ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಹಿತ್ಯ ಉಳಿವಿನಲ್ಲಿ ಕವಿಗಳ ಪಾತ್ರ ಮಹತ್ವದ್ದು: ಡಾ.ಮಂತರ್ ಗೌಡ
ಕನ್ನಡ ಸಿರಿ ಸ್ನೇಹ ಬಳಗ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಹುತ್ತರಿ ಕವಿಗೋಷ್ಠಿ, ವಿಚಾರಗೋಷ್ಠಿ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮ
ಮಕ್ಕಳ ಸ್ನಾನದೃಶ್ಯ ಸೆರೆ ವಿವಾದದಲ್ಲಿ ಕೋಲಾರ ಜಿಲ್ಲೆಯ ವಸತಿ ಶಾಲೆ
ಮಕ್ಕಳನ್ನು ಮಲಗುಂಡಿಗೆ ಇಳಿಸಿದ ಆರೋಪವಿರುವ ಶಾಲೆ ಮತ್ತೊಂದು ವಿವಾದಕ್ಕೆ ಗುರಿಯಾಗಿದೆ. ಇಲ್ಲಿನ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಖಾಸಗಿ ದೃಶ್ಯಗಳನ್ನು ಸೆರೆ ಹಿಡಿಯಲಾಗಿದೆ ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ.
ಹುಣಸಗಿ ಪಟ್ಟಣ ಪಂಚಾಯ್ತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ
ಹುಣಸಗಿ ಪಟ್ಟಣ ಪಂಚಾಯ್ತಿ ಚುನಾವಣೆಗೆ ಬಿಜೆಪಿಯಿಂದ 20, ಕಾಂಗ್ರೆಸ್ನಿಂದ 18, ಪಕ್ಷೇತರ 12 ಜನ, ಜೆಡಿಎಸ್ನ ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ದೇ ಡಿ. 27ರಂದು ನಡೆಯುವ ಹುಣಸಗಿ ಪಟ್ಟಣ ಪಂಚಾಯ್ತಿ ಚುನಾವಣೆಗೆ ಒಟ್ಟು 51 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
26ರಂದು ಮಾದಿಗರ ಮುನ್ನಡೆ ಜಿಲ್ಲಾಮಟ್ಟದ ಸಮಾವೇಶ
ರಾಜ್ಯದ ಎಲ್ಲೆಡೆ ಮಾದಿಗರ ಮುನ್ನಡೆ ಸಮಾವೇಶ ಡಿ. 26ಕ್ಕೆ ವಿಜಯನಗರ ಜಿಲ್ಲಾ ಮಟ್ಟದ ಸಮಾವೇಶ ಹಗರಿಬೊಮ್ಮನಹಳ್ಳಿಯಲ್ಲಿ ನಡೆಯಲಿದೆ
23ರಿಂದ ವೀರಶೈವ ಮಹಾಸಭಾ 24ನೇ ಮಹಾಅಧಿವೇಶನ
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಸಮುದಾಯದ ವಿವಿಧ ಸಚಿವರು, ಶಾಸಕರು ಹಾಗೂ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅಧಿವೇಶನದಲ್ಲಿ ಪಾಲ್ಗೊಳ್ಳುವರು.
ಕೇಂದ್ರದ ಯೋಜನಗಳ ಮಾಹಿತಿ ನೀಡುವ ರಥಯಾತ್ರೆ
ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಗ್ರಾಪಂ ಆವರಣದಲ್ಲಿ ವಿಕಸಿತ ಭಾರತ ಸಂಕಲ್ಪ ರಥಯಾತ್ರೆಗೆ ಸಂಸದ ಎಸ್ ಮುನಿಸ್ವಾಮಿ ಸೇರಿದಂತೆ ಗಣ್ಯರು ದೀಪಬೆಳಗುವ ಮೂಲಕ ಚಾಲನೆ ನೀಡಿದರು.
ರೈಲಿನ ಶೌಚದಲ್ಲಿ ಪಿಸ್ತೂಲ್ಬಿಟ್ಟುಹೋದ ಮಂಡ್ಯ ಪೇದೆ!
ಡಿಎಆರ್ ಕಾನ್ಸ್ಟೇಬಲ್ ನಾಗರಾಜ್ ಅವರು ವಿಶೇಷ ಸರ್ಕಾರಿ ಅಭಿಯೋಜಕರೊಬ್ಬರಿಗೆ ಗನ್ಮ್ಯಾನ್ ಕರ್ತವ್ಯಕ್ಕೆ ನಿಯೋಜನೆ ಗೊಂಡಿದ್ದರು. ಭಾನುವಾರ ಮುಂಜಾನೆ ಕಾಚಿಗುಡ-ಮೈಸೂರು ಮಾರ್ಗದ ರೈಲಿನಲ್ಲಿ ಬೆಂಗಳೂರಿನಿಂದ ಮಂಡ್ಯಕ್ಕೆ ಹೊರಟಿದ್ದ ವೇಳೆ ರೈಲಿನ ಶೌಚಾಲಯದಲ್ಲಿ ತಮ್ಮ ಬಳಿ ಇದ್ದ ಪಿಸ್ತೂಲ್ ಅನ್ನು ಶೌಚಾಲಯದ ಕಟ್ಟೆ ಮೇಲೆ ಇರಿಸಿದ್ದರು. ಬಳಿಕ ವಾಪಸ್ ತೆಗೆದುಕೊಂಡು ಹೋಗದೇ ಮರೆತು ಹೋಗಿದ್ದರು.
ಅನಧಿಕೃತ ಬಡಾವಣೆ ರದ್ದು ಮಾಡಲು ಸೂಚನೆ
ನಗರಾಭಿವೃದ್ದಿ ಪ್ರಾಧಿಕಾರದ ನಕ್ಷೆ ಅನುಮೋದನೆ ಇಲ್ಲದೆ ೧೧ಬಿ ಖಾತೆಗಳನ್ನು ಮಾಡಿರುವ ಪಿಡಿಒಗಳ ವಿರುದ್ದ ಕ್ರಿಮಿನಲ್ ಮೊಕ್ಕದೊಮೆ ದಾಖಲಿಸಲಾಗುವುದೆಂದು ಎಚ್ಚರಿಕೆ ನೀಡಿದ್ದರೂ ಕೆಸರನಲ್ಲಿ ಗ್ರಾಪಂ ಪಿಡಿಒ ೧೧ ಬಿ ಖಾತೆಗಳನ್ನು ತೆರೆದು ಬೊಕ್ಕಸಕ್ಕೆ ನಷ್ಟವುಂಟು ಮಾಡಿದ್ದಾರೆ.
ಭಗವದ್ಗೀತೆ ನಮ್ಮ ಬದುಕಿನ ತಳಪಾಯವಾಗಲಿ
ಭಗವದ್ಗೀತೆಯು ಏಳು ಸಾವಿರ ವರ್ಷಗಳ ಹಿಂದೆ ರಚನೆಯಾಗಿದ್ದು, ಅಂದಿನಿಂದ ಇಂದಿನವರೆಗೆ ಭಗದ್ಗೀತೆಯ ಮೇಲೆ ನಿರಂತರ ಹೊಸ ಸಂಶೋಧನಾ ಆಧ್ಯಾತ್ಮಿಕ ಗ್ರಂಥಗಳು ಬರುತ್ತಿವೆ. ಭಗವದ್ಗೀತೆಯ ಅಡಕವಾಗಿರುವ ಪಾರಮಾರ್ಥಿಕ ಸತ್ಯದ ಬದುಕಿನ ಜ್ಞಾನದ ಸಂದೇಶಗಳು ತತ್ವಗಳಿಗೆ ಕೊನೆಯೆಂಬುದಿಲ್ಲ, ಅದೊಂದು ಚಿಂತನೆಯ ಧಾರೆಯಾಗಿದ್ದು, ಈ ಅಧ್ಯಾತ್ಮಿಕ ಸೆಲೆಯ ಧಾರೆಯು ಎಂದೂ ಬತ್ತುವುದಿಲ್ಲ
21ಕ್ಕೆ ಭೂ ವರಹನಾಥನಿಗೆ ಅಭಿಷೇಕ, ಕಲ್ಯಾಣೋತ್ಸವ
ಕಲ್ಲಹಳ್ಳಿಯ ಪ್ರಸಿದ್ದ ಭೂ ವರಾಹನಾಥ ದೇವಾಲಯದಲ್ಲಿ ಡಿ.21 ರಂದು ಭೂ ದೇವಿ ಸಮೇತನಾಗಿರುವ ಭೂ ವರಾಹನಾಥನಿಗೆ ರೇವತಿ ನಕ್ಷತ್ರದ ಅಭಿಷೇಕ ಮತ್ತು ಕಲ್ಯಾಣೋತ್ಸವ ಹಾಗೂ ವಿಶೇಷ ಪೂಜಾ ಮಹೋತ್ಸವ ನಡೆಯಲಿವೆ.
< previous
1
...
10870
10871
10872
10873
10874
10875
10876
10877
10878
...
11353
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ