• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಲ್ಲಿ ಗುರಿ ಸಾಧನೆಯ ಛಲವಿರಲಿ: ನಂದಿನಿ
ವಿದ್ಯಾರ್ಥಿಗಳು ಉತ್ತಮ ಗುರಿ ಇಟ್ಟುಕೊಳ್ಳಬೇಕು. ಆ ಗುರಿ ಸಾಧನೆಗೆ ಛಲ ಹೊಂದಿರಬೇಕು. ತರಗತಿಯಲ್ಲಿ ಏಕಾಗ್ರತೆ ಕಾಯ್ದುಕೊಂಡು ಶಿಕ್ಷಕರ ಪಾಠ ಆಲಿಸಬೇಕು. ನಮ್ಮ ನಡೆ, ನುಡಿ ಎಲ್ಲವೂ ವಿದ್ಯಾರ್ಥಿಗಳ ಬೆಳವಣಿಗೆಗೆ ಪರಿಗಣನೆ ಆಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಪರಿಶ್ರಮಿಸಿದರೆ ಉತ್ತಮ ಜ್ಞಾನದೊಂದಿಗೆ ಅಂಕಗಳಿಸಿ ಸಮಾಜದಲ್ಲಿ ಉನ್ನತ ಸ್ಥಾನ ಮಾನಗಳಿಸಲು ಸಾಧ್ಯ ಆಗುತ್ತದೆ.
ನಾಲ್ಕು ವರ್ಷದ ನಂತರ ತುಂಬಿ ಹರಿದ ಹಳ್ಳ-ಕೊಳ್ಳಗಳು
ಸೋಮವಾರ ತಡರಾತ್ರಿ ಸುರಿದ ಮಳೆಗೆ ತಾಲೂಕಿನ ಹತ್ತಾರು ಹಳ್ಳಿಗಳ ಹಳ್ಳ-ಕೊಳ್ಳಗಳು ತುಂಬಿ ಹರಿದಿದ್ದು, ಭೂಮಿ ತಂಪಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ವಿ.ಸಿ.ನಾಲಾ ಕಾಮಗಾರಿ ಅವೈಜ್ಞಾನಿಕ, ತಂತ್ರಜ್ಞಾನ ಬಳಕೆ ಮಾಡುತ್ತಿಲ್ಲ: ಬಿಜೆಪಿ ಆರೋಪ
ವಿಸಿ ನಾಲೆ ಕಾಮಗಾರಿ ಅವೈಜ್ಞಾನಿಕವಾಗಿದೆ. ಯಾವುದೇ ತಂತ್ರಜ್ಞಾನ ಬಳಕೆ ಮಾಡದೆ ಕಾಮಗಾರಿ ನಡೆಸುತ್ತಿದ್ದಾರೆ. ನಾಲಾ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ನಾಲೆ ಒಂದು ಕಡೆ ತಡೆಗೋಡೆಗೆ ಕಾಂಕ್ರೀಟ್ ನಿರ್ಮಿಸಿದ್ದರೆ ಮತ್ತೊಂದಡೆ ಹಾಗೆ ಬಿಟ್ಟಿದ್ದಾರೆ. ಜತೆಗೆ ಕೆಲವಡೆ ನಾಲೆಯ ತಡೆಗೋಡೆಗೆ ಕಾಂಕ್ರೀಟ್ ಹಾಕದೆಯೇ ಮಣ್ಣಿಗೆ ಕಬ್ಬಿಣ ಹಾಕಿ ಗಾರೆ ಹಾಕುತ್ತಿದ್ದಾರೆ.
ಪಿಡಿಒಗಳು ಹಣ ಪಡೆದರೆ ಕಾನೂನು ಕ್ರಮ
ತಾಲೂಕಿನಲ್ಲಿ ಕೆಲ ಗ್ರಾಮ ಪಂಚಾಯಿತಿ ಪಿಡಿಒಗಳು ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಜೊತೆಗೆ ಆಯಾ ಗ್ರಾಮಗಳ ಅಭಿವೃದ್ಧಿ ಪೂರಕ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ನಡೆಸಿಕೊಂಡು ಬರುತ್ತಿಲ್ಲ. ಅದಲ್ಲದೇ ಕೆಲಸಕ್ಕೆ ಹಣ ಕೇಳುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ. ಕಾರಣ ಅಂತಹ ಘಟನೆಗಳನ್ನು ನಡೆಯದಂತೆ ನೋಡಿಕೊಳ್ಳಬೇಕು. ಇಲ್ಲವೆಂದರೆ ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳ ಬೇಕಾಗುತ್ತದೆ ಎಂದು ಲೋಕಾಯುಕ್ತ ಎಸ್.ಪಿ. ಟಿ.ಮಲ್ಲೇಶ ಎಚ್ಚರಿಕೆ ನೀಡಿದರು.
ಹಾಸ್ಟೆಲ್ ಅವ್ಯವಸ್ಥೆ; ವಿದ್ಯಾರ್ಥಿಗಳ ಉಪವಾಸ ಸತ್ಯಾಗ್ರಹ
ಅವ್ಯವಸ್ಥೆ ಬಗ್ಗೆ ಪ್ರಶ್ನೆ ಮಾಡಿದವರನ್ನು ಈ ಹಾಸ್ಟೆಲ್ ನಿಂದ ತೆಗೆದುಹಾಕುವುದು, ವರ್ಗಾವಣೆಗೊಳಿಸುವುದು ಮಾಡುತ್ತಾರೆ. ಈ ಹಾಸ್ಟೆಲ್ ಹೊರಗಿನಿಂದ ನೋಡುವುದಕ್ಕೆ ಮಾತ್ರ ಅದ್ಭುತವಾಗಿ ಕಾಣುತ್ತದೆ. ಆದರೆ ಹಾಸ್ಟೆಲ್ ಒಳಗೆ ನೋಡಿದರೆ ಸಲ್ಪವೂ ಕೂಡ ಸ್ವಚ್ಛತೆ ಇರುವುದಿಲ್ಲ. ಕಿಟಕಿಗಳು ಸರಿಯಾಗಿರದೇ ನಮ್ಮ ಕೊಠಡಿಗಳಿಗೆ ಆಗಾಗ್ಗೆ ಹಾವುಗಳು ಸಹ ನುಗ್ಗುತ್ತಿರುತ್ತವೆ.
ಪಂಚಮಸಾಲಿಗೆ ಮೀಸಲಾತಿಗಾಗಿ ಮತ್ತೆ ಹೋರಾಟ: ಬಸವಜಯ ಮೃತ್ಯುಂಜಯ ಸ್ವಾಮೀಜಿ
ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕೋರಿ ಕಳೆದ ಮೂರು ವರ್ಷಗಳಿಂದ‌ ನಡೆಸುತ್ತಿದ್ದ ಹೋರಾಟ ತಾತ್ಕಾಲಿಕವಾಗಿ ಸ್ಥಗಿತವಾಗಿತ್ತು. ಮತ್ತೆ ಹೋರಾಟ ಆರಂಭಕ್ಕೆ ಉಳವಿಯಲ್ಲಿ ನಡೆಯುವ ಸಭೆಯಲ್ಲಿ ರೂಪುರೇಷೆ ನಿರ್ಧರಿಸಲಾಗುವುದು ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ಪೋಕ್ಸೊ ಪ್ರಕರಣಗಳ ಸಂತ್ರಸ್ತರ ಗೌಪ್ಯತೆ ರಕ್ಷಣೆ ಕಡ್ಡಾಯ: ನ್ಯಾ. ಶ್ರೀನಿವಾಸ ಸುವರ್ಣ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪೋಕ್ಸೋ ಕಾಯಿದೆ ಮತ್ತು ಮಾಧ್ಯಮ ಕಾರ್ಯಾಗಾರ ನಡೆಯಿತು. ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸ- 1 ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಉದ್ಘಾಟಿಸಿದರು.
ಹೆಚ್ಚಿನ ಶುಲ್ಕ ವಸೂಲು ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಖಾಸಗಿ ಶಾಲಾ ಆಡಳಿತ ಮಂಡಳಿ ಸಭೆ ನಡೆಯಿತು.
ಸಾಮರಸ್ಯದಿಂದ ಬದುಕನ್ನು ಕಲಿಸುವುದೇ ಸಂಸ್ಕೃತಿ: ಪ್ರೊ. ಜಯದೇವ್‌
ಮನುಷ್ಯನಲ್ಲಿ ಘನತೆಯನ್ನು ಹೆಚ್ಚಿಸಿ ಮನುಷ್ಯನನ್ನು ಮನುಷ್ಯನ್ನಾಗಿಸಿ, ಒಂದಾಗಿ ಸಾಮರಸ್ಯದಿಂದ ಬದುಕಿನ ಹಕ್ಕನ್ನು ಎತ್ತಿ ಹಿಡಿಯುವ ಮನೋಧರ್ಮವೇ ಸಂಸ್ಕೃತಿ ಎಂದು ದೀನಬಂಧು ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರೊ. ಜಿ. ಎಸ್. ಜಯದೇವ್ ಹೇಳಿದರು.
ನಿರಂತರ ಪ್ರಯತ್ನ ವಿದ್ಯಾರ್ಥಿಗಳ ಯಶಸ್ಸಿಗೆ ದಾರಿ
ನಮ್ಮ ಸಂಸ್ಥೆಯಲ್ಲಿ ಕಲಿತವರು ಉನ್ನತ ಹುದ್ದೆಗಳೊಂದಿಗೆ ವಿದೇಶದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ರೀತಿ ಉತ್ತಮ ಭವಿಷ್ಯ ಹೊಂದುವಂತೆ ಸಲಹೆ
  • < previous
  • 1
  • ...
  • 10865
  • 10866
  • 10867
  • 10868
  • 10869
  • 10870
  • 10871
  • 10872
  • 10873
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved