸೂರು ಧರ್ಮಕ್ಷೇತ್ರದ ಆಡಳಿತಾಧಿಕಾರಿ ಡಾ. ಬರ್ನಾಡ್ ಮೊರಾಸ್ ಲೋಕಾರ್ಪಣೆಗೊಳಿಸಿದರು.ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ಅವರು ನೆರವೇರಿಸಿದರು.
  • < previous
  • 1
  • ...
  • 10857
  • 10858
  • 10859
  • 10860
  • 10861
  • 10862
  • 10863
  • 10864
  • 10865
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved