• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಾಮಧೇಯ ಗೋರಿ ತೆರವುಗೊಳಿಸಲು ಆಗ್ರಹ
ಕೊಲ್ಹಾರ ಪಟ್ಟಣದ ವಾರ್ಡ್ ಸಂಖ್ಯೆ 5ರ ಸಮುದಾಯ ಭವನದ ಮುಂಭಾಗ ಅನಾಮಧೇಯ ವ್ಯಕ್ತಿಯ ಗೋರಿ ನಿರ್ಮಿಸಿದ್ದು, ಕೂಡಲೇ ಗೋರಿ ತೆರವುಗೊಳಿಸುವಂತೆ ವಿಶ್ವ ಹಿಂದೂ ಪರಿಷತ್ ಭಜರಂಗದಳದ ನೇತೃತ್ವದಲ್ಲಿ ಪಟ್ಟಣ ಪಂಚಾಯತ ಅಧಿಕಾರಿಗಳಿಗೆ ಮನವಿ ಸಲ್ಲಿಸಿತು.
60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್‌ ಕಡ್ಡಾಯ. ಜ್ವರ, ಕೆಮ್ಮುಬಾಧಿತರೂ ಮಾಸ್ಕ್‌ ಧರಿಸಿ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌
ದೇಶಾದ್ಯಂತ ಕೋವಿಡ್‌ ಸೋಂಕು ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಸುರಕ್ಷಿತವಾಗಿರಿ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.
೨೭ರಂದು ಹೊಸಪೇಟೆಯಲ್ಲಿ ರೈತ ದಿನಾಚರಣೆ
ಹೊಸಪೇಟೆಯಲ್ಲಿ ರೈತ ದಿನಾಚರಣೆ ಪ್ರಯುಕ್ತ ರೈತರು, ಮಕ್ಕಳಿಗೆ ಸನ್ಮಾನ, ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಆಯೋಜನೆಗೆ ನಿರ್ಧರಿಸಲಾಗಿದೆ.
ಕವಿರಾಜಮಾರ್ಗ ಕನ್ನಡ ಸಾಹಿತ್ಯಕ್ಕೆ ಬುನಾದಿ:ಬರಗೂರು
ಕವಿರಾಜಮಾರ್ಗವು ಹಳೆಗನ್ನಡದ ಮೆರುಗನ್ನು ವ್ಯಕ್ತಪಡಿಸುವ ಏಕೈಕ ಕೃತಿಯಾಗಿದೆ ಎಂದು ಹಿರಿಯ ಸಾಹಿತಿ, ಪ್ರೊ. ಬರಗೂರು ರಾಮಚಂದ್ರಪ್ಪ ಹೇಳಿದರು.
ನಗರಕ್ಕೆ ದೆಹಲಿ ಮಾದರಿಯಲ್ಲಿ ಜಾಹೀರಾತು ನೀತಿ
ನಗರಕ್ಕೆ ದೆಹಲಿ ಮಾದರಿಯಲ್ಲಿ ಜಾಹೀರಾತು ನೀತಿ2018ರಲ್ಲಿ ಜಾಹೀರಾತು ರದ್ದು ಪಡಿಸಿದ್ದ ಪಾಲಿಕೆ, ಇನ್ನೊಂದು ತಿಂಗಳಲ್ಲಿ ಹೊಸ ನೀತಿ ಜಾರಿ, ಬಳಿಕ ಸರ್ಕಾರಕ್ಕೆ ಪ್ರಸ್ತಾವನೆಸರ್ಕಾರದ ಒಪ್ಪಿಗೆ ಬಳಿಕ ಹೈಕೋರ್ಟ್‌ಗೆ ಅಂತಿಮ ವರದಿ, ಜಾಹೀರಾತಿನಿಂದ ವರ್ಷಕ್ಕೆ ₹500 ಕೋಟಿ ಸಂಗ್ರಹಕ್ಕೆ ಚಿಂತನೆ
ಮಹಿಳೆಯರ ಸ್ವಾಲಂಬಿ ಬದುಕಿಗೆ ಧರ್ಮಸ್ಥಳ ಯೋಜನೆ ಶಕ್ತಿ: ಶಾಸಕ ಆನಂದ್
ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯು ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡುವ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಲು, ಅವರಿಗೆ ಶಕ್ತಿ ತುಂಬುತ್ತಿದೆ ಎಂದು ಶಾಸಕ ಕೆ ಎಸ್ ಆನಂದ್ ಹೇಳಿದರು. ಕಡೂರು ಸಮೀಪ ಮಲ್ಲೇಶ್ವರದ ಶ್ರೀ ಬೆಂಕಿ ಲಕ್ಷ್ಮಯ್ಯ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜಿಸಿದ್ದ ಮಹಿಳಾ ವಿಕಾಸ ಕಾರ್ಯಕ್ರಮದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ನಗರಸಭೆ ಅಧ್ಯಕ್ಷ ಪ್ರಶಾಂತ್‌ ರಾಜೀನಾಮೆಗೆ ನಿರ್ಧಾರ?
ಚನ್ನಪಟ್ಟಣ: ನಗರಸಭೆ ಅಧ್ಯಕ್ಷ ಪಿ.ಪ್ರಶಾಂತ್ ತಮ್ಮ ಅಧ್ಯಕ್ಷ ಸ್ಥಾನ ಹಾಗೂ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಲಟ್ಟಣಿಕೆ ಹಿಡಿದು ಪ್ರತಿಭಟಿಸಿದ ಅತಿಥಿ ಉಪನ್ಯಾಸಕರು
ವಿಜಯಪುರ ಸೇವೆ ಕಾಯಂಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಧರಣಿ ಸೋಮವಾರ 26ನೇ ದಿನಕ್ಕೆ ಕಾಲಿಟ್ಟಿದ್ದು, ಉಪನ್ಯಾಸಕಿಯರು ಲಟ್ಟಣಿಗೆ ಚಳವಳಿ ಮಾಡುವ ಮೂಲಕ ಆಕ್ರೋಶ ಹೊರಹಾಕಿದರು.
ಪೊಲೀಸ್‌ ತಂಡಕ್ಕೆ ಸೌಹಾರ್ದ ಕ್ರಿಕೆಟ್ ಕಪ್
ದೊಡ್ಡಬಳ್ಳಾಪುರ: ಮಾಧ್ಯಮ ಬಳಗ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಆರ್‌ಡಿಪಿಆರ್‌ ಸಂಯುಕ್ತಾಶ್ರಯದಲ್ಲಿ ನಡೆದ ಸೌಹಾರ್ದ ಕ್ರಿಕೆಟ್ ಕಪ್ ಟೂರ್ನಿಯಲ್ಲಿ ಪೊಲೀಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.
ಚನ್ನಕೇಶವ ದೇಗುಲ ಪಾರ್ಕಿಂಗ್ ಶುಲ್ಕ ಜಟಾಪಟಿಗೆ ಅಲ್ಪವಿರಾಮ
ಚನ್ನಕೇಶವ ದೇಗುಲದ ವಾಹನಗಳ ಪಾರ್ಕಿಂಗ್ ಕಳೆದ ದಶಕಗಳಿಂದ ದೇಗುಲದ ವತಿಯಿಂದಲೇ ನಡೆಸುತ್ತಾ ಬಂದಿತ್ತು. ಆದರೆ ಕಳೆದ ಮೂರು ತಿಂಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯಿಂದ ಪಾರ್ಕಿಂಗ್‌ ಶುಲ್ಕ ವಸೂಲಾತಿಗೆ ಸ್ವತಃ ಜಿಲ್ಲಾಧಿಕಾರಿಗಳು ಆದೇಶ ನೀಡಿದ ಬೆನ್ನಲ್ಲೆ ದೇಗುಲ ವ್ಯವಸ್ಥಾಪನಾ ಸಮಿತಿ ಮತ್ತು ಗುತ್ತಿಗೆದಾರನ ನಡುವೆ ಕಿತ್ತಾಟಕ್ಕೆ ಕಾರಣವಾಗಿತ್ತು. ಈ ಬಗ್ಗೆ ದೇಗುಲ ವ್ಯವಸ್ಥಾಪನಾ ಸಮಿತಿ ನೀಡಿದ ಲಿಖಿತ ರೂಪದ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಪ್ರವಾಸೋದ್ಯಮ ಇಲಾಖೆಯಿಂದ ನೀಡಿದ ಟೆಂಡರ್‌ ರದ್ದುಪಡಿಸಿದ ಹಿನ್ನೆಲೆಯಲ್ಲಿ ಭಾನುವಾರು ದೇಗುಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ನಾರಾಯಣಸ್ವಾಮಿ ತಮ್ಮ ಸದಸ್ಯರೊಂದಿಗೆ ಗುತ್ತಿಗೆದಾರರು ಶುಲ್ಕ ವಸೂಲಾತಿ ನಿಲ್ಲಿಸಬೇಕು ಎಂದು ತಿಳಿವಳಿಕೆ ನೀಡಿದರು.
  • < previous
  • 1
  • ...
  • 10864
  • 10865
  • 10866
  • 10867
  • 10868
  • 10869
  • 10870
  • 10871
  • 10872
  • ...
  • 11353
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved