• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರಿನ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಲಿ
ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ನೀರಿನ ಸಮಸ್ಯೆ ಕಂಡುಬಂದರೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ವಿಶಾಲ್ ಆರ್. ಸೂಚನೆ ನೀಡಿದ್ದಾರೆ. ಬರ ನಿರ್ವಹಣೆ ಹಾಗೂ ಕಂದಾಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಕುರಿತು ಶುಕ್ರವಾರ ಆನ್‌ಲೈನ್‌ ಮೂಲಕ ಪ್ರಗತಿ ಪರಿಶೀಲನೆ ನಡೆಸಿದ ಅವರು ಸದ್ಯದ ಸ್ಥಿತಿಗತಿ ಮಾಹಿತಿ ಪಡೆದು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ.
ಕೆಎಸ್ಸಾರ್ಟಿಸಿ ಹೆಸರು: ಕೇರಳ ವಿರುದ್ಧ ಕರ್ನಾಟಕಕ್ಕೆ ಜಯ
ನಮ್ಮದು ನಿಜವಾದ ಕೆಎಸ್ಸಾರ್ಟಿಸಿ ಎಂದಿದ್ದ ಕೇರಳ. ಹೆಸರು ಬಳಕೆಗೆ ಅಡ್ಡಿಯಿಲ್ಲ: ಮದ್ರಾಸ್‌ ಹೈಕೋರ್ಟ್‌.
ಸಂಸದ ಪ್ರತಾಪ್‌ ಸಿಂಹ ಅಪ್ಪಟ ಹಿಂದುತ್ವವಾದಿ
ಪಾರ್ಲಿಮೆಂಟ್‌ಗೆ ಸ್ಮೋಕ್‌ ಬಾಂಬ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ. ಸಂಸದ ಪ್ರತಾಪ್ ಸಿಂಹರಿಗೆ ಪರ ಬ್ಯಾಟಿಂಗ್‌, ಜಗದೀಶ್‌ ಶೆಟ್ಟರ್‌ ಸಿಎಂ ಬಿಜೆಪಿಗೆ ಬರುವ ಬಗ್ಗೆ ಪ್ರತಿಕ್ರಿಯೆ.
ಉತ್ತರಕ್ಕೆ ಸಿದ್ದು ಬಂಪರ್‌!
ಗದ್ದಲದ ನಡುವೆ ಬೆಳಗಾವಿ ಅಧಿವೇಶನಕ್ಕೆ ತೆರೆ. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 8 ಯೋಜನೆ ಪ್ರಕಟಿಸಿದ ಸಿಎಂ. ರಾಜ್ಯಾದ್ಯಂತ ಸಹಕಾರಿ ಸಾಲ ಅಸಲು ಪಾವತಿಸುವ ರೈತರ ಬಡ್ಡಿ ಮನ್ನಾ.
ತಂಬ್ರಹಳ್ಳಿ 2ನೇ ಹಂತದ ಏತ ನೀರಾವರಿ ಯೋಜನೆ ಜಾರಿಗೆ ಒತ್ತಾಯ
ಎರಡನೇ ಹಂತದ ನೀರಾವರಿ ಯೋಜನೆಗೆ ಅನುದಾನ ನೀಡಿದರೆ ತಂಬ್ರಹಳ್ಳಿ ಭಾಗದ ರೈತರ ಬದುಕು ಹಸನಾಗುತ್ತದೆ. ಜಿಲ್ಲೆಯ ಡಿಎಂಎಫ್ ಅನುದಾನದಲ್ಲಿ ಏತ ನೀರಾವರಿ ಯೋಜನೆಗೆ ಅನುದಾನವನ್ನು ನೀಡಿ, ರೈತರ ಹೊಲಗಳಿಗೆ ನೀರುಣಿಸಬೇಕು
ವಿಶೇಷ ಚೇತನ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿ: ಬುರಡಿ
ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ವಿಶೇಷ ಚೇತನ ಮಕ್ಕಳಿಗೆ ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಸಾಧನ ಸಲಕರಣೆ ವಿತರಿಸಿದರು.
ಶ್ರೀಗೌರಿ ಭಟ್ಟ ರಾಜ್ಯಕ್ಕೆ ಪ್ರಥಮ ಸ್ಥಾನ
ಯಲ್ಲಾಪುರದ ವಿಶ್ವದರ್ಶನ ಪಪೂ ಕಾಲೇಜು ವಿದ್ಯಾರ್ಥಿನಿ ಶ್ರೀಗೌರಿ ಭಟ್ಟ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ಸ್ವೀಕರ
ಅಕ್ಕಿ ಅಕ್ರಮ ಪ್ರಕರಣ ಸಿಐಡಿಗೆ ಒಪ್ಪಿಸಲು ಆಗ್ರಹ: ಇಂದು ಬಿಜೆಪಿ ಪ್ರತಿಭಟನೆ
ಪಡಿತರ ಅಕ್ಕಿಯಲ್ಲಾದ ಹಗರಣವನ್ನು ಸಿಐಡಿಗೆ ಒಪ್ಪಿಸುವಂತೆ ಜಿಲ್ಲಾ ಬಿಜೆಪಿ ಇಂದು ಪ್ರತಿಭಟನೆ ನಡೆಸಲಿದೆ. 6077 ಕ್ವಿಂಟಲ್ ಅಕ್ಕಿ ಪಡಿತರ ನಾಪತ್ತೆಯಾಗೊದ್ದು, ಆರೋಪಿಗಳಿಗೆ ಶಿಕ್ಷೆಗೆ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ರೈತಸಂಘದಿಂದ ಪ್ರತಿಭಟನೆ
ರೈತ ವಿರೋಧಿ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆಯನ್ನು ಹಿಂಪಡೆಯಬೇಕು ಮತ್ತು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಅಮಾನುಷ ವರ್ತನೆ ತೋರಿರುವ ಬೆಳಗಾವಿಯ ಎಸ್ಪಿ ಭೀಮಾ ಶಂಕರ.ಎಸ್.ಗುಳೇದ್ ರನ್ನು ಅಮಾನತುಗೊಳಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಆಗ್ರಹಿಸಿದರು.
ಹಳೇಹುಬ್ಬಳ್ಳಿ ಗಲಭೆ ಪ್ರಕರಣ: 35 ಮಂದಿಗೆ ಸುಪ್ರೀಂಕೋರ್ಟ್‌ ಜಾಮೀನು
ಹಳೇಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ 35 ಮಂದಿಗೆ ಸುಪ್ರೀಂಕೋರ್ಟ್‌ ಶುಕ್ರವಾರ ಜಾಮೀನು ನೀಡಿ ಆದೇಶಿಸಿದೆ ಎಂದು ಅಂಜುಮನ್‌ ಸಂಸ್ಥೆ ಅಧ್ಯಕ್ಷ ಯೂಸುಫ್‌ ಸವಣೂರು ತಿಳಿಸಿದ್ದಾರೆ.
  • < previous
  • 1
  • ...
  • 10881
  • 10882
  • 10883
  • 10884
  • 10885
  • 10886
  • 10887
  • 10888
  • 10889
  • ...
  • 11333
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved