• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಣರ ಬದುಕು ವಿಶ್ವವಿದ್ಯಾಲಯವಿದ್ದಂತೆ- ಪರಣ್ಣ ಮುನವಳ್ಳಿ
ಅಮರಗುಂಡಪ್ಪ ಅರಳಿ ದತ್ತಿಯನ್ನು ಗಂಗಾವತಿ ನಗರದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ 2022-23ನೇ ಸಾಲಿನಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ಗಂಗಾವತಿ ಲಯನ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ನೇಹ ವಿ. ಕೃಷ್ಣ ಅವರಿಗೆ ಪುರಸ್ಕಾರ ನೀಡಲಾಯಿತು.
ಮಕ್ಕಳನ್ನು ಶೌಚಗುಡಿಗೆ ಇಳಿಸಿದ ಶಿಕ್ಷಕರಿಗೆ ಅಮಾನತು ಶಿಕ್ಷೆ
ಮಲಗುಂಡಿ ಸ್ವಚ್ಛತೆ ಮಾಡಲು ವಿದ್ಯಾರ್ಥಿಗಳನ್ನು ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲೆ ಸೇರಿ ನಾಲ್ವರನ್ನು ಅಧಿಕಾರಿಗಳು ಅಮಾನತು ಆಗಿದ್ದಾರೆ.
ಅಸಂಘಟಿತ ಕಾರ್ಮಿಕರು ಆರ್ಥಿಕವಾಗಿ ಸದೃಢರಾಗಬೇಕು: ತಮ್ಮಯ್ಯ
ಅಸಂಘಟಿತ ಕಾರ್ಮಿಕರು ಆರ್ಥಿಕವಾಗಿ ಸದೃಢರಾಗಬೇಕು: ತಮ್ಮಯ್ಯನಗರದ ಟಿಎಂಎಸ್ ರೋಟರಿ ಸಭಾಂಗಣದಲ್ಲಿ ಚಿಕ್ಕಮಗಳೂರು ಟೈಲರ್ಸ್‌ ಅಸೋಸಿಯೇಷನ್, ಟೈಲರ್ಸ್‌ ಸಹಕಾರ ಸಂಘದಿಂದ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮಯಾವುದೇ ವ್ಯಕ್ತಿ ತನ್ನ ವೃತ್ತಿಯನ್ನು ಗೌರವಿಸಿ ಪ್ರೀತಿಸುವವರಿಗೆ ಕಾಯಕದಲ್ಲಿ ಕಷ್ಟ ವಿರುವುದಿಲ್ಲ
ಕೇಂದ್ರ ಸರ್ಕಾರ ತಂದ ಯೋಜನೆಗಳು ಎಲ್ಲರಿಗೂ ತಲುಪಬೇಕು: ಬಿವೈಆರ್‌ ಸಲಹೆ
ದೇಶ ಅಭಿವೃದ್ಧಿಯಿಂದ ಹಿಂದೆ ಉಳಿಯದೇ ಪ್ರಗತಿ ಹೊಂದಬೇಕೆಂಬ ಪ್ರಧಾನಿ ಮೋದಿಜಿ ಕನಸು ನನಸಾಗಬೇಕಿದೆ, ಗ್ರಾಮೀಣ ಪ್ರದೇಶದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಿ ಅಭಿವೃದ್ಧಿ, ಹೊಂದುವಂತಾಗಿದೆ ಎಂದು ಸಂಸದ ರಾಘವೇಂದ್ರ ಹೇಳಿದರು.
ಅರಣ್ಯ ಸಿಬ್ಬಂದಿಗೆ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ
ಪ್ರಸ್ತಾವನೆ ಮೇರೆಗೆ ಮುಖ್ಯ ವನ್ಯಜೀವಿ ಪರಿಪಾಲಕರ ಕಚೇರಿಯಿಂದ ಹೆಚ್ಚಿನ ದಾಖಲಾತಿ ಕೂಡ ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಗಿರಿಧರ್ ತಮಿಳುನಾಡಿನಲ್ಲಿ ಈಗಾಗಲೇ ಜಾರಿಯಲ್ಲಿರುವ ಕ್ಯಾಂಟೀನ್ ಯೋಜನೆ ಕುರಿತು ಅವಶ್ಯ ದಾಖಲೆ ಸಲ್ಲಿಸಿದ್ದರು.
ರೈತರ ಆದಾಯ ಹೆಚ್ಚಳಕ್ಕೆ ಜೇನು ಕೃಷಿ ಸಹಕಾರಿ
ಜೇನು ಕೃಷಿಯು ಪರಿಸರ ಸ್ನೇಹಿಯಾಗಿದ್ದು, ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಇಳುವರಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಎಂದು ಕೃಷಿ ಇಲಾಖೆ ಉಪ ನಿರ್ದೇಶಕ ಶಿವಕುಮಾರ್ ಹೇಳಿದರು. ಹಿರಿಯೂರು ತಾಲೂಕಿನ ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಜೇನು ಕೃಷಿ ಕುರಿತು ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಿವೃತ್ತ ನೌಕರರು ನಡೆದಾಡುವ ಗ್ರಂಥಾಲಯಗಳಿದ್ದಂತೆ
ಜೀವನದಲ್ಲಿ ಸಾಕಷ್ಟು ಅನುಭವ ಹಾಗೂ ಕೌಶಲ್ಯ ಹೊಂದಿರುವ ನಿವೃತ್ತ ನೌಕರರು ನಡೆದಾಡುವ ಗ್ರಂಥಾಲಯ ಇದ್ದಂತೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಘಟಪ್ರಭ ನದಿಗೆ ನೀರು ಹರಿಸುವಂತೆ ಮನವಿ
ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ
ಪರಿಶ್ರಮದ ಮೂಲಕ ಉಜ್ವಲ ಜೀವನ ರೂಪಿಸಿಕೊಳ್ಳಿ
ವಿದ್ಯಾರ್ಥಿಗಳು ವಿದ್ಯಾಭ್ಯಾಸದ ದಿನಗಳಲ್ಲಿ ನಿರಂತರ ಶ್ರದ್ಧೆ, ಪರಿಶ್ರಮದ ಮೂಲಕ ಉಜ್ವಲ ಜೀವನ ರೂಪಿಸಿಕೊಳ್ಳುವಂತೆ ಶ್ರೀ ಮುರುಘಾಮಠದ ಉಸ್ತುವಾರಿಗಳಾದ ಶ್ರೀ ಬಸವಪ್ರಭು ಸ್ವಾಮೀಜಿ ಕರೆ ನೀಡಿದರು. ಚಿತ್ರದುರ್ಗದ ಚಂದ್ರವಳ್ಳಿಯ ಎಸ್‌ಜೆಎಂ ಕಾಲೇಜಿನ ರಾಜ್ಯಶಾಸ್ತ್ರ ಮತ್ತು ಐಕ್ಯೂಎಸಿ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ಕರ್ನಾಟಕ ಗ್ರಾಮ ಸ್ವರಾಜ್ಯ ವಿಷಯ ಕುರಿತ ಸರ್ಟಿಫಿಕೇಟ್ ಕೋರ್ಸ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಮೂಡುಬಿದಿರೆ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ
ಮೂಡುಬಿದಿರೆ ಸಮೀಪದ ಕಡಲಕೆರೆ ನಿಸರ್ಗಧಾಮದಲ್ಲಿ ನಡೆಯುವ ೨೧ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳ ಭಾನುವಾರ ಚಾಲನೆ ನೀಡಲಾಯಿತು.
  • < previous
  • 1
  • ...
  • 10872
  • 10873
  • 10874
  • 10875
  • 10876
  • 10877
  • 10878
  • 10879
  • 10880
  • ...
  • 11353
  • next >
Top Stories
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved