• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಗ್ವಾ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾ ಷಷ್ಠಿ
ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ತಮ್ಮ ಇಷ್ಟಾರ್ಥ ಪ್ರಾಪ್ತಿಗಾಗಿ ಸಂಕಲ್ಪಿಸಿಕೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.
ಶೋಕಸಾಗರದಲ್ಲಿ ಶ್ರೀಮಂತರಾಯ ವಜ್ಜಲ್ ಅಂತಿಮ ಪಯಣ
ಬೆಂಗಳೂರಿನಲ್ಲಿ ಹೃದಯಘಾತದಿಂದ ನಿಧನ ಹೊಂದಿದ ಶಾಸಕ ಮಾನಪ್ಪ ವಜ್ಜಲ್ ಪುತ್ರ ಶ್ರೀಮಂತರಾಯ ವಜ್ಜಲ್ ಶೋಕ ಸಾಗರದ ಮದ್ಯೆ ಭಾರದೇ ಲೋಕಕ್ಕೆ ಅಂತೀಮ ಯಾತ್ರೆ ನಡೆಸಿದರು
ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸಿ
ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಉತ್ತರ ಕರ್ನಾಟಕ ದಿ. ಎ.ಜೆ. ಮುಧೋಳ ಅಭಿಮಾನಿಗಳ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ, ಧಾರವಾಡ ಜಿಲ್ಲಾ ಎಐಟಿಯುಸಿ ಸಹಯೋಗದಲ್ಲಿ ಸೋಮವಾರ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಂದಾಯ ಗ್ರಾಮವಾಗಿ ಕ್ಯಾಂಪ್‌ಗಳ ಪರಿವರ್ತನೆ: ಸಚಿವ ತಂಗಡಗಿ
ಕಾರಟಗಿ ತಾಲೂಕಿನ ೧೩ ಕ್ಯಾಂಪ್‌ಗಳಲ್ಲಿ ೧೨ ಕಂದಾಯ ಗ್ರಾಮಗಳನ್ನಾಗಿ ಮಾಡಲಾಗಿದೆ. ನಿಮ್ಮ ಬೇಡಿಕೆಯನ್ನು ಈಡೇರಿಸುವುದು ನನ್ನ ಜವಾಬ್ದಾರಿ. ನಿವಾಸಿಗಳು ಭತ್ತದ ಕಟಾವು ಕಾರ್ಯ ಮುಗಿದ ಬಳಿಕ ಸರ್ವೇ, ಕಂದಾಯ ಕಡತಗಳ ಪರಿವರ್ತನೆ ಕೆಲಸ ಮಾಡುವಂತೆ ಮನವಿ ಮಾಡಿದ್ದರಿಂದ ಇದೊಂದೇ ಕ್ಯಾಂಪ್ ಕಂದಾಯ ಗ್ರಾಮವಾಗಿ ಪರಿವರ್ತನೆಯಾಗುವುದು ಬಾಕಿ ಇದೆ.
ಸಮಾಜದ ಕಾರ್ಯಕ್ರಮವಾದ್ದರಿಂದ ಸಿಎಂಗೆ ಆಹ್ವಾನಿಸಿಲ್ಲ
ಮುಖ್ಯಮಂತ್ರಿಯವರಿಗೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲವೆಂದು ವಿಶೇಷ ಅರ್ಥವೇನೂ ಕಲ್ಪಿಸುವುದು ಬೇಡ. ಜಾತಿ ಗಣತಿ ವರದಿ ಅಂಗೀಕಾರ, ಬಿಡುಗಡೆ ಮಾಡದಂತೆ ನಾವಷ್ಟೇ ಅಲ್ಲ, ಒಕ್ಕಲಿಗ ಸೇರಿ ಹಲವು ಸಮುದಾಯಗಳು ವಿರೋಧ ವ್ಯಕ್ತಪಡಿಸಿವೆ: ಶಾಸಕ ಡಾ.ಶಾಮನೂರು ಶಿವಶಂಕರಪ್ಪ
ವೈದ್ಯಕೀಯ ನೆರವು ಕೋರಿ ಬಂದ ಅಹವಾಲುಗಳಿಗೆ ನೆರವಿನ ಹಸ್ತ
ಗದಗ ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿನ ಸಚಿವರ ಕಾರ್ಯಾಲಯದಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರು ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.
ಚಿತ್ರದುರ್ಗದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಸುದ್ದಿಗೋಷ್ಠಿ ವೇಳೆ ದಾಂಧಲೆ
ಮಾದಿಗರ ಆತ್ಮಗೌರವ ಸಮಾವೇಶದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸಿದ್ದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಮೀಟಿಂಗ್ ಹಾಲ್ ಗೆ ನುಗ್ಗಿ ದಾಂಧಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಠಾಣೆ ಪೊಲೀಸರು ಮೂವರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಿದ್ದಾರೆ. ಮಾದಿಗ ಮಹಾಸಭಾದ ಹನುಮಂತಪ್ಪ ದುರ್ಗಾ, ದೇವರಾಜ್, ಸತೀಶ್ ಬಂಧಿತರು.
ಹುಕ್ಕೇರಿ ತಾಪಂನಲ್ಲಿ ದುಡ್ಡಿದೆ, ಬಳಸುವ ಮನಸ್ಸಿಲ್ಲ
ಜಿಡ್ಡುಗಟ್ಟಿದ ಅಧಿಕಾರಿ-ಸಿಬ್ಬಂದಿ ಆಡಳಿತ ವ್ಯವಸ್ಥೆಯಿಂದ ಹುಕ್ಕೇರಿ ತಾಲೂಕು ಪಂಚಾಯಿತಿ ಬಹುತೇಕ ನಿಷ್ಕ್ರಿಯಗೊಂಡ ಸ್ಥಿತಿಯಲ್ಲೇ ಸಾಗಿದೆ. ಇಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ದುಡ್ಡಿದ್ದರೂ ಬಳಸುವ ಮನಸ್ಸು ಇಲ್ಲದೆ ಇಡೀ ವ್ಯವಸ್ಥೆಯೇ ಕುಸಿದಿದೆ.
ಶ್ರೀಶೈಲ ಮಲ್ಲಿಕಾರ್ಜುನ ಸಮಾಜೋತ್ಥಾನ ಫೌಂಡೇಶನ್ ಟ್ರಸ್ಟ್ ಗೆ ಪ್ರಶಸ್ತಿ
ಸಿಂದಗಿಯ ಸಾರಂಗಮಠದ ಪೂಜ್ಯ ಶ್ರೀ ಚನ್ನವೀರ ಸ್ವಾಮೀಜಿ ಪ್ರತಿಷ್ಠಾನ ನೀಡುವ ಶ್ರೀ ಸಿದ್ಧಾಂತ ಶಿಖಾಮಣಿ ವೀರಶೈವ ಧರ್ಮಗ್ರಂಥದ ಕರ್ತೃ ಇಂಡಿಯ ಸಾಲೋಟಗಿ ಶ್ರೀ ಶೀವಯೋಗಿ ಶಿವಾಚಾರ್ಯರ ಸ್ಮರಣಾರ್ಥ ಕೊಡಮಾಡುವ ಶ್ರೀ ಶೀವಯೋಗಿ ಶಿವಾಚಾರ್ಯರ ರಾಷ್ಟ್ರೀಯ ಪ್ರಶಸ್ತಿಯನ್ನು ಶ್ರೀಶೈಲ ಮಲ್ಲಿಕಾರ್ಜುನ ಸಮಾಜೋತ್ಥಾನ ಫೌಂಡೇಶನ್ ಟ್ರಸ್ಟ್ ಗೆ ನೀಡಿ ಗೌರವಿಸಲಾಯಿತು.
ಹುಕ್ಕೇರಿ ತಾಪಂನಲ್ಲಿ ದುಡ್ಡಿದೆ, ಬಳಸುವ ಮನಸ್ಸಿಲ್ಲ
ಜಿಡ್ಡುಗಟ್ಟಿದ ಅಧಿಕಾರಿ-ಸಿಬ್ಬಂದಿ ಆಡಳಿತ ವ್ಯವಸ್ಥೆಯಿಂದ ಹುಕ್ಕೇರಿ ತಾಲೂಕು ಪಂಚಾಯಿತಿ ಬಹುತೇಕ ನಿಷ್ಕ್ರಿಯಗೊಂಡ ಸ್ಥಿತಿಯಲ್ಲೇ ಸಾಗಿದೆ. ಇಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ದುಡ್ಡಿದ್ದರೂ ಬಳಸುವ ಮನಸ್ಸು ಇಲ್ಲದೆ ಇಡೀ ವ್ಯವಸ್ಥೆಯೇ ಕುಸಿದಿದೆ.
  • < previous
  • 1
  • ...
  • 10859
  • 10860
  • 10861
  • 10862
  • 10863
  • 10864
  • 10865
  • 10866
  • 10867
  • ...
  • 11353
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved