ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒಳ ಮಿಸಲಾತಿ ಜಾರಿ: ಪ್ರಧಾನಿ ಮೋದಿ ಕೊಟ್ಟ ಮಾತಿಗೆ ಹಿಂದೆ ಸರಿಯಲ್ಲ
ಮಾದಿಗ ಸಮಾಜದ ಒಳ ಮೀಸಲಾತಿ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ಸಮುದಾಯದ ಜೊತೆಗೆ ನಿಲ್ಲುತ್ತೇನೆ ಎಂದು ಭರವಸೆ ನೀಡಿದ್ದು, ಅವರು ಕೊಟ್ಟ ಮಾತಿಗೆ ಹಿಂದೆ ಸರಿಯುವವರಲ್ಲ, ಸಮಾಜದವರು ವಿಶ್ವಾಸ ಇಡಬೇಕು.
ಕೋವಿಡ್ ಹೊಸ ಅಲೆ: ಸಿದ್ಧತೆಗೆ ಕಿಮ್ಸ್ನಲ್ಲಿಂದು ಸಭೆ
ಅತ್ತ ಕೇರಳದಲ್ಲಿ ಕೋವಿಡ್ ಜೆಎನ್1 ರೂಪಾಂತರಿತಳಿ ಪತ್ತೆಯಾಗುತ್ತಿದ್ದಂತೆ, ಇತ್ತ ಉತ್ತರ ಕರ್ನಾಟಕದ ಸಂಜೀವಿನಿಯೆಂದೇ ಹೆಸರು ಪಡೆದಿರುವ ಕಿಮ್ಸ್ನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸದ್ದಿಲ್ಲದೇ ಸಿದ್ಧತೆಗಳು ನಡೆದಿವೆ.
1000 ಬಸ್ ಖರೀದಿಸಲು ಒತ್ತಡ
ವಾಯವ್ಯ ಸಾರಿಗೆ ಸಂಸ್ಥೆಗೆ 1000 ಬಸ್ಗಳನ್ನಾದರೂ ಖರೀದಿಸಿ ನಮಗೆ ಅನುಕೂಲ ಮಾಡಿಕೊಡಿ ಎಂದು ಆಗ್ರಹಿಸಿ ಸಾರಿಗೆ ಸಚಿವರಿಗೆ ನೌಕರರ ವರ್ಗ ಮನವಿ ಮಾಡಿದೆ. ಹಾಗಂತ ಬಿಎಂಟಿಸಿಯಲ್ಲಿ ಓಡಿದ ಹಳೆ ಬಸ್ಗಳನ್ನು ಇಲ್ಲಿ ನೀಡದೇ ಹೊಸ ಬಸ್ಗಳನ್ನೇ ಖರೀದಿಸಬೇಕು ಎಂಬುದು ನೌಕರರ ಒತ್ತಾಯ.
ಸಂಸದ ಪ್ರತಾಪ್ಸಿಂಹ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ಪರಿಚಿತರಿಗಷ್ಟೇ ಪಾಸ್ ನೀಡಬೇಕು ಎಂಬ ನಿಯಮವಿದೆ. ಎಲ್ಲ ನಿಯಮಗಳನ್ನು ಪ್ರತಾಪ್ ಸಿಂಹ ಉಲ್ಲಂಘಿಸಿದ್ದಾರೆ. ಹಾಗಾಗಿ ಪ್ರತಾಪ್ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಕೂಡಲೇ ಅಮಾನತುಪಡಿಸಿ ಈ ಕುರಿತು ಅವರನ್ನು ಸಮಗ್ರ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹ
ಪುಸ್ತಕ ಓದಿಸಿ ಮಕ್ಕಳಲ್ಲಿ ಸಾಹಿತ್ಯ ಸೃಷ್ಟಿಗೆ ಸಹಕರಿಸಿ: ಚಂದ್ರಶೇಖರ ಕಂಬಾರ
ಮಕ್ಕಳನ್ನು ಸಾಹಿತ್ಯ ಪುಸ್ತಕ ಓದುವಂತೆ ಮಾಡಿ ಅವರಲ್ಲಿ ಸಾಹಿತ್ಯ ಸೃಷ್ಟಿಗೆ ಪೋಷಕರು ಸಹಕರಿಸಬೇಕು ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಸಲಹೆ ನೀಡಿದರು. ಮಾನಸ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.
ಫಲಪ್ರದವಾದ ಅಂತರಾಷ್ಟ್ರೀಯ ಶಿಕ್ಷಣ ಸಮ್ಮೇಳನ
ಜೀವನೋಪಾಯಕ್ಕಾಗಿ ನೌಕರಿ ಸೇರುವುದನ್ನು ಬಿಟ್ಟು,ಸಂಶೋಧನೆ, ಹೆಚ್ಚಿನ ವ್ಯಾಸಂಗದ ಕಡೆ ಗಮನಹರಿಸಿ ಒಳ್ಳೆಯ ಅಕಾಡೆಮಿಶಿಯನ್ ಆಗಿ ಹೊರಹೊಮ್ಮುವ ಪರಿಕಲ್ಪನೆ ವಿದ್ಯಾರ್ಥಿಗಳಲ್ಲಿ ಮೂಡಿಸಬೇಕೆಂಬ ಉದ್ದೇಶದಿಂದ ಹಮ್ಮಿಕೊಂಡ ಈ ಸಮ್ಮೇಳನ ಫಲಪ್ರದವಾಗಿದೆ
ಕಡಲತೀರ ಸುರಕ್ಷತೆ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಯಶ್ಪಾಲ್ ಸುವರ್ಣ
ದೇಶದ ಅತ್ಯಾಕರ್ಷಣೀಯ ಬೀಚುಗಳಲ್ಲಿ ಮಲ್ಪೆಯೂ ಒಂದಾಗಿದ್ದು, ಇಲ್ಲಿಗೆ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳ ಜೊತೆಗೆ ಬೀಚಿನ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲಾಗುತ್ತಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ದೇಶ ಎನಿಸಲಿರುವ ಭಾರತ
sogane airport, mp raghavendra, Foggy weather, Flight delay, ರಾತ್ರಿ ವೇಳೆ ವಿಮಾನ ಹಾರಾಟಕ್ಕೂ ಎಲ್ಲ ತಯಾರಿ, shimoga news
ವಿದ್ಯಾರ್ಥಿಗಳು ದೊಡ್ಡ ಕನಸು ಕಂಡು ನನಸಾಗಿಸಿಕೊಳ್ಳಲಿ
ವೇಗವಾಗಿ ಹೆಜ್ಜೆ ಹಾಕುತ್ತಿರುವ ಜಗದಲ್ಲಿ ಸ್ಪರ್ಧೆ ಎದುರಿಸಿ ಜಯ ಗಳಿಸಲು ಯುವ ಸಮುದಾಯವನ್ನು ಸಜ್ಜುಗೊಳಿಸುವ ಜವಾಬ್ದಾರಿ ಈಗಿನ ಶಿಕ್ಷಣದ ಮುಖ್ಯ ಭಾಗವಾಗಿದ್ದು, ಶಾಸಕ ಶ್ರೀನಿವಾಸ ಮಾನೆ ಅವರ ಮಾರ್ಗದರ್ಶನದಲ್ಲಿ ಪರಿವರ್ತನಾ ಕಲಿಕಾ ಕೇಂದ್ರ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ನೀಡುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಉದ್ಯಮಿ ವಿಜಯ ಮಾನೆ ಹೇಳಿದರು.
ಕಾನೂನಿನ ಸಾಮಾನ್ಯ ಜ್ಞಾನ ಎಲ್ಲರಿಗೂ ಅಗತ್ಯ
ಕಾನೂನು ಎಂಬುದು ಸಾಮಾನ್ಯ ಜ್ಞಾನ ಇದ್ದಂತೆ. ಹುಟ್ಟಿನಿಂದ ಹಿಡಿದು ಸಾಯುವವರೆಗೆ ಸುಗಮ ಜೀವನಕ್ಕಾಗಿ ಕಾನೂನಿನ ಸಾಮಾನ್ಯ ಜ್ಞಾನವನ್ನು ಇಟ್ಟುಕೊಂಡು ಬದುಕಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾದೀಶ ಸುನಿಲ್ ಎಸ್.ಹೊಸಮನಿ ನುಡಿದರು.
< previous
1
...
10871
10872
10873
10874
10875
10876
10877
10878
10879
...
11353
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ