• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಗದುಗಿಗೆ ಮುಖ್ಯಮಂತ್ರಿ ಸಿದ್ದು ಭೇಟಿ: ಪೂರ್ವ ಸಿದ್ಧತಾ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.೧೭ರಂದು ಗದುಗಿಗೆ ಆಗಮಿಸಿ ಖಾಸಗಿ ಕಾರ್ಯಕ್ರಮದಲ್ಲಿಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೂಕ್ತ ಭದ್ರತೆ ಹಾಗೂ ಶಿಷ್ಟಾಚಾರ ಪಾಲನೆ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತದ ಸಭಾ ಭವನದಲ್ಲಿ ಶುಕ್ರವಾರ ಸಂಜೆ ಸಭೆ ನಡೆಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವೇದ-ಧರ್ಮ ಅರ್ಥೈಸಿಕೊಳ್ಳಲು ಭಗವದ್ಗೀತೆ ರಚನೆ
ಮತ ಬೇಧವಿಲ್ಲದೇ ಪ್ರತಿಯೊಬ್ಬರೂ ಭಗವದ್ಗೀತೆ ಓದಿ, ಅರ್ಥೈಸಿಕೊಳ್ಳುವುದರೊಂದಿಗೆ ಧರ್ಮಾಚರಣೆಗೆ ಮುಂದಾಗಬೇಕು.ಭಗವದ್ಗೀತಾ ಅಭಿಯಾನದಲ್ಲಿ ಅಧ್ಯಾಪಕ ವಿ.ನಾಗರಾಜ
ಕೆಜಿಎಫ್ ಠಾಣೆಗಳಲ್ಲಿ ಲೋಕಸ್ಪಂಧನ ಕ್ಯೂ ಆರ್ ಕೋಡ್
ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯನ್ನಾಗಿಸುವ ಉದ್ದೇಶದಿಂದ ಕೆಜಿಎಫ್ ಪೊಲೀಸ್, ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ ನೂತನವಾಗಿ ಲೋಕಸ್ಪಂದನ ಕ್ಯೂ ಆರ್ ಕೋಡ್ ಸ್ಕ್ಯಾನ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿನ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಲೋಕಸ್ಪಂದನ ಕ್ಯೂ ಆರ್ ಕೋಡ್ ಸ್ಕ್ಯಾನ್ ಬೋರ್ಡ್‌ಗಳನ್ನು ಇಡಲಾಗಿದೆ. ಪೊಲೀಸ್ ಠಾಣೆಗೆ ಭೇಟಿ ನೀಡುವಂತಹ ದೂರುದಾರರು ಅಥವಾ ಅರ್ಜಿದಾರರು ಠಾಣಾಧಿಕಾರಿಗಳು, ಅಲ್ಲಿನ ಠಾಣಾ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ನಡೆದುಕೊಳ್ಳುವ ಸೌಹಾರ್ದತೆ, ಸೌಜನ್ಯದ ಕುರಿತು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ, ತಮ್ಮ ಅಭಿಪ್ರಾಯಗಳನ್ನು ತಿಳಿಸಬಹುದಾಗಿದೆ.
ಅನಧಿಕೃತ ಫುಟ್‌ಪಾತ ಅಂಗಡಿಗಳ ತೆರವು: ಪೌರಾಯುಕ್ತ ರುದ್ರೇಶ್‌
ನಗರಸಭೆಯ ಸಾಮಾನ್ಯ ಸಭೆಯ ನಿರ್ಣಯದಂತೆ ಶಿರಾ ನಗರದ ಅನಧಿಕೃತ ಫುಟ್‌ಪಾತ್‌ ಅಂಗಡಿಗಳನ್ನು ಗುರುವಾರ ಬೆಳ್ಳಂಬೆಳಿಗ್ಗೆ ತೆರವುಗೊಳಿಸುವ ಮೂಲಕ ನಗರಸಭೆ ಪೌರಾಯುಕ್ತರು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಮಣಿಪಾಲ: ಐಸಿಡಬ್ಲ್ಯುಎ ರಾಷ್ಟ್ರೀಯ ಸಮ್ಮೇಳನ ಸಂಪನ್ನ
ಮಣಿಪಾಲದ ನಿರ್ಮಾತೃ ಡಾ.ಟಿ.ಎಂ.ಎ.ಪೈ ಅವರ ೧೨೫ ನೇ ಹುಟ್ಟಿದ ವರ್ಷದ ಪ್ರಯುಕ್ತ ಮಾಹೆಯ ಜಿಯೋಪೊಲಿಟಿಕ್ಸ್ ಮತ್ತು ಇಂಟರ್ನ್ಯಾಷನಲ್ ರಿಲೇಷನ್ಸ್, ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಮತ್ತು ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ ಒಟ್ಟಾಗಿ ಈ ರಾಷ್ಟ್ರೀಯ ಸಮ್ಮೇಳನ ಆಯೋಜನೆ
ರಕ್ತದಾನ ಮಾಡಿ ಜೀವ ಉಳಿಸಿ: ಹಾವೇರಿ ಶ್ರೀ
ಆಳಂದ ತಾಲೂಕಿನ ಮಾದನಹಿಪ್ಪರಗಾದ ಶಿವಲಿಂಗೇಶ್ವರ ವಿರಕ್ತ ಮಠದ ಲಿಂ. ಶ್ರೀಗಳ ಪುಣ್ಯಸ್ಮರಣೆ ನಿಮಿತ್ತ ಆಯೋಜಿಸಿದ್ದಸ್ಕ್ತದಾನ ಶಿಬಿರದಲ್ಲಿ 209 ಯುವಜನರು ರಕ್ತದಾನ ಮಾಡಿದರು.
ಎಸ್‌ಬಿಐ ಬ್ಯಾಂಕ್‌ ಅಧಿಕಾರಿಗಳ ನಿಷ್ಕಾಳಜಿಯಿಂದ ಕಳ್ಳತನ: ಎಸ್ಪಿ ಚನ್ನಬಸವಣ್ಣ
ಕಮಲನಗರದ ತೋರಣಾ ಗ್ರಾಮದಲ್ಲಿರುವ ಎಸ್‌ಬಿಐ ಬ್ಯಾಂಕ್‌ನಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದು, ಸ್ಥಳಕ್ಕೆ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಶೀಘ್ರ ಕಳ್ಳರನ್ನು ಪತ್ತೆ ಹಚ್ಚಲಾಗುವುದು ಎಸ್ಪಿತಿಳಿಸಿದರು.
ಶವಸಂಸ್ಕಾರಕ್ಕೆ ಜಾಗ ಮೀಸಲಿರಿಸಲು ಜಿಲ್ಲಾಡಳಿತಕ್ಕೆ ಒತ್ತಾಯ
ಶವಸಂಸ್ಕಾರಕ್ಕೆ ಜಾಗ ಮೀಸಲಿರಿಸಲು ಜಿಲ್ಲಾಡಳಿತಕ್ಕೆ ಒತ್ತಾಯಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು
ವಿಶ್ವವೇ ಲಿಂಗಮಯವಾಗಲಿ ಎಂದ ಬಸವಣ್ಣ
ಮುದ್ದೇಬಿಹಾಳದಲ್ಲಿ ನಡೆಯುತ್ತಿರುವ ಬಸವ ವಚನದಲ್ಲಿ ಶ್ರೀ ಕುಮಾರವಿರೂಪಾಕ್ಷ ಸ್ವಾಮೀಜಿ ಹತ್ತು ಹಲವಾರು ವಿಚಾರಗಳ ಕುರಿತು ಬೆಳಕು ಚೆಲ್ಲಿದ್ದಾರೆ. ಜೀವನದಲ್ಲಿ ಯಾವುದು ಮುಖ್ಯ, ಏನನ್ನು ನಾವು ಪೂಜಿಸಬೇಕು, ಯಾವ ಕಾಯಕ ಮಾಡಬೇಕು ಎಂದು ಅವರು ಮನವರಿಕೆ ಮಾಡಿಕೊಟ್ಟರು.
ವಿದ್ಯುತ್ ಅವಘಡ ತಡೆಯುವ ಕುರಿತು ಜನ ಜಾಗೃತಿ
ವಿದ್ಯುತ್ ಅಪಘಾತ ತಡೆಯುವ ಸಪ್ತಾಹದ ಅಂಗವಾಗಿ ಬೆಸ್ಕಾಂ ತುಮಕೂರು ವಿಭಾಗದ ವತಿಯಿಂದ ವಿದ್ಯುತ್ ಸುರಕ್ಷತಾ ಜಾಥಾವನ್ನು ನಗರದಲ್ಲಿ ನಡೆಸಲಾಯಿತು. ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಆರಂಭವಾದ ವಿದ್ಯುತ್ ಸುರಕ್ಷತಾ ಜನಜಾಗೃತಿ ಜಾಥಾಕ್ಕೆ ಬೆಸ್ಕಾಂ ಅಧೀಕ್ಷಕ ಎಂಜಿನಿಯರ್ ಎಚ್.ವಿ. ಕೃಷ್ಣ ಪ್ರಸಾದ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರು, ರೈತರು, ಶಾಲಾ ಮಕ್ಕಳು ಹಾಗೂ ಬೆಸ್ಕಾಂ ಸಿಬ್ಬಂದಿಗೆ ವಿದ್ಯುತ್ ಅಪಘಾತವನ್ನು ತಡೆಯುವ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಾಥಾ ನಡೆಸಲಾಗುತ್ತಿದೆ ಎಂದರು.
  • < previous
  • 1
  • ...
  • 10882
  • 10883
  • 10884
  • 10885
  • 10886
  • 10887
  • 10888
  • 10889
  • 10890
  • ...
  • 11333
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved