• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಗದಿಂದ ದೈಹಿಕ ಆರೋಗ್ಯ ಸದೃಢ: ಬೆಂಕಿ ಶೇಖರಪ್ಪ
ಕಡೂರು, ಭಾರತ ವಿಶ್ವಕ್ಕೆ ನೀಡಿರುವ ಯೋಗ ವಿದ್ಯೆಯನ್ನು ಪ್ರತಿಯೊಬ್ಬರೂ ಅಭ್ಯಾಸ ಮಾಡುವುದರಿಂದ ದೈಹಿಕ ಆರೋಗ್ಯ ಸದೃಢವಾಗಿರುತ್ತದೆ ಎಂದು ಜಿಲ್ಲಾ ಯೋಗ ಅಸೋಸಿಯೇಷನ್ ಅಧ್ಯಕ್ಷ ಬೆಂಕಿ ಶೇಖರಪ್ಪ ಹೇಳಿದರು.
ಚಂದ್ರಶೇಖರ ಭಾರತೀ ಐಟಿಐ ಕಾಲೇಜಲ್ಲಿ ಉದ್ಯೋಗ ಮೇಳ
ಸಂಸ್ಥೆಯ ಸಂಸ್ಥಾಪಕ, ದಿ.ಹಾರನಹಳ್ಳಿ ರಾಮಸ್ವಾಮಿಯವರ ಆಶಯದಂತೆ ಇಂದು ನಮ್ಮ ಸಂಸ್ಥೆಯ ಅಧ್ಯಕ್ಷ ಅಶೋಕ್ ಹಾರನಹಳ್ಳಿಯವರು ಈ ಕಾಲೇಜನ್ನು ತೆರೆದು ಅನೇಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಕಾರಣರಾಗಿದ್ದಾರೆ.
ಅಂತರ ಜಿಲ್ಲಾ ಚದುರಂಗ ಸ್ಪರ್ಧೆ: ಹಾಸನ ಎಂ.ಎಚ್‌.ಆಕಾಶ್ ಪ್ರಥಮ
U-19 Chess Competition by District Chess Association, ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ಯು-19 ಚದುರಂಗ ಸ್ಪರ್ಧೆ
ಇಂದು ಬಿಐಎಸ್ ಕ್ಲಬ್ ಉದ್ಘಾಟನೆ, ಪ್ರಾಡಕ್ಟ್‌ಗಳ ಪ್ರದರ್ಶನ
ಜಿಎಂ ವಿಶ್ವ ವಿದ್ಯಾನಿಲಯದಲ್ಲಿ ಭಾರತೀಯ ಮಾನಕ ಬ್ಯೂರೋ ಸಹಯೋಗದಲ್ಲಿ ಸ್ಥಾಪಿತ ಸ್ಟ್ಯಾಂಡರ್ಡ್‌ಗಳ ಕ್ಲಬ್‌ಗಳ ಉದ್ಘಾಟನೆ ಹಾಗೂ ಪ್ರಾಜೆಕ್ಟ್‌ಗಳ ಪ್ರದರ್ಶನ ಮೇ 22ರಂದು ನಗರದ ಜಿಎಂಐಟಿ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿಭಾಗದ ಸಂಶೋಧನಾ ಡೀನ್ ಡಾ. ಕೆ.ಎನ್. ಭರತ್ ಹೇಳಿದ್ದಾರೆ.
ರೈತರಿಗೆ ಬೀಜ,ಗೊಬ್ಬರ ವಿತರಣೆಗೆ ಸಿದ್ಧ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಪ್ರಸಕ್ತ ಮುಂಗಾರು ಹಂಗಾಮಿಗೆ ಅನುಕೂಲವಾಗುವಂತೆ ಜಿಲ್ಲೆಯ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆಗೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ.ಕೆ.ಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕುರಿಗಾರರ ರಕ್ಷಣೆ ಸರ್ಕಾರದ ಹೊಣೆಯಾಗಬೇಕು: ಎ.ಎನ್.ಮಹೇಶ್
ಚಿಕ್ಕಮಗಳೂರು, ರಾಜ್ಯ ಸರ್ಕಾರದ ಶಿಫಾರಸ್ಸಿಗೆ ಅನುಸಾರ ರಾಜ್ಯ ಪರಿಸರ ತಜ್ಞರ ಮೌಲ್ಯಮಾಪನ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡ ಎ.ಎನ್.ಮಹೇಶ್ ಅವರಿಗೆ ಚಿಕ್ಕಮಗಳೂರು ಕುರಿ ಮತ್ತು ಉಣ್ಣೆ ಸಹಕಾರ ಸಂಘದ ವತಿಯಿಂದ ಕಚೇರಿಯಲ್ಲಿ ಮಂಗಳವಾರ ಅಭಿನಂದಿಸಲಾಯಿತು.
ಭರವಸೆ ಮೂಡಿಸಿದ ಮಳೆ; ಭೂಮಿಗೆ ಬಿತ್ತು ಬೆಳೆ
ದೇವದುರ್ಗ ಹಾಗೂ ಅರಕೇರಾ ತಾಲೂಕುಗಳಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ
1.50 ಲಕ್ಷ ಮೌಲ್ಯದ ಹಾಲಿನ ಪೌಡರ್ ವಶ
ಬೆಳಗಾವಿ ಮೂಲದ ಸಂಜಯ ಯಶವಂತ ಪಾಟೀಲ್ ಬಂಧಿತ ಆರೋಪಿ. ಈತನಿಂದ ಸಾಗಾಟಕ್ಕೆ ಬಳಸಿದ ವಾಹನ, ₹1.50 ಲಕ್ಷ ಮೌಲ್ಯದ 791.40 ಕೆಜಿ ಹಾಲಿನ‌ ಪೌಡರ್ ವಶಪಡಿಸಿಕೊಳ್ಳಲಾಗಿದೆ.
ವಿಧಿವಿಧಾನಗಳೊಂದಿಗೆ ಸಮಾಧಿಸೇನ ಮಹಾರಾಜರ ಅಂತ್ಯಕ್ರಿಯೆ
ಕಳೆದ ಮೂರ್ನಾಲ್ಕು ದಿನಗಳಿಂದ ಯಮ ಸಲ್ಲೇಖನ ವೃತ ಕೈಗೊಂಡಿದ್ದ ಪ.ಪೂ 108 ಶ್ರೀ ಸಮಾಧಿ ಸೇನ ಮುನಿ ಮಹಾರಾಜರು (79) ಸೋಮವಾರ ರಾತ್ರಿ ಜಿನೈಕ್ಯರಾದರು.
ರಾಶಿ ಬಿದ್ದಿರುವ ತ್ಯಾಜ್ಯ ವಿಲೇವಾರಿಗೆ ಮನವಿ
ತರೀಕೆರೆ, ಶುಚಿತ್ವ ಕಾಪಾಡದೆ, ಸಮರ್ಪಕ ಕಸ ವಿಲೇವಾರಿಯಾಗದ ಕಾರಣ ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ನಡೆದ ಜಾತ್ರೆ ಪ್ರಯುಕ್ತ ಬಳಕೆಯಾದ ಎಲ್ಲೆಂದರಲ್ಲಿ ಬಿಸಾಕಿರುವ ತ್ಯಾಜ್ಯಗಳು ವಿಲೇವಾರಿ ಆಗದೇ ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿದ್ದು, ಇದರಿಂದ ಕೆಟ್ಟ ವಾಸನೆ ಬೀರುತ್ತಿದೆ.
  • < previous
  • 1
  • ...
  • 10870
  • 10871
  • 10872
  • 10873
  • 10874
  • 10875
  • 10876
  • 10877
  • 10878
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved