• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇವೆ ಕಾಯಮಾತಿಗೆ ಅತಿಥಿ ಉಪನ್ಯಾಸಕರ ಆಗ್ರಹ
ಸೇವಾ ಕಾಯಮಾತಿ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಇಲ್ಲಿನ ಮಲ್ಲಿಗಾರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎದುರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಸೋಮವಾರ ಶಾಸಕ ಶ್ರೀನಿವಾಸ ಮಾನೆ ಭೇಟಿ ನೀಡಿ ಮನವಿ ಸ್ವೀಕರಿಸಿದರು.
ಕೆಎಚ್‌ಬಿ ನಿವಾಸಿಗಳ ಸಮಸ್ಯೆಗೆ ಸಿಗದ ಪರಿಹಾರ
ಸುಮಾರು 15 ವರ್ಷಗಳ ಹಿಂದೆ ಮೊದಲ ಹಂತದಲ್ಲಿ 538 ನಿವೇಶನಗಳನ್ನು ಅಭಿವೃದ್ಧಿ ಪಡಿಸಿ ಹಂಚಿಕೆ ಮಾಡಿತ್ತು. ಆದರೆ, ಸದ್ಯ ಅಲ್ಲಿ ವಾಸಿಸುತ್ತಿರುವ ನಿವಾಸಿಗಳು ಹಲವಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ.ಈ ಬಡಾವಣೆಯಲ್ಲಿ ಒಳಚರಂಡಿ ವ್ಯವಸ್ಥೆ ಹಾಳಾಗಿ ಹೋಗಿದ್ದು, ಕೆಲವು ಕಡೆ ವಿಲೇವಾರಿ ಚೆಂಬರ್‌ಗಳು ಬಾಯಿ ತೆರೆದುಕೊಂಡಿವೆ. ಟ್ರಾನ್ಸ್‌ಫಾರ್ಮರ್‌ಗಳು ತುಕ್ಕು ಹಿಡಿದಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಿವೆ.
21ರಂದು ಎನ್‌ ಡಿ ಸುಂದರೇಶ್‌ ಸ್ಮರಣೆ, ರೈತಜಾಗೃತಿ ಸಭೆ: ಹಾಲೇಶಪ್ಪಗೌಡ
ಶಿವಮೊಗ್ಗ ನಗರದ ಡಿಸಿಸಿ ಬ್ಯಾಂಕ್‌ ಸಭಾ ಭವನದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಡಿ.21ರಂದು ಬೆಳಗ್ಗೆ 11 ಗಂಟೆಗೆ ರೈತ ಮಹಾನಾಯಕ ಎನ್‌.ಡಿ.ಸುಂದರೇಶ್‌ 31ನೇ ವರ್ಷದ ಸ್ಮರಣೆ ಹಾಗೂ ರೈತರ ಜಾಗೃತಿ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಹಾಲೇಶಪ್ಪ ಗೌಡ ಹೇಳಿದ್ದಾರೆ.
ಬ್ಯಾಡಗಿ ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಸ ಮೆಣಸಿನಕಾಯಿ
ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಪ್ರಸಕ್ತ ವರ್ಷದ ಮೆಣಸಿನಕಾಯಿ ಬೆಳೆ ಪ್ರವೇಶಿಸಿದೆ. ಆವಕದಲ್ಲಿಯೂ ಉತ್ತಮ ವೇಗವನ್ನು ಪಡೆದುಕೊಂಡಿದೆ. ಸೋಮವಾರ 50 ಸಾವಿರ ಚೀಲದ ಗಡಿ ದಾಟಿದ್ದು ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ಉತ್ತಮ ಆರಂಭ ದೊರೆತಿದೆ.
ಶೋಷಿತರಿಗೆ ಸಾಮಾಜಿಕ ನ್ಯಾಯ ನೀಡಿದ ಅಂಬೇಡ್ಕರ್‌
ಸಂವಿಧಾನ ರಚಿಸಿ ದೇಶದ ದಮನಿತರಿಗೆ, ಶೋಷಿತರಿಗೆ, ಮಹಿಳೆಯರಿಗೆ ಸಾಮಾಜಿಕ ನ್ಯಾಯ ನೀಡಿದ ಕೀರ್ತಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ತಾಲೂಕಿನ ಐಮಂಗಲ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಡಿವೈಎಸ್‌ಪಿ ಎಸ್.ಚೈತ್ರಾ ಅಭಿಪ್ರಾಯಪಟ್ಟರು ಹೇಳಿದರು.
ಅಂತ್ಯಸಂಸ್ಕಾರಕ್ಕೆ ಅಡ್ಡಿ ವಿವಾದ, ತಹಸೀಲ್ದಾರ್‌ ಭರವಸೆ ಬಳಿಕ ಧರಣಿ ಹಿಂದಕ್ಕೆ
ಶವಸಂಸ್ಕಾರಕ್ಕೆ ತೆರಳುವ ರಸ್ತೆ ವಿವಾದದಿಂದ ಗ್ರಾಪಂ ಎದುರು ಪ್ರತಿಭಟನೆ ನಡೆಸಿದ್ದ ರೋಣ ತಾಲೂಕಿನ ಚಿಕ್ಕಮಣ್ಣೂರು ಗ್ರಾಮದ ಮೃತ ವೃದ್ಧೆ ಯಲ್ಲಮ್ಮ ವಾಲ್ಮೀಕಿ ಕುಟುಂಬಸ್ಥರು ತಹಸೀಲ್ದಾರ್‌ ನಾಗರಾಜ ಕೆ. ಮಧ್ಯಸ್ಥಿಕೆ ಬಳಿಕ ತಡರಾತ್ರಿ ಧರಣಿ ವಾಪಸ್‌ ಪಡೆದರು.
ಕಾರಟಗಿಯ ಈಳಿಗನೂರಿನಲ್ಲಿ ಮಾರುತೇಶ್ವರ ರಥೋತ್ಸವ
ದೇವಸ್ಥಾನ ಮುಂದಿದ್ದ ಅಲಂಕೃತ ಬೃಹತ್ ರಥಕ್ಕೆ ನಿಗದಿತ ಮುಹೂರ್ತಕ್ಕೆ ಅರ್ಚಕರು ಪೂಜೆ ಸಲ್ಲಿಸಿ ಉತ್ಸವ ಮೂರ್ತಿ ಸ್ಥಾಪಿಸಿದ ಬಳಿಕ ನೆರೆದಿದ್ದ ಸಾವಿರಾರು ಭಕ್ತರ ಜಯಘೋಷದೊಂದಿಗೆ ರಥ ಎಳೆಯಲು ಪ್ರಾರಂಭಿಸಿದರು. ರಥ ಗ್ರಾಮದ ಬನ್ನಿಕಟ್ಟೆವರೆಗೆ ತೆರಳಿ ದೇವಸ್ಥಾನ ತಲುಪಿತು.
ಅಂಧಕಾರ ಅಡಗಿಸಿ ಪ್ರಜ್ವಲಿಸುವ ಬೆಳಕು ನೀಡುವ ಕಾರ್ತಿಕೋತ್ಸವ
ಅಜ್ಞಾನ, ಅಶಾಂತಿ, ಅನ್ಯಾಯ, ಅರಿಷಡ್ ವರ್ಗಗಳೆಂಬ ಅನಿಷ್ಟ ಕತ್ತಲೆಯನ್ನು ಜ್ಞಾನದ ಬೆಳಕಿನಿಂದ ಹೋಗಲಾಡಿಸಿ ಅಲ್ಲಿ ಶಾಂತಿ, ನ್ಯಾಯ, ಸುಖ, ನೆಮ್ಮದಿ, ಸಮಾನತೆ ಬೆಳಗಿಸುವುದರ ಸಂಕೇತವಾಗಿ ದೀಪ ಹಚ್ಚುವ ಕಾರ್ತಿಕೋತ್ಸವ ಆಚರಿಸುವ ಸಾಂಪ್ರಾದಾಯವನ್ನು ಪ್ರತಿಯೊಬ್ಬರು ಉಳಿಸಿ, ಬೆಳೆಸಿಕೊಂಡು ಹೋಗಬೇಕಾಗಿದೆ.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ನರಗುಂದ ಶಾಖೆ ವತಿಯಿಂದ ನರಗುಂದ ಪಟ್ಟಣದ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಗರಹುಕುಂ ಸಾಗುವಳಿ ಅಕ್ರಮ ಸಕ್ರಮಗೊಳಿಸಲು ಮನವಿ
ತಾಲೂಕಿನ ಬಗರಹುಕುಂ ಸಾಗುವಳಿ ಅಕ್ರಮವನ್ನು ಸಕ್ರಮಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಸೋಮವಾರ ಉಪ ತಹಸೀಲ್ದಾರ ಶಾಮ ಗೊರವರ ಮೂಲಕ ಶಾಸಕ ಪ್ರಕಾಶ ಕೋಳಿವಾಡರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 10860
  • 10861
  • 10862
  • 10863
  • 10864
  • 10865
  • 10866
  • 10867
  • 10868
  • ...
  • 11353
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved