• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಚ್ಛತಾ ಕಾರ್ಯ ಕೈಗೊಳ್ಳದಕ್ಕೆ ಪಿಡಿಒಗೆ ನೋಟೀಸ್
ತಿಯೊಬ್ಬ ನೀರಿಗಂಟೆಗಳಿಂದ ನೀರು ಬಿಡುವ ಅವಧಿ, ಎಷ್ಟು ಮನೆಗಳಿವೆ ಎಂಬ ಮಾಹಿತಿ ಸಂಗ್ರಹ, ನೀರಿನ ಶುದ್ಧತೆ ಬಗ್ಗೆ ಈ ಮುಂಚೆ ತರಬೇತಿ ನೀಡಿದ್ದು, ಅದರಂತೆ ನೀರಿನ ಶುದ್ಧತೆ ಪರೀಕ್ಷಿಸಿ ನೀರು ಬಿಡಬೇಕು. ಗ್ರಾಮಗಳಲ್ಲಿ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವುದು ಮೊದಲ ಆದ್ಯತೆ ನೀಡಬೇಕು.
ಶಂಕರಾಚಾರ್ಯರ ಆದರ್ಶಮಯ ತತ್ವ ಅಳವಡಿಸಿಕೊಳ್ಳಿ: ಶಾಸಕ ವೈದ್ಯ
ಸವದತ್ತಿ ಪಟ್ಟಣದ ಪದಕಿ ಪುರಂ ಬಡಾವಣೆಯಲ್ಲಿರುವ ಶಂಕರ ಮಠದಲ್ಲಿ ಅಖಿಲ ಬ್ರಾಹ್ಮಣ ಸಮಾಜ ಮತ್ತು ಶಂಕರಾಚಾರ್ಯರ ಜಯಂತಿ ಉತ್ಸವ ಸಮಿತಿ ವತಿಯಿಂದ ಜಗದ್ಗುರು ಶಂಕರಾಚಾರ್ಯರ ಜಯಂತಿ ಉತ್ಸವ ಕಾರ್ಯಕ್ರಮವನ್ನು ಶಾಸಕ ವಿಶ್ವಾಸ ವೈದ್ಯ ಉದ್ಘಾಟಿಸಿ ಮಾತನಾಡಿದರು.
ಬಸವಕಲ್ಯಾಣದೆಡೆಗೆ ವಿಶ್ವದ ಪ್ರವಾಸಿಗರ ದೌಡು ನಿಶ್ಚಿತ
ಸರ್ಕಾರವು ಅನುಭವ ಮಂಟಪ ನಿರ್ಮಾಣಕ್ಕೆ ಮುಂದಾಗಿ ಸುಮಾರು 620 ಕೋಟಿ ರು. ಅನುದಾನ ನೀಡಿದ್ದು ಕಟ್ಟಡದ ಕೆಲಸ ಪ್ರಗತಿಯಲ್ಲಿದೆ.
ಕೆ.ಜಿ.ರಮ್ಯ ಕವನ ಸಂಕಲನಕ್ಕೆ ಕೊಡಗಿನ ಗೌರಮ್ಮ ದತ್ತಿ ನಿಧಿ ಪ್ರಶಸ್ತಿ ಪ್ರದಾನ
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಯೋಗದೊಂದಿಗೆ ಕರ್ನಾಟಕ ಸುವರ್ಣ ಸಂಭ್ರಮ: 50 ರ ಸಂದರ್ಭದಲ್ಲಿ ನಡೆದ ಸಮಾರಂಭದಲ್ಲಿ 2023-24 ನೇ ಸಾಲಿನ ಕಥೆಗಾರ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಯನ್ನು ಕೆ.ಜಿ.ರಮ್ಯಾ ಅವರಿಗೆ ಪ್ರದಾನ ಮಾಡಲಾಯಿತು.
ಕರ್ತವ್ಯಕ್ಕೆ ಅಡ್ಡಿ: ಎಂಪಿಎಂಸಿ ಕಾರ್ಯದರ್ಶಿ ಆರೋಪ
ಎ.ಪಿ.ಎಂ.ಸಿ.ಯಲ್ಲಿ ತಾವು ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಳ್ಳುತ್ತಿದ್ದನ್ನು ಸಹಿಸಲಾಗದೆ ಕೆಲವು ತರಕಾರಿ ದಲ್ಲಾಳರು ಸತ್ಯಕ್ಕೆ ದೂರವಾದ ಆರೋಪ ಮಾಡುತ್ತಾ ಕಾರ್ಯದರ್ಶಿಯ ಕರ್ತವ್ಯಕ್ಕೆ ಅಡ್ಡಿ ಮಾಡುತ್ತಿರುವ ಆರೋಪ
ಅದ್ಧೂರಿಯಿಂದ ಜರುಗಿದ ದುರ್ಗಾದೇವಿ ಜಾತ್ರೆ
ಮುದಗಲ್ ಸಮೀಪದ ಹಡಗಲಿ ಗ್ರಾಮದ ದುರ್ಗಾದೇವಿ ಜಾತ್ರೆ ಅಂಗವಾಗಿ ಅಗ್ನಿಕೊಂಡ ಹಾಯುವ ಕಾರ್ಯಕ್ರಮ ಜರುಗಿತು.
ಭರತನಾಟ್ಯ ಸಂಸ್ಕೃತಿಯ ಪ್ರತೀಕ: ಸುಧಾಕರ್ ಶೆಟ್ಟಿ
ಕೊಪ್ಪ, ಭರತನಾಟ್ಯದಂತಹ ಸಾಂಪ್ರದಾಯಿಕ ಕಲೆಗಳಲ್ಲಿ ಭಾರತೀಯ ಸಂಸ್ಕೃತಿ ಅಡಗಿದೆ. ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಸ್ವಾಗತಾರ್ಹ ಎಂದು ಅಮ್ಮ ಫೌಂಡೇಶನ್‌ ಸಂಸ್ಥಾಪಕ ತುಮ್ಕಾನೆ ಸುಧಾಕರ್ ಎಸ್.ಶೆಟ್ಟಿ ಹೇಳಿದರು.
ಉದ್ಯೋಗ ಖಾತ್ರಿ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳಿ: ರಮೇಶ ಸುಲ್ಪಿ ಕರೆ
ಇದ್ದ ಊರಲ್ಲೇ ನರೇಗಾ ಯೋಜನೆಯಡಿ ಪ್ರತಿ ಕುಟುಂಬಕ್ಕೆ 100 ದಿನ ಉದ್ಯೋಗ ಖಾತ್ರಿ ಇದ್ದು, ಬೇಸಿಗೆ ಮುಗಿಯುವವರೆಗೂ ನಿಮ್ಮ ಕೂಲಿ ಪೂರ್ಣಗೊಳಿಸಬೇಕು
ಮೂಡುಬಿದಿರೆ: ಶಿವರಾಮ ಕಾರಂತ ಪ್ರಶಸ್ತಿ, ಪುರಸ್ಕಾರ ಪ್ರಕಟ
ಮೂಡುಬಿದಿರೆ ಶಿವರಾಮ ಕಾರಂತ ಪ್ರತಿಷ್ಠಾನವು ಡಾ. ಶಿವರಾಮ ಕಾರಂತರ ಹೆಸರಿನಲ್ಲಿ ನೀಡುತ್ತಾ ಬಂದಿರುವ ‘ಶಿವರಾಮ ಕಾರಂತ ಪ್ರಶಸ್ತಿ’ ಮತ್ತು ‘ಪುರಸ್ಕಾರ’ವನ್ನು ಪ್ರಕಟಿಸಿದೆ.
ನಾಳೆ ಶ್ರೀರಂಗಪಟ್ಟಣದಲ್ಲಿ ಬುದ್ಧಪೂರ್ಣಿಮೆ ಪ್ರಯುಕ್ತ ಚಿಂತನಗೋಷ್ಠಿ
ಮೂಲ ಭಾರತೀಯರಿಗೆ ಬುದ್ಧ ಮತ್ತು ಆತನ ಧಮ್ಮ ಮತ್ತು ಇವರು ಬೋಧಿಸಿದ ಬೋಧನೆಗಳು, ಜೀವನದಲ್ಲಿ ನಡೆದುಕೊಂಡ ನಡೆ-ನುಡಿ ಕುರಿತು ಸರ್ವರಿಗೂ ತಿಳಿಹೇಳಬೇಕು ಮತ್ತು ಸತ್ಯ ಮಾರ್ಗದಲ್ಲಿ ಪ್ರತಿ ಮಾನವರು ಬಾಳಬೇಕು ಎಂಬ ಉದ್ದೇಶದೊಂದಿಗೆ ಬುದ್ಧ ಭಾರತ ಫೌಂಡೇಷನ್ ವತಿಯಿಂದ ಬುದ್ಧ ಪೂರ್ಣಿಮೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.
  • < previous
  • 1
  • ...
  • 10876
  • 10877
  • 10878
  • 10879
  • 10880
  • 10881
  • 10882
  • 10883
  • 10884
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved