• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ರಕ್ತ ಸಂಗ್ರಹಣೆ ಪ್ರಮಾಣ ಕುಸಿತ
ರಕ್ತ ಸಂಗ್ರಹಣೆಯ ಪ್ರಮಾಣದ ಗಣನೀಯವಾಗಿ ಕುಸಿದಿದ್ದು, ಕೆಲವು ತುರ್ತು ಸಂದರ್ಭದಲ್ಲಿ ಅಗತ್ಯ ಗುಂಪಿನ ರಕ್ತದ ಕೊರತೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ರಕ್ತದಾನಕ್ಕೆ ಮುಂದಾಗಲಿ
ಫಸಲ್ ಭೀಮಾ ವಿಮೆ ಹಣ ದುರ್ಬಳಿಕೆ 36 ಜನರನ್ನು ಬಂಧಿಸಲು ಮನವಿ
ದೇವದುರ್ಗದಲ್ಲಿ ಫಸಲ್ ಬಿಮಾ ಯೋಜನೆಯಡಿ ವಿಮೆ ಹಣ ದುರ್ಬಳಿಕೆ 36 ಜನರನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ಸಮಿತಿ ಪದಾಧಿಕಾರಿಗಳು ಸೋಮವಾರ ತಹಸೀಲ್ದಾರಿಗೆ ಮನವಿ ಸಲ್ಲಿಸಿದರು.
ಜೈನ ಧರ್ಮದ ಸಂಪ್ರದಾಯಗಳು ಸರ್ವಶ್ರೇಷ್ಠ: ಆನಂದ ನ್ಯಾಮಗೌಡ
ಗಾಂಧೀಜಿಯವರ ಅಹಿಂಸೆ ತತ್ವದಿಂದಲೇ ಭಾರತಕ್ಕೆ ಸ್ವಾತಂತ್ರ್ಯ ದೊರಕಿದ್ದು, ಜೈನ ಧರ್ಮದ ಆಚಾರ ವಿಚಾರ ಆಚರಣೆಯಿಂದ ಸರ್ವರು ನೆಮ್ಮದಿಯ ಜೀವನ ಸಾಗಿಸಲು ಸಾಧ್ಯವಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ಓದು, ಬರಹ ಬಾರದಿದ್ದವನಿಗೆ ಎಸ್ಸೆಸ್ಸೆಲ್ಸಿಯಲ್ಲಿ 623 ಅಂಕ!
ಸರಿಯಾಗಿ ಓದಲು, ಬರೆಯಲು ಬಾರದ ವಿದ್ಯಾರ್ಥಿಯೊಬ್ಬ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳಿಸಿದ್ದಾನೆ. ಇದು ಯಾವ ರೀತಿ ಸಾಧ್ಯ ವೆಂದು ಚರ್ಚೆಗೆ ಗ್ರಾಸವಾಗಿದೆ.
ಮೀಟರ್‌ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಒತ್ತಾಯ
ಮೀಟರ್‌ ಬಡ್ಡಿ ದಂಧೆ ನಡೆಸುತ್ತ ಹಿಂಸೆ ನೀಡುತ್ತಿರುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಮುಸ್ಲಿಂ ಸಮಾಜದ ಮುಖಂಡ ಶೆಫಿ ಬೆಣ್ಣಿ ಹಾಗೂ ಸಿಪಿಐ ಮುಖಂಡ ಗೈಬು ಜೈನ್‌ಖಾನ್‌ ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಚಿತ್ರಕಲೆ ಸಂಸ್ಕೃತಿಕ ಪ್ರತೀಕ
ಚಿತ್ರಕಲಾವಿದರ ಚಿತ್ರಪ್ರದರ್ಶನಕ್ಕೆ ಸಿಗಬೇಕಾದಷ್ಟು ಮುಕ್ತ ಅವಕಾಶಗಳು ಸಿಗದೇ ಇರುವುದರಿಂದ ಚಿತ್ರಕಲೆ ನೇಪಥ್ಯಕ್ಕೆ ಸರಿದಂತಿದೆ.
ತೊರಲಕ್ಕಿ ಗ್ರಾಮದಲ್ಲಿ ಕಲ್ಯಾಣಮಂಟಪ: ಭರವಸೆ
ತೊರಲಕ್ಕಿಯಲ್ಲಿ ಹಿಂದೂ, ಮುಸ್ಲಿಂ ಬಾಂಧವರು ಭಾವೈಕ್ಯತೆಯಿಂದ ಒಟ್ಟುಗೂಡಿ ಈ ಜಾತ್ರೆ ನಡೆಸುವುದು ಶ್ಲಾಘನೀಯ. ನೂಟುವೆ ಗ್ರಾಪಂ ಪ್ರಮುಖ ಕೇಂದ್ರ ತೊರಲಕ್ಕಿಯಾಗಿದ್ದು ಇದು ವಾಣಿಜ್ಯ ಕೇಂದ್ರವೂ ಆಗಿದೆ.
ಕುಸ್ತಿ ಪಂದ್ಯಾವಳಿ ವಿಶ್ವದ ಪ್ರಾಚೀನ ಕ್ರೀಡೆ: ಪಟ್ಟಣಶೆಟ್ಟಿ
ಕನ್ನಡಪ್ರಭ ವಾರ್ತೆ ವಿಜಯಪುರ: ಕುಸ್ತಿ ಪಂದ್ಯಾವಳಿ ವಿಶ್ವದ ಅತ್ಯಂತ ಪ್ರಾಚೀನ ಕ್ರೀಡೆಯಾಗಿದೆ. ಕುಸ್ತಿ ಭಾರತದಲ್ಲಿ ವೈಭವಯುತ ಇತಿಹಾಸ ಹಾಗೂ ಜನಪ್ರಿಯತೆ ಹೊಂದಿದೆ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿದರು.
ರಾಜ್ಯ ಸರ್ಕಾರ ಶೂನ್ಯ ಅಭಿವೃದ್ಧಿ ಸರ್ಕಾರ: ನಿರಂಜನ್‌ಕುಮಾರ್
ರಾಜ್ಯ ಕಾಂಗ್ರೆಸ್ ಅಸಮರ್ಥ ಸರ್ಕಾರವಾಗಿದ್ದು, ಒಂದು ಶೂನ್ಯ ಅಭಿವೃದ್ಧಿ ಸರ್ಕಾರವಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಆರೋಪಿಸಿದರು.
ಹೊಸೂರ ಮಹಾಲಕ್ಷ್ಮೀದೇವಿ ಜಾತ್ರೆ ಸಂಪನ್ನ
ಹೊಸೂರ ಗ್ರಾಮದ ಮಹಾಲಕ್ಷ್ಮೀ ದೇವಿ ಜಾತ್ರೆಯು ವಿಜೃಂಭಣೆಯಿಂದ ಜರುಗಿತು. ಮೇ.14 ರಂದು ರಾತ್ರಿ 8ಕ್ಕೆ ಮಹಾಲಕ್ಷ್ಮೀ ದೇವಿಯ ಉಡಿ ತುಂಬುವ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 10886
  • 10887
  • 10888
  • 10889
  • 10890
  • 10891
  • 10892
  • 10893
  • 10894
  • ...
  • 14739
  • next >
Top Stories
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved