• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಂಚೋಳಿ ಜನರಿಗೆ ಕುಡಿವ ನೀರಿನ ಬವಣೆ ತಪ್ಪಿಲ್ಲ
ಚಿಂಚೋಳಿ ಪುರಸಭೆಗೆ ನಗರೋತ್ಥಾನ ಯೋಜನೆ ಅಡಿಯಲ್ಲಿ ಕೈಕೊಂಡಿರುವ ನೀರು ಸರಬರಾಜು ಯೋಜನೆ ಕಾಮಗಾರಿ ನನೆಗುದಿಗೆ ಬಿದ್ದಿದೆ. ಪಟ್ಟಣದ ಜನರ ಮನೆಗೆ ಒಂದು ಹನಿ ನೀರು ಹರಿಯದೇ ಯೋಜನೆಗೆ ಗ್ರಹಣ ಹಿಡಿದಿದೆ.
ವರುಣಾರ್ಭಟ: ಜನಜೀವನ ಅಸ್ತವ್ಯಸ್ತ
ಕಳೆದ 3-4 ತಿಂಗಳಿನಿಂದ ಎಂದೂ ಕಂಡರಿಯದ ಬಿರು ಬೇಸಿಗೆಯ ಬಿಸಿಲಿನ ಝಳಕ್ಕೆ ತತ್ತರಿಸಿ ಬಸವಳಿದಿದ್ದ ರೈತರು, ಜನಸಾಮಾನ್ಯರಿಗೆ ಕಳೆದ ನಾಲ್ಕೈದು ದಿನಗಳಿಂದ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಆರ್ಭಟಿಸುತ್ತಿರುವ ಮಳೆಗೆ ರಸ್ತೆಗಳು, ಹಳ್ಳ-ಕೊಳ್ಳಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.
ಭಜರಂಗಿ ಸಿನಿಮಾ ನಟಿ, ''''''''ಕೈ'''''''' ನಾಯಕಿ ವಿದ್ಯಾ ಕೊಲೆ
ಮೈಸೂರು ನಗರದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮಹಿಳಾ ಕಾಂಗ್ರೆಸ್ ನಾಯಕಿ ವಿದ್ಯಾ (32) ಅವರನ್ನು ಆಕೆಯ ಪತಿಯೇ ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಟಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ತುರಗನೂರು ಗ್ರಾಮದಲ್ಲಿ ಸೋಮವಾರ ತಡರಾತ್ರಿ ಜರುಗಿದೆ.
ಬಿತ್ತನೆಗೆ ಮುನ್ನ ಬೀಜೋಪಚಾರ, ಬೀಜಾಮೃತ ಬಳಕೆ ಮುಖ್ಯ
ಮುಂಗಾರು ಹಂಗಾಮು ಜಿಲ್ಲಾದ್ಯಂತ ಚುರುಕುಗೊಂಡ ಬೆನ್ನಲ್ಲೇ ರೈತರು ವಿವಿಧ ಬೆಳೆಗಳ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅಧಿಕ ಇಳುವರಿಗೆ ಉತ್ತಮ ಬಿತ್ತನೆ ಬೀಜದ ಕೊಡುಗೆ ಅಪಾರ ಎಂಬುದನ್ನು ರೈತರು ಅರ್ಥ ಮಾಡಿಕೊಳ್ಳಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ ಚಿತ್ತಾಲ್ ತಿಳಿಸಿದ್ದಾರೆ.
ಅಂಧರ ಬಾಳಿನ ಬೆಳಕಾದವರು ಪುಟ್ಟರಾಜರು: ವಿಶ್ವರಾಧ್ಯ ಶ್ರೀ
ದೇವರನ್ನು ಸಂಗೀತವೆಂಬ ಸಪ್ತಸ್ವರಗಳಲ್ಲಿ ಬಂಧಿಸಿ ಶ್ರೇಷ್ಠ ಸಾಧಕರನ್ನಾಗಿಸಿದ ಕೀರ್ತಿ ಪುಟ್ಟರಾಜ ಕವಿಗವಾಯಿಗಳಿಗೆ ಸಲ್ಲುತ್ತದೆ. ಸಾಮಾನ್ಯ ಶಾಲೆಗಳ ಶಿಕ್ಷಕರಿಗಿಂತ ಸಂಗೀತ ಪಾಠಶಾಲೆಗಳ ಶಿಕ್ಷಕರ ತಾಳ್ಮೆ ಮೆಚ್ಚುವಂಥದ್ದು.
ಶಿಕ್ಷಕರು, ಪದವೀಧರರ ಸಮಸ್ಯೆಗಳ ಬಗೆಹರಿಸುವೆ
ರಾಮನಗರ: ಬೆಂಗಳೂರು ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ವಿಧಾನ ಪರಿಷತ್ತು ಸದಸ್ಯ ಪುಟ್ಟಣ್ಣ ಅವರೊಂದಿಗೆ ಪದವೀಧರರನ್ನು ಭೇಟಿಯಾಗಿ ಮತಯಾಚನೆ ಮಾಡಿದರು.
ಸಾಹಿತ್ಯ ಬದುಕನ್ನು ಶ್ರೀಮಂತಗೊಳಿಸುವ ಕಲೆ: ಡಾ. ಕುಮಾರ ಹೆಗ್ಡೆ
ಸಾಹಿತ್ಯ ಸೇವೆಗೈದ ಸಾಹಿತಿ ವೈ. ಪ್ರೇಮಕುಮಾರ್ ಎಳನೀರು ಹಾಗೂ ಸಮಾಜಸೇವಕ ಕೇಶವ ಫಡಕೆ ದಿಡುಪೆ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ವಿಜ್ಞಾನ, ತಂತ್ರಜ್ಞಾನಕ್ಕೆ ರಾಜೀವ್‌ ಗಾಂಧಿ ಕೊಡುಗೆ ಅಪಾರ: ಅನಂತ ಕುಮಾರ್
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ರಾಜೀವ್‌ ಗಾಂಧಿಯವರ ೩೩ನೇ ಪುಣ್ಯಸ್ಮರಣೆ ಆಚರಿಸಲಾಯಿತು.
ರಾಜಕಾರಣ ಸಚ್ಚಾರಿತ್ರ್ಯಕ್ಕೆ ಪ್ರಸಾದ್ ಮಾದರಿ: ಸಚಿವ ಮಹದೇವಪ್ಪ
ಸಂಸದ ಶ್ರೀನಿವಾಸ್‌ ಪ್ರಸಾದ್‌ಗೆ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮ
ಬೀಳುವ ಸ್ಥಿತಿಯಲ್ಲಿ ತಹಸೀಲ್ದಾರ್‌ ಕಚೇರಿ ಕಟ್ಟಡದ ಗೋಪುರ
ಕಟ್ಟಡದ ಚಾವಣಿಯ ಮೇಲಿರುವ ಗೋಪಾರಾಕೃತಿಯ ಭಾಗವೂ ಸಂಪೂರ್ಣವಾಗಿ ಶಿಥಿಲಾವಸ್ಥೆ ತಲುಪಿದ್ದು, ಸಂಚರಿಸಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 10859
  • 10860
  • 10861
  • 10862
  • 10863
  • 10864
  • 10865
  • 10866
  • 10867
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved