• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂಗಭದ್ರಾ: ಕಾರ್ಖಾನೆಗಳಿಗೆ ಚಳಿಗಾಲದಲ್ಲೇ ಎದುರಾದ ನೀರಿನ ಅಭಾವ
ತುಂಗಭದ್ರಾ ಜಲಾಶಯದ ಹಿನ್ನೀರನ್ನೇ ನೆಚ್ಚಿಕೊಂಡು ಜಿಲ್ಲೆಯಲ್ಲಿ ಸುಮಾರು 17 ಬೃಹತ್ ಮತ್ತು ಮಧ್ಯಮ ಗಾತ್ರದ ಕಾರ್ಖಾನೆಗಳು ಕಾರ್ಯ ನಿರ್ವಹಿಸುತ್ತಿವೆ. ನೇರವಾಗಿ ಹತ್ತಾರು ಸಾವಿರ ಕಾರ್ಮಿಕರಿಗೆ ಹಾಗೂ ಪರೋಕ್ಷವಾಗಿ 40-50 ಸಾವಿರ ಜನರ ಬದುಕಿಗೆ ಆಸರೆಯಾಗಿವೆ. ಆದರೆ, ಈ ವರ್ಷ ಜಲಾಶಯಕ್ಕೆ ತೀರಾ ಕಡಿಮೆ ನೀರು ಬಂದಿದ್ದರಿಂದ ಚಳಿಗಾಲದಲ್ಲಿಯೇ ಕುಡಿಯುವ ನೀರಿಗೂ ಹಾಹಾಕಾರ ಆರಂಭವಾಗಿದೆ.
ನೀರಿಗಾಗಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ಅಧಿಕಾರಿಗಳ ಭರವಸೆ, ಪ್ರತಿಭಟನೆ ಹಿಂಪಡೆದ ರೈತರು
ತುಂಗಭದ್ರಾ ಬಲದಂಡೆ ಕಾಲುವೆಗೆ ಕುಡಿವ ನೀರಿನ ಕೋಟಾದಡಿ ನೀರು ಹರಿಸುವುದನ್ನು ಸ್ಥಗಿತಗೊಳಿಸುವುದು, ವಿಜಯನಗರ ಕಾಲುವೆಗೆ ನೀರು ಹರಿಸಲು ದಿನಾಂಕ ನಿಗದಿಗೆ ಎಂದು ಒತ್ತಾಯಿಸಿ ಹುಲಗಿಯ ನೀರು ಬಳಕೆದಾರರ ಸಂಘದಿಂದ ಹೊಸ ಲಿಂಗಾಪುರದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
ನಿರಂತರ ಪರಿಶ್ರಮದಿಂದ ಗಾಯಕನಾದೆ
ಗಣಪತಿ ಭಟ್ಟರು ಗ್ರಾಮೀಣ ಪ್ರದೇಶದ ವ್ಯಕ್ತಿಯಾಗಿದ್ದರೂ ವಜ್ರದಂತೆ ಪ್ರಕಾಶಿಸುತ್ತಿದ್ದಾರೆ. ಸತತ ಸಾಧನೆಯಿಂದ ಅವರಿಗೆ ಕಲಾಸರಸ್ವತಿ ಒಲಿದಳು.
ಹಸಿತ್ಯಾಜ್ಯ ಸಿಎನ್‌ಜಿ ಮಾರುಕಟ್ಟೆಗೆ ಶೀಘ್ರ ಅನುಮತಿ: ರಾಜೇಶ್‌ ನಾಯ್ಕ್‌
ಈ ಹಸಿ ತ್ಯಾಜ್ಯದಿಂದ ಅನಿಲದ ಜತೆಗೆ ನಿತ್ಯ 15 ಕೆಜಿಯಷ್ಟುಗೊಬ್ಬರವೂ ಈ ಘಟಕದ ಮೂಲಕ ತಯಾರಾಗುತ್ತಿದೆ. ಸುಮಾರು 60 ಸೆಂಟ್ಸ್‌ ಪ್ರದೇಶದಲ್ಲಿ ಈ ಘಟಕವನ್ನು ರಚಿಸಲಾಗಿದ್ದು, ಸುಮಾರು 4 ಕೋಟಿ ರು.ಗಳಷ್ಟುಹೂಡಿಕೆ ಮಾಡಲಾಗಿದೆ. ಇನ್ನೂ 15 ಟನ್‌ ಹಸಿ ತ್ಯಾಜ್ಯ ವಿಲೇವಾರಿ ಮಾಡಲು ಜಾಗವಿದ್ದು, ಇನ್ನಷ್ಟು ಹಸಿ ತ್ಯಾಜ್ಯ ದೊರೆತದೆ ಇನ್ನೊಂದು ಘಟಕ ರಚನೆಗೆ ಸಿದ್ಧ ಇರುವುದಾಗಿ ರಾಜೇಶ್‌ ನಾಯ್ಕ್‌ ತಿಳಿಸಿದರು.
ಪಡಿತರ ವಿತರಕರಿಗೆ ಏಕರೂಪ ಕಮಿಷನ್ ಜಾರಿಗೊಳಿಸಿ: ಟಿ.ಕೃಷ್ಣಪ್ಪ
ನ್ಯಾಯಬೆಲೆ ಅಂಗಡಿಗಳನ್ನು ಸಬಲೀಕರಣಗೊಳಿಸಲು ಆಗ್ರಹ, ದೇಶಾದ್ಯಂತ ಪ್ರತಿ ಕ್ವಿಂಟಲ್‌ಗೆ ₹೩೦೦ ನಿಗದಿಪಡಿಸಲು ಆದೇಶಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಜ.೧೬ಕ್ಕೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ, ಪ್ರಸ್ತುತ ವಿತರಣೆ ಮಾಡುತ್ತಿರುವ ರಾಗಿ ಮನುಷ್ಯರು ತಿನ್ನಲು ಯೋಗ್ಯವಿಲ್ಲ
ಸಿಲಿಂಡರ್ ಸ್ಫೋಟ: ಗುಡಿಸಲು ಮನೆ ಬೆಂಕಿಗಾಹುತಿ
ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಗುಡಿಸಲು ಮನೆ ಬೆಂಕಿಗಾಹುತಿಯಾಗಿರುವ ಘಟನೆ ತಾಲೂಕಿನ ಪಿವೈ ಹುಣಶ್ಯಾಳ ಗ್ರಾಮದ ಸರ್ಕಾರಿ ಹೈಸ್ಕೂಲ್ ಬಳಿ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿಯಾಗಿಲ್ಲ.
ಬೆಳಗಾವಿ ಬೆತ್ತಲೆ ಪ್ರಕರಣದ ಪ್ರೇಕ್ಷಕರಿಗೆ ‘ಪುಂಡ ಕಂದಾಯ’ ಹಾಕಿ: ‘ಹೈ’ ಚಾಟಿ
ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ವಿದ್ಯುತ್‌ ಕಂಬಕ್ಕೆ ಕಟ್ಟಿ ವಿವಸ್ತ್ರಗೊಳಸಿದ ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅವರಿದ್ದ ದ್ವಿಸದಸ್ಯ ಪೀಠ, ಜನರ ಮೂಕಿ ಗುಣವೂ ಕೃತ್ಯಕ್ಕೆ ಪ್ರೇರಣೆಕೊಟ್ಟಂತೆ. ಅಂಥವರಿಂದ ಪುಂಡ ಕಂದಾಯ ವಸೂಲಿ ಮಾಡಬೇಕು. ಬ್ರಿಟಿಷರ ರೀತಿ ಊರಿಗೆ ಶಿಕ್ಷೆ ನೀಡಬೇಕು ಎಂದಿತು.
ಶಿಕ್ಷಣದಿಂದ ಮಕ್ಕಳು ವಂಚಿತರಾಗದಂತೆ ನೋಡಿಕೊಳ್ಳಿ
ಶಿಕ್ಷಕರು ಪ್ರಾಮಾಣಿಕವಾಗಿ ಬೋಧನೆಯತ್ತ ತೊಡಗಬೇಕು
ಸುಸಜ್ಜಿತ ಕಟ್ಟಡಕ್ಕೆ ಅಂಗನವಾಡಿ ಸ್ಥಳಾಂತರ
ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ಕನ್ನಡಪ್ರಭ ವರದಿ ಗಮನಿಸಿ ತಕ್ಷಣ ಕ್ರಮ ವಹಿಸುವ ಬಗ್ಗೆ ಆದೇಶಿಸಿದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ, ಸಿಡಿಪಿಒ ಜಯಶ್ರೀ ಆರ್. ಬಾಡಿಗೆ ಕಟ್ಟಡ ಗುರುತಿಸಿ, ಅಂಗನವಾಡಿ ಸ್ಥಳಾಂತರ ಮಾಡಿದ್ದಾರೆ
ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಡಯಾಲಿಸಿಸ್‌ಗೆ ಬಂದವರಿಗೆ ‘ವೈರಸ್‌’ ಗ್ಯಾರಂಟಿ
ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ಹೆಪಟೈಟಿಸ್ ಸಿ ವೈರಸ್ ಹರಡುತ್ತಿದ್ದು, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಕಂಗಾಲಾಗಿದ್ದಾರೆ. ಈ ಬಗ್ಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಮಾಜಿ ಶಾಸಕ ವಸಂತ ಬಂಗೇರ ಅವರ ಗಮನಕ್ಕೆ ತಂದಿದ್ದು, ಅವರು ಸೋಮವಾರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದರು.
  • < previous
  • 1
  • ...
  • 10858
  • 10859
  • 10860
  • 10861
  • 10862
  • 10863
  • 10864
  • 10865
  • 10866
  • ...
  • 11353
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved