• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಕ್ಷಿಗಳ ನೀರಿನ ದಾಹ ತಣಿಸುತ್ತಿರುವ ಖಾಕಿ
ಬೇಸಿಗೆ ಪ್ರಖರತೆ ಹೆಚ್ಚಾಗುತ್ತಿದೆ. ಇದರಿಂದ ಪ್ರಾಣಿ, ಪಕ್ಷಿಗಳು ತಾಪಮಾನದ ಹೊಡೆತಕ್ಕೆ ಹೈರಾಣಾಗಿವೆ. ನೀರಿನ ಕೊರತೆಯಿಂದ ಮೂಕ ಪಕ್ಷಿಗಳ ಪ್ರಾಣಕ್ಕೆ ಸಂಚಕಾರ ಬಾರದಿರಲೆಂದು ಮತ್ತು ಅವುಗಳ ದಾಹವನ್ನು ತೀರಿಸಲು ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಬೆಳಗಾವಿ ಜಿಲ್ಲಾ ಪೊಲೀಸರು ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ.
ಸಾಲಗಾರ್ತಿ ಕ್ರೌರ್ಯಕ್ಕೆ ನೊಂದ ರೈತ ಆತ್ಮಹತ್ಯೆ
ಸಾಲ ಮರಳಿಸಲಿಲ್ಲ ಎಂಬ ಕಾರಣಕ್ಕೆ ಪತ್ನಿ, ಪುತ್ರನೊಂದಿಗೆ ತನ್ನನ್ನು ಅನ್ನ, ನೀರು ನೀಡದೇ ಸಾಲ ನೀಡಿದ ಮಹಿಳೆಯು ಗೃಹಬಂಧನದಲ್ಲಿ ಇಟ್ಟಿದ್ದಕ್ಕೆ ಮನನೊಂದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಇಸ್ಲಾಂಪೂರ ಗ್ರಾಮದಲ್ಲಿ ನಡೆದಿದೆ.
ಸಸಿಹಿತ್ಲು: ಮೇ 31ರಿಂದ 5ನೇ ರಾಷ್ಟ್ರೀಯ ಸರ್ಫಿಂಗ್‌
ಪುರುಷರ ವಿಭಾಗ, ಮಹಿಳೆಯರ ವಿಭಾಗ, 16ರ ಕೆಳ ಹರೆಯದ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ.
ದಾದಿಯರು ತಾಯಿ ಸ್ವರೂಪ
ಹಗಲು-ರಾತ್ರಿ ಎನ್ನದೇ ರೋಗಿಗಳ ಸೇವೆ ಮಾಡುವ ನರ್ಸ್ಗಳು ನಿಜಕ್ಕೂ ತಾಯಿ ಸ್ವರೂಪ ಎಂದು ಶ್ರೀಭಾಗ್ಯವಂತಿ ನರ್ಸಿಂಗ್ ಕಾಲೇಜ್ ಅಧ್ಯಕ್ಷೆ ಡಾ.ಸವಿತಾ ಈ ತಳ್ಳೊಳ್ಳಿ ಹೇಳಿದರು.
ಭಗವದ್ಗೀತೆಯ ಜ್ಞಾನದಿಂದ ಭಾವೈಕ್ಯತೆ: ಭಾರತಿ
ಭಗವಂತನ ಧ್ಯಾನ ಮಾಡಿ ಶಕ್ತಿ ತುಂಬಿಕೊಳ್ಳುವ ವಿಚಾರವನ್ನೂ ತಿಳಿದುಕೊಂಡು ಮಾನಸಿಕವಾಗಿ ಶಕ್ತಿಶಾಲಿಯಾಗಬೇಕು.
ಪ್ರಾಕೃತಿಕ ವಿಕೋಪ ಎದುರಿಸಲು ಉಪ ಸಮಿತಿ ರಚನೆ: ಪುತ್ತೂರು ಎಸಿ
ಉಪ್ಪಿನಂಗಡಿಯಲ್ಲಿ ಸಾಮಾನ್ಯವಾಗಿ ಪ್ರತೀ ವರ್ಷ ನೆರಹಾವಳಿಯಿಂದ ಸಮಸ್ಯೆ ಉಂಟಾಗುತ್ತದೆ. ಇಲ್ಲಿ ಯಾಂತ್ರಿಕದೋಣಿ ವ್ಯವಸ್ಥೆ, ಮುಳುಗುತಜ್ಞರ ವ್ಯವಸ್ಥೆ ಮಾಡಲಾಗಿದೆ ಎಂದು ಎಸಿ ಜುಬಿನ್‌ ಮಹೋಪಾತ್ರ ತಿಳಿಸಿದರು.
ಹಿಂಗಣಿ ಸರ್ಕಾರಿ ಶಾಲೆಗೆ ಬೇಕಿದೆ ಕಾಯಕಲ್ಪ
ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳು ಇಲ್ಲ ಎಂಬುದು ಸೇರಿದಂತೆ ನಾನಾ ಕಾರಣಗಳಿಂದ ಜನರು ಮೊದಲೇ ಮಾರುದ್ಧ ದೂರು ಓಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆಗೆ ತಲುಪಿದ್ದು, ವಿದ್ಯಾರ್ಥಿಗಳು ಜೀವ ಭಯದಲ್ಲೇ ಪಾಠ ಕೇಳುವಂತಾಗಿದೆ.
ಹೆದ್ದಾರಿ ಕಾಮಗಾರಿಯಿಂದ ತೋಟಕ್ಕೆ ನುಗ್ಗಿದ ನೀರು; ಕೃಷಿ ನಾಶದ ಆತಂಕ
ಈ ವರ್ಷ ಉಳಿದ ಅಡಕೆ ಕೃಷಿಗೂ ನೀರು ತುಂಬಿದ್ದು, ಗಿಡಗಳು ನಾಶವಾಗುವ ಭೀತಿ ಎದುರಾಗಿದೆ. ತಾಲೂಕು ಆಡಳಿತ, ಜಿಲ್ಲಾಡಳಿತ ಕೃಷಿಕರ ಅಳಲಿಗೆ ಕಿವಿಯಾಗಬೇಕಿದೆ.
ಸ್ವಾಮಿ ವಿವೇಕಾನಂದರು ಮಾನವನ ಉನ್ನತಿಗೆ ಮಾರ್ಗವನ್ನು ತೋರಿದವರು
ಸ್ವಾಮಿ ವಿವೇಕಾನಂದರು ವ್ಯಕ್ತಿತ್ವ ವಿಕಸನದ ಮೂಲಕ ಮಾನವನ ಉನ್ನತಿಗೆ ಹಾಗೂ ಆತ್ಮಶಕ್ತಿಗೆ ಮಾರ್ಗವನ್ನು ತೋರಿದವರು ಎಂದು ಗೋಕುಲ್‌ ಮುತ್ತು ನಾರಾಯಣ ಸ್ವಾಮಿ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಹೇಳಿದರು.
ಮಳೆ ಹಾನಿ ಪ್ರದೇಶಕ್ಕೆ ಪಾಲಿಕೆ ಆಯುಕ್ತ ಭೇಟಿ; ಪರಿಶೀಲನೆ
ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಂಡ ಬಳಿಕ ಇನ್ನಿತರ ಕಾಮಗಾರಿ ಕೈಗೆತ್ತಿಕೊಂಡು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಪಾಲಿಕೆ ಆಯುಕ್ತರು ಹೇಳಿದ್ದಾರೆ.
  • < previous
  • 1
  • ...
  • 10858
  • 10859
  • 10860
  • 10861
  • 10862
  • 10863
  • 10864
  • 10865
  • 10866
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved