ಹತ್ಯೆಯಾದ ಅಂಜಲಿ ಕುಟುಂಬಕ್ಕೆ ಎಲ್ಲರೂ ನೆರವಾಗಲಿರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜಕೀಯವಾಗಿ ಗ್ಯಾರಂಟಿ ನೀಡುವ ಸರ್ಕಾರ ರಾಜ್ಯದ ಮಹಿಳೆಯರು, ಯುವತಿಯರಿಗೆ ಅವರ ಜೀವದ ಯಾವುದೇ ಗ್ಯಾರಂಟಿ ನೀಡುವಲ್ಲಿ ವಿಫಲವಾಗಿದೆ ಎಂದು ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಸ್ವಾಮಿ ವಿವೇಕಾನಂದ, ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ತಾಲೂಕು ಅಧ್ಯಕ್ಷ ಎಂ.ಆರ್.ಮಹೇಶ್ ಹೊನ್ನಾಳಿಯಲ್ಲಿ ದೂರಿದ್ದಾರೆ.