• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೋಳಿಗೆ ಹಣ ಅಂಜಲಿ ಕುಟುಂಬಕ್ಕೆ ನೀಡುವೆ : ಚಂದ್ರಶೇಖರ ಶಿವಾಚಾರ್ಯ ಶ್ರೀ
ಕೊಲೆ ಮಾಡಿದ ಪಾಪಿಗೆ ಮರಣ ದಂಡನೆ ಶಿಕ್ಷೆಗೆ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳ ಆಗ್ರಹ
ಚೇಳೂರು ತಾಲೂಕ ಕಚೇರಿಗೆ ಸ್ವಂತ ಕಟ್ಟಡ, ಸಿಬ್ಬಂದಿ ಇಲ್ಲ
ಲೋಕಸಭೆಯ ಚುನಾವಣೆಯ ಸಮಯದಲ್ಲಿ ಮಾತ್ರ ತಹಸೀಲ್ದಾರ್ ನೇಮಕ ಮಾಡಲಾಗಿದೆ, ಆದರೆ ಆಡಳಿತ ಅಧಿಕಾರ ಮಾತ್ರ ಬಾಗೇಪಲ್ಲಿ ತಾಲೂಕಿನ ತಹಸೀಲ್ದಾರರ ಕೈಯಲ್ಲಿದೆ.
ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ: ಮಹದೇವಸ್ವಾಮಿ
ಮತ್ತೊಮ್ಮೆ ನರೇಂದ್ರ ಮೋದಿ ಅವರು ಭವ್ಯ ಭಾರತದ ಪ್ರಧಾನಿಗಳಾಗುವರು. ಇಡೀ ದೇಶ ಇನ್ನಷ್ಟು ಮತ್ತಷ್ಟು ಅಭಿವೃದ್ಧಿಯನ್ನು ಕಾಣಲಿದೆ. ರೈತರಿಗೆ ಕೇಂದ್ರದಿಂದ ಹಲವು ಯೋಜನೆಗಳುದೊರಕಲಿವೆ
ಕೊಡಗಿನಲ್ಲಿ ಮುಂದುವರೆದ ಮಳೆ
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಕಳೆದ 24ಗಂಟೆ ಅವಧಿಯಲ್ಲಿ ಸರಾಸರಿ 17. 21 ಮಿ.ಮೀ. ಮಳೆಯಾಗಿದೆ.
ಅಂಜಲಿ ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ
ಅಂಜಲಿ ಹತ್ಯೆಯಿಂದ ಅವರ ಕುಟುಂಬ ಬೀದಿಗೆ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆರೋಪಿಗೆ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಲಾಯಿತು.
ನೌಕರಿ ಕೊಡಿಸುವುದಾಗಿ ವಂಚನೆ: ಪ್ರಕರಣ ದಾಖಲು
ಅಘನಾಶಿನಿಯ ಮಾಲಿನಿ ಗಣಪತಿ ಅಂಬಿಗ ಹಾಗೂ ಪೈರಗದ್ದೆ ನಿವಾಸಿ ಶ್ರೀಧರ ಗಣೇಶ ಕುಮಟಾಕರ ವಂಚನೆ ಪ್ರಕರಣದ ಆರೋಪಿಗಳಾಗಿದ್ದಾರೆ.
ತಾಪಂ ಕಚೇರಿಗೆ ಬೇಕು ಸುಸಜ್ಜಿತ ಸಭಾಂಗಣ
ಜಿಲ್ಲಾ ಕೇಂದ್ರವಾಗಿರುವ ಇಲ್ಲಿ ಕೋಲಾರ, ಶ್ರೀನಿವಾಸಪುರ ಮತ್ತು ಬಂಗಾರಪೇಟೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯನ್ನು ಹೊಂದಿರುವುದರಿಂದ ಆಯಾ ಕ್ಷೇತ್ರ ವ್ಯಾಪ್ತಿಯ ಹೋಬಳಿಗಳ ಪ್ರಗತಿ ಪರಿಶೀಲನಾ ಸಭೆ ಇಲ್ಲಿಯೇ ನಡೆಯುತ್ತವೆ
ಉಡುಪಿ: ಜೆಡಿಎಸ್‌ನಿಂದ ದೇವೇಗೌಡರ ಜನ್ಮದಿನಾಚರಣೆ
ದೇವೇಗೌಡರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಜಿಲ್ಲಾಧ್ಯಕ್ಷ ಯೋಗಿಶ್ ವಿ. ಶೆಟ್ಟಿ, ದೇವೇಗೌಡರಿಗೆ ಒಳ್ಳೆಯ ಆರೋಗ್ಯ, ಆಯುಷ್ಯವನ್ನು ಭಗವಂತ ಕರುಣಿಸಲಿ ಎಂದು ಹಾರೈಸಿದರು.
ಸಾವಯವ ಕೃಷಿಯಿಂದ ಆರೋಗ್ಯಕರ ವಾತಾವರಣ ಸೃಷ್ಟಿ: ಡಾ.ರುದ್ರಮುನಿ
ಚಿತ್ರದುರ್ಗದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಕೃಷಿ ಪ್ರಾಯೋಗಿಕ ಪರೀಕ್ಷಾ ತರಬೇತಿ ಕಾರ್ಯಾಗಾರವನ್ನು ಡಾ.ರುದ್ರಮುನಿ ಉದ್ಘಾಟಿಸಿ ಮಾತನಾಡಿದರು.
ಸಮಗ್ರ ಕೃಷಿ ಮಾಡಿ ಮಾದರಿಯಾದ ಕೃಷ್ಣಾಬಾಯಿ
ಕನ್ನಡಪ್ರಭ ವಾರ್ತೆ ವಿಜಯಪುರ ಕುಡಿಯೋಕೆ ನೀರಿಲ್ಲ, ಭೀಕರ ಬರದ ಮಧ್ಯೆ ಕುಡಿಯೋದಕ್ಕೆ ನೀರು ಸಿಕ್ಕರೆ ಸಾಕೆಂದು ಜನರು ಪರದಾಟ ನಡೆಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮಹಿಳೆಯೊಬ್ಬಳು ಸಮಗ್ರ ಕೃಷಿ ಮಾಡುವ ಮೂಲಕ ಕೃಷಿ ಮಾಡುವ ಮೂಲಕ ರೈತರೇ ಹುಬ್ಬೇರುವಂತೆ ಮಾಡಿದ್ದಾಳೆ. ಕೃಷಿ ನಂಬಿದವರನ್ನು ಕೈಬಿಟ್ಟಿಲ್ಲ ಎನ್ನುವುದಕ್ಕೆ ಈ ಮಹಿಳೆಯೇ ಸಾಕ್ಷಿ ಎನ್ನಬಹುದು. 54 ವರ್ಷದ ಕೃಷ್ಣಾಬಾಯಿ ಶಿವಾಜಿ ಸಾಳುಂಕೆ ಎಂಬ ರೈತ ಮಹಿಳೆ ಈ ಸಾಧನೆಗೆ ಸಾಕ್ಷಿಯಾದವರು.
  • < previous
  • 1
  • ...
  • 10883
  • 10884
  • 10885
  • 10886
  • 10887
  • 10888
  • 10889
  • 10890
  • 10891
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved