• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಣಿಬೆನ್ನೂರು ಬಳಿ ಅಲೆಮಾರಿ ಜಾನುವಾರು ದಂಡು
ತಾವು ಸಾಕಿದ ಜವಾರಿ ತಳಿಯ ಸಾವಿರಾರು ಆಕಳು ಮತ್ತು ಕರುಗಳೊಂದಿಗೆ ಕೊಪ್ಪಳ ಜಿಲ್ಲೆಯ ಅಲೆಮಾರಿ ಜನರು ಸೋಮವಾರ ಸಂಜೆ ರಾಣಿಬೆನ್ನೂರು ತಾಲೂಕಿನ ಹಿರೇಬಿದರಿ ಗ್ರಾಮಕ್ಕೆ ಆಗಮಿಸಿ ಕೌತುಕ ಉಂಟು ಮಾಡಿದ್ದಾರೆ.
ಪ್ರಜ್ವಲ್ ತಾತನಿಗೆ ತಕ್ಕ ಮೊಮ್ಮಗ ಆಗಲಿಲ್ಲ: ಬಾಲಕೃಷ್ಣ
ರಾಮನಗರ: ಸಂಸದ ಪ್ರಜ್ವಲ್ ತಾತನಿಗೆ ತಕ್ಕ ಮೊಮ್ಮಗ ಆಗಲಿಲ್ಲ. ಬದಲಿಗೆ ತಂದೆಗೆ ತಕ್ಕ ಮಗ ಆಗಿದ್ದಾನೆ. ಆದ್ದರಿಂದಲೇ ಇವಲ್ಲವೂ ಚರ್ಚೆ ಆಗುತ್ತಿವೆ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ವಾಗ್ದಾಳಿ ನಡೆಸಿದರು.
ಹೆಣ್ಣು ಮಕ್ಕಳ ಹತ್ಯೆ ಖಂಡಿಸಿ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ನಡೆದ ನೇಹಾ-ಅಂಜಲಿ ಹತ್ಯೆ ಪ್ರಕರಣ, ಕೊಡಗಿನ ಮೀನಾಳ ರುಂಡ ಕತ್ತರಿಸಿದ ಹೇಯ ಕೃತ್ಯ ಸಮಾಜದಲ್ಲಿ ತೀವ್ರ ಅಘಾತದ ಅಲೆಯೆಬ್ಬಿಸಿವೆ.
ಮತ್ತೋಡು ಕಾಶಿ ಭಾಗೀರಥಿ ದೇವಿ ಅದ್ಧೂರಿ ರಥೋತ್ಸವ
ಹೊಸದುರ್ಗದ ಮತ್ತೋಡಿನಲ್ಲಿ ಕಾಶಿ ಭಾಗೀರಥಿ ದೇವಿಯ ರಥೋತ್ಸವ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಮಳೆಗೆ ಧರೆಗುರುಳಿದ 12 ವರ್ಷದ ನೂರಾರು ಅಡಿಕೆ ಮರ
ತಡ ರಾತ್ರಿ ದೊಡ್ಡ ಪ್ರಮಾಣದ ಮಳೆ ಬಿದ್ದ ಪರಿಣಾಮ ಲಕ್ಷಾಂತರ ರು, ಮೌಲ್ಯದ ಅಡಕೆ ಮರಗಳು ನೆಲಕ್ಕುರುಳಿದ ಘಟನೆ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿ ನಡೆದಿದೆ.
ರಿಲೀಸ್‌...ಸೈದಾಪುರ ಗ್ರಾಪಂ ಕಾರ್ಯಾಲಯಕ್ಕೆ ಲೋಕಾಯುಕ್ತರ ಭೇಟಿ
ಯಾದಗಿರಿ ಜಿಲ್ಲೆಯ ಸೈದಾಪೂರ ಗ್ರಾಮದ ಕಂದಾಯ ನಿರೀಕ್ಷಕರ ಕಚೇರಿ ಮತ್ತು ಗ್ರಾಪಂ ಕಾರ್ಯಾಲಯಗಳಿಗೆ ಯಾದಗಿರಿ ಕರ್ನಾಟಕ ಲೋಕಾಯುಕ್ತ ಆರಕ್ಷಕ ಉಪಾಧೀಕ್ಷಕರಾದ ಹಣಮಂತರಾಯ ಭೇಟಿ ಪರಿಶೀಲಿಸಿದರು.
ಮಗು ಸಮೇತ ದಂಪತಿ ನಾಪತ್ತೆ: ದೂರು
ಪತಿ, ಪತ್ನಿ ತಮ್ಮ 1 ವರ್ಷದ ಗಂಡು ಮಗುವಿನ ಸಮೇತ ನಾಪತ್ತೆಯಾದ ಘಟನೆ ದಾವಣಗೆರೆ ನಗರದ ವಿನೋಬ ನಗರದಲ್ಲಿ ವರದಿಯಾಗಿದೆ. ವಿನೋಬ ನಗರ 1ನೇ ಮೇನ್‌, 7ನೇ ಕ್ರಾಸ್‌ ನಿವಾಸಿಯಾದ ಅಂಜನ್ ಬಾಬು (34), ಪತ್ನಿ ನಾಗವೇಣಿ (24) ಹಾಗೂ ನಕ್ಷತ್ರ (1) ಮನೆಯಿಂದ ನಾಪತ್ತೆಯಾಗಿರುವ ಕುಟುಂಬವಾಗಿದೆ.
ಗುಂಡು ಸಿಡಿದು ಮಾನ್ವಿ ಯೋಧ ಸಾವು; ಸಕಾಲ ಗೌರವಗಳಿಂದ ಅಂತ್ಯ ಸಂಸ್ಕಾರ
ಮಾನ್ವಿ ಪಟ್ಟಣದ ಆರ್.ಜಿ.ಕ್ಯಾಂಪ್‌ ನಲ್ಲಿನ ಹುತಾತ್ಮ ಯೋಧನ ಕುಟುಂಬದವರು ಅಂತಿಮ ದರ್ಶನ ಮಾಡಿದರು.
ಮಳೆ ಅವಾಂತರ: ಕಾಫಿನಾಡಲ್ಲಿ ಈವರೆಗೆ 3 ಪ್ರಾಣ ಹಾನಿ
ಚಿಕ್ಕಮಗಳೂರು, ಹಿಂಗಾರು ಮಳೆ ಆರಂಭದಲ್ಲಿ ವಿಳಂಭವಾಗಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಹಣ್ಣು ತರಕಾರಿ ದರ ಗಗನಕ್ಕೆ ಮುಖ ಮಾಡಿತ್ತು. ಬಿತ್ತನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ರೈತರು ಹಿಂದೇಟು ಹಾಕಿದ್ದರು.
ನದಿಗೆ ಕಲ್ಮಷನೀರು, ಕಾರ್ಖಾನೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ತುಂಗಭದ್ರಾ ನದಿಗೆ ರಾಸಾಯನಿಕ ಕಲ್ಮಷಯುಕ್ತ ನೀರನ್ನು ಹರಿಬಿಟ್ಟಿರುವ ಕಂಪನಿಯ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಂಘದ ನೇತೃತ್ವದಲ್ಲಿ ನೂರಾರು ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 10879
  • 10880
  • 10881
  • 10882
  • 10883
  • 10884
  • 10885
  • 10886
  • 10887
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved