• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸದಿರಿ: ಮನೋಹರ್‌
ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಪಟ್ಟಣ ಪಂಚಾಯಿತಿಗೆ ಪದೇ ಪದೇ ಅಲೆದಾಡುವುದನ್ನು ತಪ್ಪಿಸಬೇಕು ಎಂದು ಮರಿಯಮ್ಮನಹಳ್ಳಿಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್‌ ಸೂಚನೆ ನೀಡಿದ್ದಾರೆ.
ಯುಪಿಎಂಸಿ: ನೂತನ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ
ನೂತನ ಡಿಜಿಟಲ್‌ ಲೈಬ್ರರಿಯಲ್ಲಿ 3000ಕ್ಕೂ ಹೆಚ್ಚಿನ ಕಲಿಕಾ ಪುಸ್ತಕ, 100ಕ್ಕೂ ಅಧಿಕ ಮ್ಯಾಗಜೀನ್‌, ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವ ಮ್ಯಾಗಜೀನ್‌ ಒಳಗೊಂಡಿದೆ.
ಕೆರೆಗಳಿಗೆ ನೀರು ಹರಿಸಲು ರೈತರ ಆಗ್ರಹ
ತಾಲೂಕಿನ ಅಸ್ಕಿ ಕೆರೆಯಲ್ಲಿ ನೂರಾರು ರೈತರು ಅಸ್ಕಿ, ಬೆಕಿನಾಳ ಹಾಗೂ ಬೂದಿಹಾಳ ಪಿ.ಟಿ ಕೆರೆಗಳಿಗೆ ನೀರು ತುಂಬಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ನೇತೃತ್ವದಲ್ಲಿ ಮಂಗಳವಾರದಿಂದ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಪ್ರಾರಂಭಿಸಿದರು.
ಓದಿನೊಂದಿಗೆ ಕ್ರೀಡೆಯಲ್ಲೂ ಸಾಧನೆ: ಶಾಸಕ ಡಾ.ಮಂತರ್‌ ಗೌಡ ಕರೆ
ಸೋಮವಾರಪೇಟೆ ತಾಲೂಕಿನ ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ ವತಿಯಿಂದ ಸೋಮವಾರಪೇಟೆ ಪಟ್ಟಣದಲ್ಲಿರುವ ಹಾಕಿ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಆಯೋಜಿಸಿದ್ದ ಹಾಕಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅರ್ಹತಾ ಪತ್ರ ವಿತರಿಸಿದರು.
ಅರ್ಥಪೂರ್ಣ ಸಿನಿಮಾ ನಿರ್ಮಾಪಕರಿಗೆ ಸವಾಲು
ಫಿಲಂ ಎಸ್ಥೆಟಿಕ್ಸ್‌ ಬಿಯಾಂಡ್‌ ಕರಿಕ್ಯುಲಮ್‌ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನಡೆಯಿತು. ಅರ್ಥಪೂರ್ಣ ಸಿನಿಮಾ ಮಾಡುವುದು ಸಿನಿಮಾ ನಿರ್ಮಾಪಕರಿಗೆ ಸವಾಲು ಎಂದು ಚಲನಚಿತ್ರ ನಿರ್ಮಾಪಕ ಅಭಯಸಿಂಹ ಹೇಳಿದರು.
ಸಮಾಜದ ಉನ್ನತಿಗೆ ದಾನ, ಧರ್ಮ ಮಾಡಿರಿ: ಅಮರೇಶ್ವರ ಸ್ವಾಮೀಜಿ
ವೀರಭದ್ರ ಸ್ವಾಮಿಯ ವೀರಶೈವ ಸಮಾಜ ಮಾತ್ರವಲ್ಲದೇ ಎಲ್ಲಾ ಸಮುದಾಯವರು ಆರಾಧನೆ ಮತ್ತು ಮನೆ ದೇವರಾಗಿ ಪೂಜಿಸುತ್ತಾರೆ. ವೀರಭದ್ರನ ವೀರಗುಣಗಳ ಪ್ರತಿಬಿಂಬಿಸುವ ಆರಾಧನೆಯು ಕಟ್ಟು ನಿಟ್ಟಿನ ಆಚರಣೆಗಳು ಬಹು ಪ್ರಾಚೀನವಾದವು. ಕಾಯ, ವಾಚ ಮತ್ತು ಮನಸ್ಸಿನಿಂದ ಶ್ರೀ ಸ್ವಾಮಿಯಲ್ಲಿ ಬೇಡಿದ ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂಬುದು ಶಾಸ್ತ್ರಗಳು ತಿಳಿಸುತ್ತವೆ.
ಮಂಡ್ಯ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಚುರುಕು
ಮಾರ್ಚ್, ಏಪ್ರಿಲ್‌ನಲ್ಲೇ ಕಾಣಿಸಿಕೊಳ್ಳಬೇಕಿದ್ದ ಪೂರ್ವ ಮುಂಗಾರು ಮೇ ೪ ರಿಂದ ಶುರುವಾಯಿತು. ಆರಂಭದಲ್ಲಿ ಮಂದಗತಿಯಿಂದ ಶುರುವಾದ ಮಳೆ ನಂತರದಲ್ಲಿ ಬಿರುಸನ್ನು ಪಡೆದುಕೊಂಡಿದೆ. ಕಳೆದ ಹದಿನೈದು ದಿನಗಳಿಂದ ಎಲ್ಲೆಡೆ ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ತೋಟ, ಜಮೀನುಗಳಿಗೆ ಹೊಸ ಮಣ್ಣನ್ನು ತುಂಬಿಸಿಕೊಂಡಿರುವ ರೈತರು ಕೃಷಿ ಚಟುವಟಿಕೆಗೆ ಭೂಮಿಯನ್ನು ಹದಗೊಳಿಸಿಕೊಳ್ಳುತ್ತಿದ್ದಾರೆ.
ಯುವ ಸಮೂಹಕ್ಕೆ ದೇಶದ ಆರ್ಥಿಕ ಸ್ವರೂಪದ‌ ಜ್ಞಾನ ನೀಡಿ: ಡಾ.ಆರ್.ವೈದ್ಯನಾಥನ್
ವಿಶ್ವದ ಪ್ರಮುಖ ಆರ್ಥಿಕತೆಯ ಪಾಲನ್ನು ಭಾರತ ಮತ್ತು ಚೀನಾ ಹಂಚಿಕೊಂಡಿದೆ. ಇಂತಹ ಬೃಹತ್ ಬೆಳವಣಿಗೆಗೆ ಭಾರತದ ಅದ್ಭುತ ಆರ್ಥಿಕ ಸ್ವರೂಪ ಕಾರಣವಾಗಿದೆ. ಯುವ ಸಮೂಹಕ್ಕೆ ದೇಶದ ಆರ್ಥಿಕ ಸ್ವರೂಪದ‌ ಕುರಿತು ಜ್ಞಾನ ನೀಡಬೇಕಿದೆ. ಪ್ರತಿಯೊಬ್ಬ ಭಾರತೀಯ ಮಹಿಳೆಯರು ಶ್ರೇಷ್ಠ ಅರ್ಥಶಾಸ್ತ್ರಜ್ಞರು. ಉಳಿತಾಯ ಮತ್ತು ಹೂಡಿಕೆಯ ಕುರಿತಾಗಿ ಅವರಲ್ಲಿರುವ ಜ್ಞಾನವು ಗೃಹಿಣಿಯರ ಶ್ರೇಷ್ಠತೆಯ ಸಾಲಿಗೆ ಸೇರಿಸಿದೆ.
ಬರಗಾಲದಲ್ಲಿ ಹೂವಿನಹಡಗಲಿ ರೈತರ ಕೈಹಿಡಿದ ಕ್ಷೀರೋದ್ಯಮ
ಹೂವಿನಹಡಗಲಿ ತಾಲೂಕಿನಲ್ಲಿ ಬರಗಾಲದಲ್ಲೂ ಹೈನುಗಾರಿಕೆ ರೈತರಿಗೆ ಆಸರೆಯಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ 1 ಸಾವಿರ ಲೀಟರ್ ಹೆಚ್ಚು ಹಾಲು ಸಂಗ್ರಹವಾಗಿದೆ.
ಕೆಫೆ ಬಾಂಬ್‌: 4 ರಾಜ್ಯ, 11 ಕಡೆ ಎನ್‌ಐಎ ರೇಡ್‌
ಸ್ಫೋಟದಲ್ಲಿ ಇನ್ನೂ 11 ಮಂದಿ ಶಾಮೀಲು ಆಗಿರುವ ಶಂಕೆ ಹಿನ್ನೆಲೆಯಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರ, ತ.ನಾಡಲ್ಲಿ 11 ಕಡೆ ಎನ್‌ಐಎ ರೇಡ್‌ ಮಾಡಿದೆ.
  • < previous
  • 1
  • ...
  • 10875
  • 10876
  • 10877
  • 10878
  • 10879
  • 10880
  • 10881
  • 10882
  • 10883
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved