• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯ 71 ಗ್ರಾಮಗಳಲ್ಲಿ ಹರ್ ಘರ್ ಜಲ್
ರಾಮನಗರ: ಜಲ ಜೀವ್ ಮಿಷನ್ ಯೋಜನೆ ಅಡಿ ಜಿಲ್ಲೆಯಲ್ಲಿ ಶೇ.100ರಷ್ಟು ಕಾರ್ಯಾತ್ಮಕ ನಳ ಸಂಪರ್ಕ ಒದಗಿಸಲಾಗಿರುವ 71 ಹಳ್ಳಿಗಳನ್ನು ಹರ್ ಘರ್ ಜಲ್ ಗ್ರಾಮಗಳೆಂದು ಘೋಷಣೆ ಮಾಡಲಾಗಿದೆ.
ಜನರಿಂದ ದೂರವಿರುವ ಈಗಿನ ಜನಪ್ರತಿನಿಧಿಗಳ ಕುಟುಂಬ
ಜನಪ್ರತಿನಿಧಿಗಳ ಕುಟುಂಬಗಳು ಯಾರ ಕೈಗೂ ನಿಲುಕದೆ ನಾಗಾಲೋಟದಲ್ಲಿ ಓಡುತ್ತಿವೆ. ಈ ಬೆಳವಣಿಗೆಯನ್ನು ನೋಡಿದರೆ ಜನಸಾಮಾನ್ಯರ ಕಣ್ಣಿಗೆ ಕಾಣದಷ್ಟು ದೂರದಲ್ಲಿ ಅವರು ನಿಂತಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಹೇಳಿದರು.
ಪರಿಸರ ಜಾಗೃತಿಗೆ ಯುವಕನ ಸೈಕಲ್ ಜಾಥಾ
ಪರಿಸರ ಜಾಗೃತಿ ಹಾಗೂ ಪ್ಲಾಸ್ಟಿಕ್‌ ನಿರ್ಮೂಲನೆಗಾಗಿ ಜನರಲ್ಲಿ ಅರಿವು ಮೂಡಿಸಲು ಉತ್ತರ ಪ್ರದೇಶದ ರಾಬಿನ್‌ ಸಿಂಗ್‌ ಎಂಬ ಯುವಕ ದೇಶಾದ್ಯಂತ ಸೈಕಲ್‌ನಲ್ಲಿ ಜಾಥಾ ನಡೆಸುತ್ತಿದ್ದಾರೆ.
ವಿಜ್ಞಾನದಲ್ಲಿ ಭಾರತದ ಸಾಧನೆ ಅಪಾರ
ವಿಜ್ಞಾನದಲ್ಲಿ ಭಾರತ ಇಂದು ಮಾಡಿರುವ ಸಾಧನೆ ಅಪಾರ
ಶಾಲೆಯಲ್ಲಿ ಪುಂಡರ ಮದ್ಯಪಾನ ಕೂಟದಿಂದ ಮುಕ್ತಿಗೆ ವಿದ್ಯಾರ್ಥಿಗಳ ಮನವಿ
ಕುಡಿಯುವ ನೀರು, ಶೌಚಾಲಯ, ಚರಂಡಿ, ವಿದ್ಯುತ್, ಮೈದಾನ ದುರಸ್ತಿ, ಇಂಗುಗುಂಡಿ, ಕೈ ತೊಳೆಯುವ ವ್ಯವಸ್ಥೆಗಳನ್ನು ಒದಗಿಸುವಂತೆ ಮತ್ತು ರಾತ್ರಿ ಶಾಲೆಯಲ್ಲಿ ಪುಂಡರು ಮದ್ಯಪಾನ ಕೂಟ ನಡೆಸುವುದನ್ನು ತಡೆಯುವಂತಹ ಬೇಡಿಕೆಗಳನ್ನು ಮಕ್ಕಳ ಗ್ರಾಮಸಭೆಯಲ್ಲಿ ವಿದ್ಯಾರ್ಥಿಗಳು ಸಲ್ಲಿಸಿದರು.
22ರಿಂದ ಬೇಕಲ ಅಂತಾರಾಷ್ಟ್ರೀಯ ಬೀಚ್ ಉತ್ಸವ
ಗಡಿನಾಡು ಕಾಸರಗೋಡಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಬೇಕಲ್‌ ಬೀಚ್‌ ಪಾರ್ಕ್‌ನಲ್ಲಿ 2ನೇ ವರ್ಷದ ಬೇಕಲ ಅಂತಾರಾಷ್ಟ್ರೀಯ ಬೀಚ್ ಉತ್ಸವವನ್ನು ಡಿ.22ರಿಂದ 31ರವರೆಗೆ ಕೇರಳ ಸರ್ಕಾರ ಆಯೋಜಿಸಿದೆ. ಶಾಸಕ ಉತ್ಸವದ ಸಂಘಟಕ ಸಿ.ಎಚ್. ಕುಂಞಂಬು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಖಿನ್ನತೆಯಿಂದ ಹೊರಬರಲು ಉತ್ತಮ ಪುಸ್ತಕ ಸಹಕಾರಿ: ಜಗದೀಶ್ ಜೋಡುಬೀಟಿ
ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ.
(ಓಕೆ) ಬಿಜೆಪಿ, ಸಂಘ ಪರಿವಾರ, ಎಬಿವಿಪಿ ಇವೆಲ್ಲ ಸುಳ್ಳಿನ ಕಾರ್ಖಾನೆಗಳು
ಬಿಜೆಪಿ, ಸಂಘ ಪರಿವಾರ, ಎಬಿವಿಪಿ ಇವೆಲ್ಲ ಸುಳ್ಳಿನ ಕಾರ್ಖಾನೆಗಳು. ಇವರಿಗೆ ಸುಳ್ಳು ಹೇಳುವುದನ್ನು ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಗದಗದಲ್ಲಿ ಸರ್ಕಾರಿ ಬಾಲಕಿಯರ ಬಾಲ ಮಂದಿರ ಕಟ್ಟಡ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಹರಿಹಾಯ್ದರು.
ಇಂದು ಧರ್ಮ ಜಾಗೃತಿ ಸಮಾರಂಭ: 1008 ಬಿಲ್ವ ಪತ್ರಿ ಸಸಿಗಳ ವಿತರಣೆ
ಪಾಪನಾಶ ಗೇಟ್ ಸಮೀಪದ ರಾಮ ಸಮರ್ಥ ಕಲ್ಯಾಣ ಮಂಟಪದಲ್ಲಿ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಪರಿವಾರದಿಂದ ಧರ್ಮ ಜಾಗೃತಿ ಸಮಾರಂಭ ನಡೆಯಲಿದೆ.
ಗೃಹ ರಕ್ಷಕರ ಕರ್ತವ್ಯ ಪ್ರಜ್ಞೆ ಶ್ಲಾಘನೀಯ: ಬಿ.ಎನ್.ವೀಣಾ
ಗೃಹ ರಕ್ಷಕದಳ ವಿಭಾಗದಿಂದ ಕೊಡಗು ಜಿಲ್ಲಾ ಗೃಹ ರಕ್ಷಕದಳ ಕಚೇರಿ ಆವರಣದಲ್ಲಿ ‘ಗೃಹ ರಕ್ಷಕದಳ ದಿನಾಚರಣೆ’ ಕಾರ್ಯಕ್ರಮ
  • < previous
  • 1
  • ...
  • 10878
  • 10879
  • 10880
  • 10881
  • 10882
  • 10883
  • 10884
  • 10885
  • 10886
  • ...
  • 11352
  • next >
Top Stories
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಕೊತ್ತನೂರಿಗೆ ಈ ದೇಶದ ಬಗ್ಗೆ ಏನ್ ಗೊತ್ತಿದೆ, ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೇ ಹೇಳ್ತಾರೆ: ಪ್ರತಾಪ್ ಸಿಂಹ
ಬ್ಯಾಕ್‌ಯಾರ್ಡ್‌ ಅಲ್ಟ್ರಾ ರನ್‌ : ಬೆಂಗಳೂರಿನ ಅಶ್ವಿನಿ ದಾಖಲೆ!
ಪ್ಲೇ-ಆಫ್‌ ಮೇಲೆ ರಾಯಲ್‌ ಚಾಲೆಂಜರ್ಸ್‌ ಕಣ್ಣು!
ಭಾರತ ‘ಎ’ ತಂಡದಲ್ಲಿ ಕರುಣ್‌ ನಾಯರ್‌ಗೆ ಸ್ಥಾನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved