• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಹಿತ ಚಿಂತನೆಯೇ ಲಯನ್ಸ್ ಸಂಸ್ಥೆಯ ಮೂಲ ಧ್ಯೇಯ: ಡಾ.ಮೆಲ್ವಿನ್ ಡಿಸೋಜಾ
ಉಚಿತ ರಕ್ತದಾನ ಶಿಬಿರ, ಕಣ್ಣು ತಪಾಸಣೆ, ಕೃತಕ ಕಾಲು ಜೋಡಣೆ, ಪರಿಸರ ಸಂರಕ್ಷಣೆ, ಅನೈರ್ಮಲ್ಯ ತಡೆ ಸೇರಿ ಹಲವು ಸಮಾಜಮುಖಿ ಚಟುವಟಿಕೆಗಳನ್ನು ಜಗತ್ತಿನ ಉದ್ದಗಲಕ್ಕೂ ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕಾಯಕದಲ್ಲಿ ಸಂಸ್ಥೆ ತೊಡಗಿಸಿಕೊಂಡಿದೆ ಎನ್ನುವುದೇ ಹೆಮ್ಮೆಯ ಸಂಗತಿಯಾಗಿದೆ.
ಮಕ್ಕಳ ಅಂತರ್ಗತ ಸಾಮರ್ಥ್ಯ ಹೊರ ತೆಗೆಯಿರಿ: ಡಾ.ಎಚ್.ವಿ.ವಾಮದೇವಪ್ಪ
ಸಿರಿಗೆರೆಯಲ್ಲಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಪ್ರೌಢಶಾಲಾ ಶಿಕ್ಷಕರಿಗೆ 2 ದಿನಗಳ ಕಾರ್ಯಾಗಾರ ಆಯೋಜಿಸಲಾಗಿತ್ತು.
ಕುಶಾಲನಗರ: ಮಳೆಯಿಂದ ವಿವಿಧೆಡೆ ಅಪಾರ ಹಾನಿ
ಕೂಡು ಮಂಗಳೂರು ಕೂಡ್ಲೂರು, ಮುಳ್ಳು ಸೋಗೆ ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಸುರಿದ ಭಾರಿ ಮಳೆಯಿಂದ ಸೋಮವಾರ ಸಂಜೆ ಹೆಚ್ಚಿನ ಪ್ರಮಾಣದ ಹಾನಿ ಉಂಟಾಗಿದೆ. ಕುಶಾಲನಗರ ಪಟ್ಟಣ ಹೊರವಲಯದ ಗ್ರಾಮ ವ್ಯಾಪ್ತಿಯಲ್ಲಿ ನಿಯಮಬಾಹಿರವಾಗಿ ನಿರ್ಮಾಣವಾಗಿರುವ ಹಲವು ಅಕ್ರಮ ಬಡಾವಣೆಗಳ ಕಡೆಯಿಂದ ಹರಿದು ಬಂದ ನೀರಿನಿಂದ ಹಲವು ಮನೆಗಳು ಹಾನಿಗಳಾಗಿವೆ.
ಉಡುಪಿ: ಆದಿಶಂಕರಾಚಾರ್ಯರ ಜೀವನದ ಬಗ್ಗೆ ಪ್ರಬಂಧ ಸ್ಪರ್ಧೆ
ಉಡುಪಿ, ದ.ಕ. ಜಿಲ್ಲೆಯ ವಿದ್ಯಾರ್ಥಿಗಳಿಗೆ ಶ್ರೀ ಆದಿ ಶಂಕರಾಚಾರ್ಯರ ಸಂಕ್ಷಿಪ್ತ ಜೀವನ ಚರಿತ್ರೆ ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆ ನಡೆಯಿತು.
ಭಾರತವನ್ನು ಶಕ್ತಿಶಾಲಿಗೊಳಿಸಿದ ರಾಜೀವ್ ಗಾಂಧಿ
ಇಂದು ಶ್ರೀ ಸಾಮಾನ್ಯನ ಕೈಯಲ್ಲಿ ಮೊಬೈಲ್ ಫೋನ್ ಬರುವಂತ ತಂತ್ರಜ್ಞಾನಗಳಿಗೆ ಪ್ರೋತ್ಸಾಹಿಸಿದ್ದು ಪ್ರಧಾನಮಂತ್ರಿಯಾಗಿದ್ದ ರಾಜೀವ್ ಗಾಂಧಿ ಅವರು ಕಾರಣ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ್ ಹೇಳಿದ್ದಾರೆ.
ಕೆಲಸವಾಗಲಿ, ಗುರಿಯಾಗಲಿ ನಿರಂತರ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ: ಬಿ.ಎಸ್.ಚಂದನ್
ನಿರಂತರ ಪ್ರಯತ್ನ ಮಾಡುತ್ತಿದ್ದರೆ ಮಾತ್ರ ನಮ್ಮ ಮುಂದಿನ ಜೀವನ ಸಫಲವಾಗುವುದರಲ್ಲಿ ಸಂದೇಹವಿಲ್ಲ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದವರು ಹಳ್ಳಿ ಜನರು ಎಂಬ ಕೀಳಿರಿಮೆ ಬಿಡಬೇಕು. ಜೀವನದಲ್ಲಿ ಸೋಲು- ಗೆಲುವು ಸಾಮಾನ್ಯ. ನಮ್ಮಲ್ಲಿ ಯಾವುದಾದರೂ ಒಂದು ಪ್ರತಿಭೆ ಇರುತ್ತದೆ. ಸಾಧನೆ ಮಾಡುವ ಛಲ ಇದ್ದರೆ ಧೃತಿಗೆಡದೆ ಮುನ್ನುಗ್ಗಬೇಕು.
ಪ್ರಜ್ಞಾವಂತ ಪದವೀಧರರು ಬೆಂಬಲಿಸುವ ವಿಶ್ವಾಸ
ಚನ್ನಪಟ್ಟಣ: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿ, ನಿರುದ್ಯೋಗಿ ಯುವಜನರಿಗೆ ಉದ್ಯೋಗಾವಕಾಶ, ಅತಿಥಿ ಶಿಕ್ಷಕರು, ಉಪನ್ಯಾಸಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಈ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದು, ಪ್ರಜ್ಞಾವಂತ ಪದವೀಧರ ಮತದಾರರು ಬೆಂಬಲಿಸುವ ವಿಶ್ವಾಸವಿದೆ ಎಂದು ಬೆಂಗಳೂರು ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಆರ್.ಎಸ್.ಉದಯ್ ಸಿಂಗ್ ತಿಳಿಸಿದರು.
ಕಂಡಕಂಡಲ್ಲಿ ಕಸ ಎಸೆದರೆ ದಂಡ
ಸೂಲಿಬೆಲೆ: ಇಲ್ಲಿನ ಗ್ರಾಮ ಪಂಚಾಯತಿಯಿಂದ ಸಾರ್ವಜನಿಕರ ತಿಳಿವಳಿಕೆ ಪತ್ರ ಹಂಚಿದ್ದು ಗ್ರಾಮ ನೈರ್ಮಲ್ಯದ ಹಿತದೃಷ್ಟಿಯಿಂದ ಇದನ್ನು ಚಾಚೂತಪ್ಪದೆ ಪಾಲಿಸಬೇಕು, ಇಲ್ಲವಾದಲ್ಲಿ ದಂಡ ಕಟ್ಟಬೇಕಿರುವುದು ಗ್ಯಾರಂಟಿ ಎಂಬ ಸೂಚನೆ ನೀಡಲಾಗಿದೆ.
ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತ: ವಿರೂಪಾಕ್ಷಪ್ಪ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸುಮಾರು 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಕರ್ನಾಟಕದಲ್ಲಿ ಸುಮಾರು 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ. ಅಲ್ಲದೇ, ವಿಧಾನಪರಿಷತ್ತು ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿಗಳೇ ಜಯ ಸಾಧಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನ ಶತಸಿದ್ಧ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಭವಿಷ್ಯ ನುಡಿದಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ದುರಸ್ತಿಗೆ ಕಾದಿರುವ 687 ಶಾಲಾ ಕೊಠಡಿಗಳು
ಜಿಲ್ಲೆಯ ಸರ್ಕಾರಿ ಶಾಲೆಗಳ ಸ್ಥಿತಿ ಮಾತ್ರ ಸುಧಾರಿಸುತ್ತಿಲ್ಲ. ಮಳೆ ಗಾಳಿಗೆ ಹೆಂಚು ಹಾರಿ ಹೋಗಿರುವುದು, ಗೋಡೆ ಕುಸಿದಿರುವುದು, ಮೇಲ್ಛಾವಣಿ ಬಿದ್ದಿರುವುದು ಹೀಗೆ ಜಿಲ್ಲೆಯಲ್ಲಿ 687 ಶಾಲಾ ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು, ದುರಸ್ತಿಗೆ ಕಾಯುತ್ತಿವೆ.
  • < previous
  • 1
  • ...
  • 10861
  • 10862
  • 10863
  • 10864
  • 10865
  • 10866
  • 10867
  • 10868
  • 10869
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved