ಮೈಸೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ ನಡೆದ ಕುಕ್ಕರಹಳ್ಳಿಕೆರೆ ಯೋಜನಾ ಅನುಷ್ಠಾನ ಸಭೆಯಲ್ಲಿ ಮಾತನಾಡಿದ ಅವರು, ಕುಕ್ಕರಳ್ಳಿಕೆರೆಯ ವೀಕ್ಷಣೆಗೆ ಪ್ರತಿದಿನವೂ ಸಾವಿರಾರು ಜನರು ಬರುತ್ತಿರುತ್ತಾರೆ. ಅಂತಹ ಸ್ಥಳವನ್ನು ಸದಾ ಸ್ವಚ್ಛ ಹಾಗೂ ಸುಂದರವಾಗಿ ಇರುವಂತೆ ಕಾಪಾಡುವುದು ನಮ್ಮ ಜವಾಬ್ದಾರಿ ಎಂದರು
ಬಂಗಾರದೊಡ್ಡಿ ನಾಲೆ ಸಮೀಪ ಕಾವೇರಿ ನದಿ ದಂಡೆಯಲ್ಲಿ ಕೆಲ ಖಾಸಗಿ ಭೂ-ಮಾಲೀಕರು ಅನಧಿಕೃತವಾಗಿ ಕಾವೇರಿ ನದಿ ತೀರವನ್ನು ಒತ್ತುವರಿ ಮಾಡಿಕೊಂಡು ತಡೆಗೋಡೆ ನಿರ್ಮಿಸಿರುವ ವಿಷಯ ತಿಳಿದು ರಾಜಸ್ವ ನಿರೀಕ್ಷಕರು ಸೇರಿದಂತೆ 15 ಜನ ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದರು.