• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಭ್ರಮದಿಂದ ಜರುಗಿದ ಶ್ರೀ ಕಂಬದ ನರಸಿಂಹಸ್ವಾಮಿ ಬ್ರಹ್ಮೋತ್ಸವ
ಶ್ರೀಕಂಬದ ನರಸಿಂಹಸ್ವಾಮಿಯವರ ರಥೋತ್ಸವದ ಅಂಗವಾಗಿ ಮೇ ೧೭ರಿಂದ ೨೨ರವರೆಗೆ ದೇವಾಲಯದ ಸಮೀಪ ಭಾರೀ ಜನಗಳ ಜಾತ್ರೆ ಹಮ್ಮಿಕೊಳ್ಳಲಾಗಿತ್ತು. ದೇವಸ್ಥಾನ ವ್ಯವಸ್ಥಾಪನಾ ಸಮಿತಿ ವತಿಯಿಂದ ಉತ್ತಮ ರಾಸುಗಳಿಗೆ ಸೂಕ್ತ ಬಹುಮಾನವನ್ನೂ ಘೋಷಿಸಲಾಗಿದೆ.
ಬೆಳ್ಳುಬ್ಬಿಗೆ ಎಂಎಲ್‌ಸಿ ಟಿಕೆಟ್ ನೀಡಲು ಆಗ್ರಹ
ಶಾಸಕರ ಮೂಲಕ ನೇಮಕವಾಗುವ ವಿಧಾನ ಪರಿಷತ್ ಸದಸ್ಯರ 11 ಸ್ಥಾನಗಳಿಗೆ ಚುನಾವಣಾ ಆಯೋಗ ಜೂ.13ರಂದು ಚುನಾವಣೆ ಘೋಷಿಸಿದ್ದು, ಬಿಜೆಪಿಯಿಂದ ಮಾಜಿ ಸಚಿವ, ರಾಜ್ಯ ಗಾಣಿಗ ಸಮುದಾಯದ ಪ್ರಭಾವಿ ನಾಯಕ ಎಸ್.ಕೆ.ಬೆಳ್ಳುಬ್ಬಿ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಕೊಲ್ಹಾರ ದಿಗಂಬರೇಶ್ವರ ಸಂಸ್ಥಾನ ಮಠದ ಕಲ್ಲಿನಾಥ ಮಹಾಸ್ವಾಮೀಜಿ ಬಿಜೆಪಿ ವರಿಷ್ಠರಿಗೆ ಒತ್ತಾಯಿಸಿದರು.
ಚುನಾವಣೆ ಕೊನೆ ಹೊತ್ತಲ್ಲಿ ನಕಲಿ ಸುದ್ದಿಗಳ ಹರಿಬಿಡ್ತಾರೆ: ಕೆ.ಎಸ್. ಈಶ್ವರಪ್ಪ
ಬಿಜೆಪಿ ಅಂದರೆ ಈಶ್ವರಪ್ಪ, ಈಶ್ವರಪ್ಪ ಅಂದರೆ ಪಕ್ಷ ಎನ್ನುತ್ತಿದ್ದ ಸಂದರ್ಭದಲ್ಲಿ ನಾನು ಪಕ್ಷೇತರನಾಗಿ ಸ್ಪರ್ಧಿಸುವ ಸಂದರ್ಭ ಎದುರಾಯಿತು. ಅದೇ ರೀತಿ ನಾನು ಸತ್ತರೆ ನನ್ನ ಎದೆಯ ಮೇಲೆ ಬಿಜೆಪಿ ಬಾವುಟ ಇರಬೇಕು ಎಂದು ಹೇಳುವ ರಘುಪತಿ ಭಟ್‌ ಅವರಿಗೂ ಮೋಸವಾಯಿತು. ಪಕ್ಷ ನಿಷ್ಠ ರಘುಪತಿರನ್ನು ಬಹುಮತದಿಂದ ಗೆಲ್ಲಿಸಬೇಕು. ಆ ರೀತಿ ನಮ್ಮ ಕಾರ್ಯಕರ್ತರು ಕೆಲಸ ಮಾಡಬೇಕು. ಪಕ್ಷ ಎಂದರೆ ತಾವುಗಳು ಮಾತ್ರ, ತಮ್ಮ ಕುಟುಂಬ ಮಾತ್ರ. ತಮ್ಮ ನಿರ್ಧಾರವೇ ಪಕ್ಷದ ನಿರ್ಧಾರ. ತಮ್ಮ ಹಿಂಬಾಲಕರಿಗೆ ಮಾತ್ರ ಎಲ್ಲ ಅವಕಾಶ ಕಲ್ಪಿಸಬೇಕು ಎಂದುಕೊಂಡವರಿಗೆ ಈ ಮೂಲಕ ಪಾಠ ಕಲಿಸಬೇಕು.
ಮೊಬೈಲ್‌ ಗೀಳಿನಿಂದ ಮಕ್ಕಳು ಹಾಳು: ಗುರುಮಹಾಂತ ಶ್ರೀ
ಕನ್ನಡಪ್ರಭ ವಾರ್ತೆ ಇಳಕಲ್ಲ: ಪ್ರತಿಯೊಂದು ಶಾಲೆಗಳು ಮಕ್ಕಳಿಗೆ ಶಿಕ್ಷಣದ ಜೊತೆಗೆ ಅವರಿಗೆ ಸಂಸ್ಕಾರವನ್ನು ಸಹ ಕಲಿಸಬೇಕಾಗಿದೆ. ಇಂದು ಮೊಬೈಲ್‌ ಗೀಳಿನಿಂದ ಮಕ್ಕಳು ಹಾಳಾಗುತ್ತಿದ್ದಾರೆ ಎಂದು ಇಳಕಲ್ಲನ ವಿಜಯ ಮಹಾಂತೇಶ್ವರ ಮಠದ ಗುರುಮಹಾಂತ ಶ್ರೀಗಳು ಕಳವಳ ವ್ಯಕ್ತಪಡಿಸಿದರು.
ಜಾನಪದ ವಿವಿದಲ್ಲಿ ಬಯಲು ಪಾತ್ರೆ ಬುದ್ಧನ ಜೀವನ ಚರಿತ್ರೆ ನಾಟಕ ಪ್ರದರ್ಶನ
ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮಲ್ಲಿಗೆದಂಡೆ ಸಭಾಂಗಣದಲ್ಲಿ ಪ್ರದರ್ಶನ ಕಲೆ ಹಾಗೂ ಆ ವಿಭಾಗದ ಓಇಸಿ ವಿದ್ಯಾರ್ಥಿಗಳಿಂದ ಕುಲಪತಿಗಳಾದ ಪ್ರೊ.ಟಿ.ಎಂ. ಭಾಸ್ಕರ್ ಅವರು ರಚಿಸಿದ ಬಯಲು ಪಾತ್ರೆ ಎಂಬ ಬುದ್ಧ ಜೀವನ ಚರಿತ್ರೆ ಕುರಿತಾದ ನಾಟಕ ಪ್ರದರ್ಶನ ನೀಡಿದರು.
ಕಬ್ಬು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಿ
ಭದ್ರಾ ಕಾಡಾ ಸಮಿತಿಯ ಅವೈಜ್ಞಾನಿಕ ವೇಳಾಪಟ್ಟಿ, ಅಂತರ್ಜಲ ಕುಸಿತ, ಉಷ್ಣ ಹವೆಯಿಂದಾಗಿ ದಾವಣಗೆರೆ ಸಕ್ಕರೆ ಕಂಪನಿ ನಿಯಮಿತದ ವ್ಯಾಪ್ತಿಯಲ್ಲಿ ಸುಮಾರು 2070 ಎಕರೆ ಕಬ್ಬಿನ ಬೆಳೆ ಸಂಪೂರ್ಣ ಒಣಗಿ ನಾಶವಾಗಿದೆ. ಈ ಹಿನ್ನೆಲೆ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಕುಕ್ಕವಾಡ ಗ್ರಾಮದ ದಾವಣಗೆರೆ ಸಕ್ಕರೆ ಕಂಪನಿ ನಿಯಮಿತ, ಜಿಲ್ಲಾ ರೈತರ ಒಕ್ಕೂಟ, ಕಬ್ಬು ಬೆಳೆಗಾರರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಅರ್ಪಿಸಲಾಯಿತು.
ಜನತೆಗೆ ಸೌಲಭ್ಯ ನೀಡುವುದು ಪಕ್ಷದ ಉದ್ದೇಶ: ರಕ್ಷಿತಾ
ಜನರಿಗೆ ಸೌಲಭ್ಯ ಒದಗಿಸುವುದರ ಜೊತೆಗೆ ಮುಖ್ಯವಾಗಿ ಅವರ ಏಳಿಗೆ ಬಯಸುವುದು ಕಾಂಗ್ರೆಸ್ ಪಕ್ಷದ ಮೂಲ ಉದ್ದೇಶವಾಗಿದೆ. ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ಒಂದು ವರ್ಷಗಳ ಕಾಲ ನೀಡಿ ಯಶಸ್ವಿಯಾಗಿದೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಕ್ಷಿತಾ ಭರತಕುಮಾರ ಈಟಿ ಹೇಳಿದರು.
ಕಾರ್ಮಿಕನಿಗೆ ಅಪರೂಪದ ಶಸ್ತ್ರಚಿಕಿತ್ಸೆ ಯಶಸ್ವಿ
ಕುತ್ತಿಗೆ ಮುರಿತಕ್ಕೆ ಒಳಗಾಗಿದ್ದ ಎರಡು ಹೆಣ್ಣುಮಕ್ಕಳ ಬಡ ಕಾರ್ಮಿಕ ವ್ಯಕ್ತಿಯೋರ್ವನಿಗೆ ನಗರದ ಶ್ರೀ ಆರ್ಥೋ ಮತ್ತು ಟ್ರಾಮಾ ಕೇಂದ್ರದ ನುರಿತ ವೈದ್ಯ ಡಾ.ಐ.ದೇವಗೌಡ ಅವರು ಯಶಸ್ವಿ ಸರ್ವಿಕಲ್ ಶಸ್ತ್ರಚಿಕಿತ್ಸೆ ಮೂಲಕ ಮರುಜೀವ ನೀಡಿದ್ದಾರೆ.
ಹಳೆಯ ವಿದ್ಯಾರ್ಥಿನಿಯರಿಂದ ಶಿಕ್ಷಕರಿಗೆ ಗುರುವಂದನೆ
ಕನ್ನಡಪ್ರಭ ವಾರ್ತೆ ಇಳಕಲ್ಲ: ಯಾವುದೇ ಶಾಲೆ ಇರಲಿ ಶಾಲೆಯನ್ನು ಹಾಗೂ ಕಲಿಸಿದ ಗುರುಗಳನ್ನು ಮರೆಯುವಂತಹ ಕಾಲವಿದು. ಈ ಮಧ್ಯೆ ಕನ್ನಡ ಮಾಧ್ಯಮ ಪ್ರೌಢ ಶಾಲೆಯಾದ ಪಟ್ಟಣದ ಎಸ್.ಆರ್.ಕಂಠಿ ಪ್ರೌಢಶಾಲೆಯಲ್ಲಿ ೨೦೦೨-೦೩ ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿನಿಯರು ೨೧ ವರ್ಷದ ನಂತರ ಮತ್ತೆ ಶಿಕ್ಷಕರ ನೆನಪು ಮಾಡಿಕೊಂಡಿದ್ದಾರೆ.
ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ಮಟ್ಟ ವೃದ್ಧಿ
ಕೆರೆಗಳನ್ನು ಪುನಶ್ಚೇತನಗೊಳಿಸುವ ದೃಷ್ಟಿಯಿಂದ ಶ್ರೀಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಮ್ಮ ಊರು ನಮ್ಮ ಕೆರೆ ಯೋಜನೆ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 10868
  • 10869
  • 10870
  • 10871
  • 10872
  • 10873
  • 10874
  • 10875
  • 10876
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved