• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಶಾಲನಗರ: ಅರೆಭಾಷೆ ದಿನಾಚರಣೆ
ಕುಶಾಲನಗರ ಗೌಡ ಸಮಾಜ ಆಶ್ರಯದಲ್ಲಿ ಸಮಾಜದ ವಿವಿಧ ಸಂಘಗಳ ಸಹಯೋಗದಲ್ಲಿ ಅರೆಭಾಷೆ ದಿನಾಚರಣೆ ನಡೆಯಿತು. ಅರೆಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಕಡ್ಲೇರ ತುಳಸಿ ಮೋಹನ್ ಮಾತನಾಡಿ, ಪುಸ್ತಕಗಳನ್ನು ಓದುವ ಮೂಲಕ ಜ್ಞಾನಾಭಿವೃದ್ಧಿ ಸಾಧ್ಯ ಎಂದರು.
ಎಸ್ಸಿ, ಎಸ್ಟಿ ಅಲೆಮಾರಿಗಳ ಜಾಗಕ್ಕೆ ಹಕ್ಕುಪತ್ರ ವಿತರಣೆಗೆ ಒತ್ತಾಯ
ರಾಮ, ಲಕ್ಷ್ಮಣ, ಆಂಜನೇಯ, ಕೃಷ್ಣಾರ್ಜುನರಂತೆ ವೇಷಧರಿಸಿ ಉಪಜೀವನ ನಡೆಸುತ್ತಿದ್ದಾರೆ. ಇನ್ನೂ ಇವರು ನೆಲೆ ಕಾಣದೇ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅವರಿಗೆ ಹಕ್ಕುಪತ್ರ ವಿತರಣೆ ಮಾಡಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಚುನಾವಣೆ ವೆಚ್ಚಗಳ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಡಿಸಿ ಸಭೆ
ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಅಳವಡಿಸುವ, ಪ್ಲೆಕ್ಸ್ ಬ್ಯಾನರ್ ಮುದ್ರಣ ಮಾಡುವ ವೇಳೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು; ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಗುರು ರಾಘವೇಂದ್ರರು ಭಕ್ತರ ಪಾಲಿನ ಕಾಮಧೇನು: ಶ್ರೀಗಳು
ಸೇಡಂ ಪಟ್ಟಣದಲ್ಲಿ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನ ಪ್ರತಿಷ್ಠಾಪನೆ
18ರಿಂದ ವಿನಯ ನಡಿಗೆ ಹಳ್ಳಿ ಕಡೆಗೆ ಪಾದಯಾತ್ರೆ
25 ದಿನದಲ್ಲಿ 450 ಗ್ರಾಮ ತಲುಪುವ ಗುರಿ: ಕಾಂಗ್ರೆಸ್ ಲೋಕಸಭಾ ಟಿಕೆಟ್ ಆಕಾಂಕ್ಷಿ ಜಿ.ಬಿ.ವಿನಯ್‌ । ಹಳ್ಳಿ ಸಮಸ್ಯೆ ಬಗ್ಗೆ ಜ.12ರವರೆಗೆ ಸಂವಾದ
ಅಕ್ರಮ ಮರಳುಗಾರಿಕೆ ತಡೆದು ತನಿಖೆ ನಡೆಸಿ
ಗಣಿ ಸಚಿವರ ಹೆಸರು ದುರುಪಯೋಗ, ಶೀಘ್ರವೇ ಎಸ್ಸೆಸ್ಸೆಂ ಭೇಟಿ ಮಾಡಿ ಮನವಿ: ಹಂಪೋಳ್
ಪೋಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪೊಲೀಸ್ ಸಹಕಾರದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚಾರಣೆ ಕಾರ‍್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪಿಎಸ್ ಐ ವಸಂತ್ ಕುಮಾರ್ ,ಶಾಲಾ ಕಾಲೇಜುಗಳು ನಿಮ್ಮ ಭವಿಷ್ಯ ರೂಪಿಸುವ ಕೇಂದ್ರವಾಗಿದ್ದು, ಹದಿಹರೆಯ ವಯಸ್ಸಿನಲ್ಲಿ ಪ್ರೀತಿ, ಪ್ರೇಮ ಎಂಬ ಬಲೆಗೆ ಬೀಳದೆ ಭವಿಷ್ಯ ರೂಪಿಸಿಕೊಳ್ಳುವ ಕಡೆ ನಿಮ್ಮ ಗಮನ ಇರಲಿ ಎಂದು ಹೇಳಿದರು.
ದತ್ತಜಯಂತಿಗೆ ಮುಜರಾಯಿ ಇಲಾಖೆ ನಿರ್ದೇಶನ ಪಾಲನೆ: ಡಿಸಿ ಮೀನಾ ನಾಗರಾಜ್
ದತ್ತಜಯಂತಿ ಕಾರ್ಯಕ್ರಮಕ್ಕೆ ಮುಜರಾಯಿ ಇಲಾಖೆ ನಿರ್ದೇಶನದಂತೆ ಹಿಂದಿನ ಬಾರಿಯಂತೆ ಈ ವರ್ಷವೂ ಅವಕಾಶಮೂಲಭೂತ ಸೌಕರ್ಯ ಕಲ್ಪಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವ ದೃಷ್ಠಿಯಿಂದ ಈ ಮೂರು ಆಯಾಮಗಳ ಆಧಾರದಲ್ಲಿ ಜಿಲ್ಲಾಡಳಿತ ಎಲ್ಲಾ ಮುಂಜಾಗ್ರತಾ ಕ್ರಮ
ತಂಬಾಕು ಉತ್ಪನ್ನ ಬಳಕೆ ನಿಷೇಧಕ್ಕೆ ಸಹಕರಿಸಿ
ಜನರಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತದಿಂದ ಗುಲಾಬಿ ಆಂದೋಲನ, ಜಾಗೃತಿ ಜಾಥಾ ನಡೆಯಿತು. ಈ ವೇಳೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಅರಿವು ಮೂಡಿಸುವ ಚಳವಳಿ ಕೂಡ ಮಾಡಲಾಯಿತು.
ಎಳನೀರು ಖರೀದಿಯಲ್ಲಿ ವಂಚನೆ: ಆರೋಪ
ಎಳನೀರು ಖರೀದಿಯಲ್ಲಿ ದಲ್ಲಾಳಿ ಹಾಗೂ ವರ್ತಕರಿಂದ ರೈತರಿಗೆ ಭಾರೀ ವಂಚನೆ: ಆರೋಪಶಾಸಕ ಕೆ.ಎಂ.ಉದಯ್‌ರಿಂದ ಮೋಸಕ್ಕೆ ಕಡಿವಾಣ ಹಾಕುವ ಭರವಸೆ
  • < previous
  • 1
  • ...
  • 10886
  • 10887
  • 10888
  • 10889
  • 10890
  • 10891
  • 10892
  • 10893
  • 10894
  • ...
  • 11333
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved