• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ
ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಬೀಳಗಿ ತಾಲೂಕು ಗಂಗಾಮತಸ್ಥರ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ತುರ್ತುವಾಹನ ಸಿಗದೇ ಖಾಸಗಿ ವಾಹನದಲ್ಲಿ ಗರ್ಭಿಣಿಯ ಹೆರಿಗೆ
ತುರ್ತು ವಾಹನ ಸಿಗದೇ ಹೆರಿಗೆ ನೋವಿನಿಂದ ಪರದಾಡಿದ ಗರ್ಭಿಣಿ ಮಹಿಳೆಯ ನೆರವಿಗೆ ಧಾವಿಸಿದ ಸಾಮಾಜಿಕ ಕಾರ್ಯಕರ್ತನ ವಾಹನದಲ್ಲೇ ಹೆರಿಗೆಯಾದ ಘಟನೆ ಸೋಮವಾರ ಹನೂರು ತಾಲೂಕಿನಲ್ಲಿ ನಡೆದಿದೆ.
ಹನುಮಾನ ದೇವರ ಪಲ್ಲಕ್ಕಿ ಉತ್ಸವ ಅದ್ಧೂರಿ
ಐಗಳಿ ಸಮೀಪದ ಬಾಡಗಿ ಗ್ರಾಮದ ಸುಪ್ರಸಿದ್ದ ಹನುಮಾನ ದೇವರ ಜಾತ್ರೆ ನಿಮಿತ್ತ ಹನುಮಾನ ದೇವರ ಪಲ್ಲಕ್ಕಿ ಉತ್ಸವ ಮತ್ತು ನೀರೋಕಳಿ ಅದ್ಧೂರಿ ಹಾಗೂ ಶಾಂತಿಯುತವಾಗಿ ನಡೆಯಿತು.
ಹತ್ಯೆಯಾದ ಅಂಜಲಿ ಕುಟುಂಬಕ್ಕೆ ಎಲ್ಲರೂ ನೆರವಾಗಲಿ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜಕೀಯವಾಗಿ ಗ್ಯಾರಂಟಿ ನೀಡುವ ಸರ್ಕಾರ ರಾಜ್ಯದ ಮಹಿಳೆಯರು, ಯುವತಿಯರಿಗೆ ಅವರ ಜೀವದ ಯಾವುದೇ ಗ್ಯಾರಂಟಿ ನೀಡುವಲ್ಲಿ ವಿಫಲವಾಗಿದೆ ಎಂದು ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಸ್ವಾಮಿ ವಿವೇಕಾನಂದ, ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ತಾಲೂಕು ಅಧ್ಯಕ್ಷ ಎಂ.ಆರ್.ಮಹೇಶ್ ಹೊನ್ನಾಳಿಯಲ್ಲಿ ದೂರಿದ್ದಾರೆ.
ಮೈಸೂರು ಮೆಡಿಕಲ್‌ ಕಾಲೇಜು ಶತಮಾನೋತ್ಸವ ಸಮಾರಂಭ, ಹಿರಿಯ ವಿದ್ಯಾರ್ಥಿಗಳಿಗೆ ಸನ್ಮಾನ
ಮೈಸೂರು ಮೆಡಿಕಲ್‌ ಕಾಲೇಜಿನ ಶತಮಾನೋತ್ಸವ ಸಮಾರಂಭ ನಡೆಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಹಿರೇಹಳ್ಳದ ದಿಡಗಿನ ಜಲಪಾತಕ್ಕೆ ಜೀವಕಳೆ
ಗುಳೇದಗುಡ್ಡ: ನಾಲ್ಕೈದು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿರುವುದರಿಂದ ಕೋಟೆಕಲ್-ಗುಳೇದಗುಡ್ಡ ಹಿರೇಹಳ್ಳದ ದಿಡಗಿನ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ.
ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ, 2 ಸಾವು
ಕೊಡಗು, ಮಲೆನಾಡು, ಕರಾವಳಿ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಮಳೆ ಸಂಬಂಧಿ ದುರ್ಘಟನೆಗಳಲ್ಲಿ ಸೋಮವಾರ ಇಬ್ಬರು ಮೃತಪಟ್ಟಿದ್ದಾರೆ.
ತೆಲುಗು ನಟಿ ಸೇರಿ 100ಕ್ಕೂ ಹೆಚ್ಚು ಜನರಿಂದ ರೇವ್‌ ಪಾರ್ಟಿ
ಎಲೆಕ್ಟ್ರಾನಿಕ್‌ ಸಿಟಿ ಬಳಿಯ ಜಿ.ಆರ್‌.ಫಾರ್ಮ್‌ ಹೌಸ್‌ನಲ್ಲಿ ಮಾದಕವಸ್ತು ಬಳಸಿಕೊಂಡು ರೇವ್‌ ಪಾರ್ಟಿ ನಡೆಸುತ್ತಿದ್ದಾಗ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿರುವುದು.
ಸರ್ಕಾರಿ ಶಾಲೆಗಳಲ್ಲಿ 1605 ಶಿಕ್ಷಕರ ಕೊರತೆ..!

ಮಂಡ್ಯ ಜಿಲ್ಲೆಯಲ್ಲಿ ೭೮೩ ಕಿರಿಯ ಪ್ರಾಥಮಿಕ, ೮೧೮ ಹಿರಿಯ ಪ್ರಾಥಮಿಕ, ೨೧೫ ಪ್ರೌಢಶಾಲೆಗಳು, ೯ ಪದವಿ ಪೂರ್ವ ಕಾಲೇಜುಗಳು (ಪ್ರೌಢಶಾಲೆ ವಿಭಾಗ ಸೇರಿ) ಸೇರಿದಂತೆ ೧೮೨೪ ಸರ್ಕಾರಿ ಶಾಲೆಗಳಿವೆ.  

ರಿಲೀಸ್‌....ಪ್ರವಾಹ ಕಾರ್ಯ ನಿಭಾಯಿಸಲು ಅಧಿಕಾರಿಗಳು ಸಿದ್ಧರಾಗಿ
ತರೀಕೆರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ವಿಪತ್ತು ನಿರ್ವಹಣಾ ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮಾತನಾಡಿದರು.
  • < previous
  • 1
  • ...
  • 10884
  • 10885
  • 10886
  • 10887
  • 10888
  • 10889
  • 10890
  • 10891
  • 10892
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved