ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪತ್ರಕರ್ತರ ಸೇವೆ ಶ್ಲಾಘನೀಯ: ಶಾಸಕ ರಘುಮೂರ್ತಿ
ಆಡಳಿತ ಮತ್ತು ಜನರ ನಡುವೆ ಸ್ನೇಹ ಸೇತುವೆಯಾಗಿ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುವ ಪತ್ರಕರ್ತರ ಕಾರ್ಯ ಶ್ಲಾಘನೀಯ. ಸಮಾಜದ ಹಿತಕ್ಕಾಗಿ ಶ್ರಮಿಸುವ ಅವರನ್ನು ಗೌರವಿಸುವ ಕೆಲಸ ಆಗಬೇಕೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು. ಭಾನುವಾರ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರ ನೀಡಿ
ಒಂದು ಸರ್ಕಾರ ಮಾಡಬೇಕಾದ ಕೆಲಸ ಅವರು ಮಾಡುತ್ತಿದ್ದಾರೆ ಎಂಬುದಕ್ಕೆ ಇಲ್ಲಿ ನೆರೆದಿರುವ ಸಾವಿರಾರು ಮಹಿಳೆಯರೇ ಸಾಕ್ಷಿಯಾಗಿದ್ದಾರೆ
ಶೈಕ್ಷಣಿಕ ಸುಧಾರಣೆಯಲ್ಲಿ ಕ್ಲಸ್ಟರ್ ಪಾತ್ರ ಮಹತ್ವದ್ದು
ಚನ್ನಪಟ್ಟಣ: ಶೈಕ್ಷಣಿಕ ಸುಧಾರಣೆ, ಶಿಕ್ಷಕರ ಜ್ಞಾನಾಭಿವೃದ್ಧಿ, ಇಲಾಖೆ ಕಾರ್ಯಕ್ರಮ, ಸಮಾಲೋಚನೆ ಮತ್ತಿತರ ಮಹತ್ವದ ಉದ್ದೇಶ ಸಾಧನೆಯಲ್ಲಿ ಸಮೂಹ ಸಂಪನ್ಮೂಲ ಕೇಂದ್ರಗಳ ಪಾತ್ರ ಬಹಳ ಮಹತ್ವದ್ದು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಕುಸುಮಲತಾ ತಿಳಿಸಿದರು.
ಸರ್ವತೋಮುಖ ಅಭಿವೃದ್ಧಿಗೆ ವಿದ್ಯೆ ಅವಶ್ಯಕ
ನಾನು ಹೆಣ್ಣು ಎಂಬ ಕೀಳು ಭಾವನೆ ಬಿಡಬೇಕು
ಅಲ್ಪಸಂಖ್ಯಾತರ ವೋಟಿಗಾಗಿ ಕಾಂಗ್ರೆಸ್ಸಿನಿಂದ ತುಷ್ಟೀಕರಣ
ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ, ಸುವರ್ಣಸೌಧದಲ್ಲಿರುವ ಅವರ ಭಾವಚಿತ್ರ ತೆಗೆಯಬೇಕು ಎಂದು ಕಾಂಗ್ರೆಸ್ ನಾಯಕರು ಹೇಳಿಕೆ ನೀಡುವ ಮೂಲಕ ಅಲ್ಪಸಂಖ್ಯಾತರ ವೋಟಿಗಾಗಿ ತುಷ್ಟೀಕರಣ ನೀತಿ ಅನುಸರಿಸುತ್ತಿದ್ದಾರೆ ಎಂದು ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ವಾಗ್ದಾಳಿ ನಡೆಸಿದರು.
ಅಕ್ರಮ ಕಟ್ಟಡ: ಪುರಸಭೆ ಆಡಳಿತ ಪಕ್ಷದ ಸದಸ್ಯೆಯಿಂದ ದೂರು
ಹಾನಗಲ್ಲ ಪುರಸಭೆ ಆಡಳಿತ ಪಕ್ಷದ ಸದಸ್ಯೆ ವೀಣಾ ಗುಡಿ ಪುರಸಭೆ ಮುಖ್ಯಾಧಿಕಾರಿಗೆ ದೂರೊಂದನ್ನು ನೀಡಿ ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ಪುರಸಭೆ ಪರವಾನಿಗೆ ಇಲ್ಲದೆ ಕಟ್ಟಡಗಳು ನಿರ್ಮಾಣವಾಗುತ್ತಿವೆ. ಮೂಲಭೂತ ಸೌಲಭ್ಯಗಳಿಲ್ಲದೆ ವಾರ್ಡ್ನಲ್ಲಿ ಸಾರ್ವಜನಿಕರು ಆಡಳಿತದ ವಿರುದ್ಧ ಮಾತನಾಡುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಪುರಸಭೆ ಮುಖ್ಯಾಧಿಕಾರಿಗಳ ಗಮನ ಸೆಳೆದರೂ ಏನೂ ಪ್ರಯೋಜನವಾಗಿಲ್ಲ. ಇದರಿಂದ ಪುರಸಭೆಯ ಆಸ್ತಿಯನ್ನೇ ಕಳೆದುಕೊಳ್ಳುವ ಸ್ಥಿತಿ ಬಂದಿದೆ ಎಂದು ದೂರಿದ್ದಾರೆ.
ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ
ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಯಶಸ್ವಿ
ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಾವಲಂಬನೆ
ನಮ್ಮ ಧರ್ಮ ಹಾಗೂ ಸಂಸ್ಕೃತಿಯ ರಕ್ಷಣೆಯ ಕಾರ್ಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮಾಡುತ್ತಾ ಬಂದಿದ್ದಾರೆ. ಮಹಿಳೆಯರಲ್ಲಿ ಸಂಘಟನಾ ಮನೋಭಾವ ಬೆಳೆಸುವ ಜತೆಗೆ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸುವಲ್ಲಿ ಇವರ ಪಾತ್ರ ಮಹತ್ವದ್ದು.
ರಂಗಭೂಮಿ ಕಲೆ ಉಳಿಸಿ ಬೆಳಸುವುದು ಪ್ರತಿಯೊಬ್ಬರ ಜವಾಬ್ದಾರಿ
ನಾಟಕ ರಂಗಭೂಮಿಯಲ್ಲಿಯೇ ನಿಜವಾದ ಮತ್ತು ಜೀವಂತ ಕಲೆ ಅಡಗಿದ್ದು, ಅದನ್ನು ಉಳಿಸಿ-ಬೆಳೆಸುವ ಕೆಲಸ ಎಲ್ಲೆಡೆ ನಡೆಯಬೇಕಿದೆ. ಸರಕಾರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲಾವಿದರ ನೆರವಿಗೆ ಧಾವಿಸಲಿ.
ನಾಡಿನ ಸಂಸ್ಕೃತಿ ಅನಾವರಣದೊಂದಿಗೆ ವಿರಾಸತ್ಗೆ ಭವ್ಯ ತೆರೆ
ಮೂಡುಬಿದಿರೆಯಲ್ಲಿ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಉತ್ಸವಕ್ಕೆ ಭವ್ಯ ತೆರೆ, ಮೂವರು ಸಂಗೀತ ದಿಗ್ಗಜರಿಗೆ ವಿರಾಸತ್ ಪ್ರಶಸ್ತಿ ಪ್ರದಾನ
< previous
1
...
10867
10868
10869
10870
10871
10872
10873
10874
10875
...
11353
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ