• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೊಸಪೇಟೆಯಲ್ಲಿ ರೈತರಿಂದ ಪ್ರತಿಭಟನೆ
ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಹೊಸಪೇಟೆ ತಹಸೀಲ್ದಾರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ವಿದ್ಯುತ್ ಕಣ್ಣಾಮುಚ್ಚಾಲೆ; ಸಾರ್ವಜನಿಕ ಆಸ್ಪತ್ರೆಯಲ್ಲಿ ಕತ್ತಲೋ ಕತ್ತಲು!
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಟಾರ್ಚ್‌ ಬೆಳಕಲ್ಲಿ ಚಿಕಿತ್ಸೆ ನೀಡುವ ಪರಿಸ್ಥಿತಿ ಎದುರಾಗಿದ್ದು, ಮಳೆ ಬಂತೆಂದರೆ ವಿದ್ಯುತ್ ಕಡಿತ ಹಾಗೂ ದುರಸ್ತಿಗೂ ಜಗ್ಗದ ಜನರೇಟರ್ ಹೀಗೆ ಈ ಅವ್ಯವಸ್ಥೆಗಳ ಮಧ್ಯೆ ರೋಗಿಗಳು ಕಂಗಾಲಾಗಿದ್ದಾರೆ.
ಪ್ರಕೃತಿಯ ಸಮತೋಲನಕ್ಕೆ ಸರಿಸೃಪಗಳು ಅವಶ್ಯ: ಡಾ.ಗೌರಿಶಂಕರ್
ಕಾಳಿಂಗ ಸರ್ಪಗಳಲ್ಲಿ ನಾಲ್ಕು ಪ್ರಭೇದಗಳಿದ್ದು ಅವುಗಳ ಆಹಾರ ಪದ್ಧತಿ, ಜೀವನ ಶೈಲಿ, ಸಂತಾನೋತ್ಪತ್ತಿ, ಗೂಡು ಕಟ್ಟುವ ಪರಿ ಮತ್ತು ಅವುಗಳ ಪ್ರಭೇದಗಳು ಪರಿಸರ ಸಮತೋಲನಕ್ಕೆ ಪೂರಕವಾಗಿಯೂ ಇದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿರುವ ಕಾಳಿಂಗ ಸರ್ಪ ಒಂದು ಪ್ರತ್ಯೇಕ ಪ್ರಭೇದವಾಗಿದ್ದು ಈ ಪ್ರಭೇದಕ್ಕೆ ಕನ್ನಡದ ಹೆಸರಿನಲ್ಲೇ ಕರೆಯುವ ಮೂಲಕ ಜಾಗತಿಕವಾಗಿಯೂ ಈ ಹೆಸರನ್ನು ಶಾಶ್ವತಗೊಳಿಸುವ ಪ್ರಯತ್ನ ನಡೆದಿದೆ.
ಎಲ್ಲ ನಗರಾಭಿವೃದ್ಧಿ ಪ್ರಾಧಿಕಾರದಿಂದ ಹೊಸ ಲೇಔಟ್‌
ರಾಜ್ಯದ ಜನರಿಗೆ ಕಡಿಮೆ ಬೆಲೆಗೆ ನಿವೇಶನ ವಿತರಿಸುವುದಕ್ಕಾಗಿ ತಮ್ಮ ವ್ಯಾಪ್ತಿಗೆ ಅನುಗುಣವಾಗಿ 100 ರಿಂದ 500 ಎಕರೆ ಭೂಮಿಯನ್ನು ಗುರುತಿಸಿ ಬಡಾವಣೆಯನ್ನು ಅಭಿವೃದ್ಧಿಪಡಿಸುವಂತೆ ನಗರಾಭಿವೃದ್ಧಿ ಸಚಿವ ಬಿ.ಎಸ್‌. ಸುರೇಶ್‌ ಅವರು ರಾಜ್ಯದ ಎಲ್ಲ ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರಿಗೆ ಸೂಚನೆ ನೀಡಿದರು.
ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ..!
ವಳಗೆರೆಹಳ್ಳಿ ಗ್ರಾಮದ ಲೇ.ಮೂಗಪ್ಪರ ಪುತ್ರ ವಿ.ಎಂ.ರೂಪೇಶ್‌ (45) ಆತ್ಮಹತ್ಯೆ ಮಾಡಿಕೊಂಡ ರೈತ. ತನ್ನ ತಾಯಿ ತಾಯಮ್ಮರ ಹೆಸರಿನಲ್ಲಿ ಒಂದು ಎಕರೆ ಹದಿನಾರು ಗುಂಟೆ ವಿಸ್ತೀರ್ಣದ ಕೃಷಿ ಜಮೀನಿನಲ್ಲಿ ಭತ್ತ, ರಾಗಿ, ರೇಷ್ಮೆ ಬೆಳೆ ಬೆಳೆಯುತ್ತಿದ್ದರು. ಬೇಸಾಯ ಮಾಡುವ ಉದ್ದೇಶದಿಂದ ವಿವಿಧೆಡೆ ಕೃಷಿ ಸಾಲ ಮಾಡಿದ್ದರು. ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿವಿಧೆಡೆ ಭಾರೀ ಮಳೆ, ತುಂಬಿದ ಸಣ್ಣಪುಟ್ಟ ಕೆರೆಗಳು..!
ಕಳೆದ ಒಂದು ವಾರದಿಂದ ನಿತ್ಯ ರಾತ್ರಿ ವೇಳೆ ಸುರಿಯುತ್ತಿರುವ ಮಳೆಯಿಂದ ಕೆ.ಆರ್.ಪೇಟೆ ತಾಲೂಕಿನ ಬಹುತೇಕ ಗ್ರಾಮಗಳ ಹಳ್ಳ, ಕೊಳ್ಳಗಳಲ್ಲಿ ನೀರು ಹರಿಯುತ್ತಿದ್ದು, ಸಣ್ಣಪುಟ್ಟ ಕೆರೆಗಳಲ್ಲಿ ಅಲ್ಪಸ್ವಲ್ಪ ನೀರು ತುಂಬಿಕೊಂಡಿವೆ. ಭೀಕರ ಬರಗಾಲದಿಂದ ನಲುಗಿದ್ದ ತಾಲೂಕಿನ ರೈತ ಸಮುದಾಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಂತಸದ ನಗೆ ಮೂಡಿಸಿದೆ.
ಸೋಮವಾರಪೇಟೆ: ಸಾವಯವ ಕೃಷಿ ಮಾಹಿತಿ ಕಾರ್ಯಾಗಾರ
ಸೋಮವಾರಪೇಟೆ ಸಹಕಾರ ಒಕ್ಕೂಟದ ಸಭಾಂಗಣದಲ್ಲಿ ಪುಷ್ಪಗಿರಿ ಎಫ್‍ಪಿಒ ಮತ್ತು ಭುವನ ಮಂದಾರ ಸಹಭಾಗಿತ್ವದಲ್ಲಿ ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳನ್ನು ಪುನರ್ ಸೃಷ್ಟಿಸಿ ಮಣ್ಣನ್ನು ಜೀವಂತಗೊಳಿಸುವ ವಿಧಾನ ಮತ್ತು ಸಾವಯವ ಕೃಷಿ ಮಾಹಿತಿ ಕಾರ್ಯಾಗಾರ ನಡೆಯಿತು.
ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗಲು ಸ್ಪರ್ಧೆ: ರಘುಪತಿ ಭಟ್‌
ಕಳೆದ ವಿಧಾನಸಭಾ ಚುನಾವಣೆಗೆ ಕೆಲ ಕಾರಣದಿಂದ ಟಿಕೆಟ್‌ ಕೈ ತಪ್ಪಿತ್ತು. ಆದರೆ, ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್‌ ಸಿಗುವ ನಿರೀಕ್ಷೆ ಇತ್ತು. ಇಲ್ಲೂ ಕೂಡ ನನಗೆ ಟಿಕೆಟ್‌ ಸಿಗಲಿಲ್ಲ. ಪದವೀಧರ ಕಾರ್ಯಕರ್ತರ ಒತ್ತಾಯದಿಂದಾಗಿ ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ. ನನ್ನ ಸ್ಪರ್ಧೆ ಪಕ್ಷದ ವಿರುದ್ಧ ಅಥವಾ ಯಾವುದೇ ನಾಯಕರ ವಿರುದ್ಧ ಅಲ್ಲ. ನಾನು ಈ ಚುನಾವಣೆಯಲ್ಲಿ ಗೆದ್ದರೆ ಬಿಜೆಪಿಯಿಂದಲೇ ಮೇಲ್ಮನೆಗೆ ಹೋಗುತ್ತೇನೆ. ಒಂದು ವೇಳೆ ಸೋತರೆ ಬಿಜೆಪಿ ಕಾರ್ಯಕರ್ತನಾಗಿಯೇ ಕೆಲಸ ಮಾಡುತ್ತೇನೆ.
ಜಂಗಲ್ ಟ್ರೈಲ್ ರೆಸಾರ್ಟ್ ಗೆ ಬೀಗಮುದ್ರೆ
ರಾಮನಗರ: ಇಬ್ಬರು ಪ್ರವಾಸಿಗರ ಸಾವಿಗೆ ಕಾರಣವಾದ ಹಾರೋಹಳ್ಳಿಯ ಗೊಟ್ಟಿಗೆಹಳ್ಳಿಯಲ್ಲಿನ ಜಂಗಲ್ ಟ್ರೈಲ್ ರೆಸಾರ್ಟ್ ಗೆ ಪ್ರವಾಸೋದ್ಯಮ ಇಲಾಖೆ ಬೀಗ ಜಡಿದಿದೆ.
ದ್ಯಾಮವ್ವ ದೇವಿ ಜಾತ್ರೆಗೆ ₹ 68 ಲಕ್ಷ ಖರ್ಚು
ಪಟ್ಟಣದ ಗ್ರಾಮ ದೇವತೆ ದ್ಯಾಮವ್ವ ದೇವಿಯ ಜಾತ್ರಾ ಮಹೋತ್ಸವದ ಲೆಕ್ಕಪತ್ರಗಳ ಸಭೆ ನಡೆಯಿತು.
  • < previous
  • 1
  • ...
  • 10874
  • 10875
  • 10876
  • 10877
  • 10878
  • 10879
  • 10880
  • 10881
  • 10882
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved