• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ಜ. 28ಕ್ಕೆ
ರಾಜ್ಯಮಟ್ಟದ ಅಲೆಮಾರಿ ಮತ್ತು ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಮೈಸೂರಿನ ಪುರಭವನದಲ್ಲಿ ಜ. 28ರಂದು ನಡೆಯಲಿದೆ. ಒಕ್ಕೂಟ ಸ್ಥಾಪನೆಯಾಗಿ ಎರಡು ವರ್ಷವಾಗುತ್ತಿರುವ ಸವಿನೆನಪಿಗಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಅಲೆಮಾರಿ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ.
ಮತದಾನ ದಿನ ಮತ ಚಲಾಯಿಸಿ ಸುಭದ್ರ ಸರ್ಕಾರ ರಚಿಸಿ
ಗದಗ ಜಿಲ್ಲಾಡಳಿತ, ಜಿಪಂ ಹಾಗೂ ಸ್ವೀಪ್ ಸಮಿತಿಯಿಂದ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಾದ್ಯಂತ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಚುನಾವಣಾಧಿಕಾರಿ ವೈಶಾಲಿ ಎಂ.ಎಲ್. ಚಾಲನೆ ನೀಡಿದರು. ವಿದ್ಯುನ್ಮಾನ ಮತಯಂತ್ರದ ಬಳಕೆಯ ಪ್ರತಿ ಹಂತ ವಿವರಿಸಿ ಪ್ರಾತ್ಯಕ್ಷಿಕೆ ಸಾದರಪಡಿಸಿದರು. ಮತಯಂತ್ರ, ಕಂಟ್ರೋಲಿಂಗ್‌ ಯುನಿಟ್‌ ಹಾಗೂ ವಿವಿ ಪ್ಯಾಟ್‌ ಕಾರ್ಯ ಹಾಗೂ ಮತ ಚಲಾಯಿಸುವ ಪ್ರಕ್ರಿಯೆಯ ನ್ನು ಸಾರ್ವಜನಿಕರು ವೀಕ್ಷಿಸಿದರು.
ಸುಂದರ ಸಮಾಜ ನಿರ್ಮಾಣದ ಗುರಿ ಹೊಂದಿ
ಸುಂದರ ಸಮಾಜ ನಿರ್ಮಾಣದ ಗುರಿ ಹೊಂದಿ
ಗುರು- ಶಿಷ್ಯ ಸಂಬಂಧ ಬಲವರ್ಧನೆಗೆ ರಾಘವೇಶ್ವರ ಶ್ರೀ ಕರೆ
ಗುರು- ಶಿಷ್ಯರ ಸಂಬಂಧ ಇನ್ನಷ್ಟು ಬಲಗೊಳ್ಳಬೇಕಾದ್ದು ಈ ಕ್ಷಣದ ಅಗತ್ಯ. ಈ ಉದ್ದೇಶದಿಂದ ಶಿಷ್ಯರು, ಭಕ್ತರು ನೇರವಾಗಿ ಪಾಲ್ಗೊಳ್ಳುವ ಹಲವಾರು ಕಾರ್ಯಕ್ರಮಗಳನ್ನು ಸಂಸ್ಥಾನದಿಂದ ಹಮ್ಮಿಕೊಳ್ಳಲಾಗುತ್ತಿದೆ. ಇದರಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ರಾಮಚಂದ್ರಾಪುರ ಮಠದ ಶಂಕರಾಚಾರ್ಯ ರಾಘವೇಶ್ವರ ಭಾರತಿ ಮಹಾಸ್ವಾಮೀಜಿ ಕರೆ ನೀಡಿದರು.
ಲೆಕ್ಕ ಪರಿಶೋಧಕರು ದೇಶದ ಅಭಿವೃದ್ಧಿಯ ವಿನ್ಯಾಸಕಾರರು
ಲೆಕ್ಕ ಪರಿಶೋಧಕರು ದೇಶದ ಅಭಿವೃದ್ಧಿಯ ವಿನ್ಯಾಸಕಾರರಾಗಿದ್ದಾರೆ. ದೇಶದ ಆರ್ಥಿಕ ವ್ಯವಸ್ಥೆ ಉತ್ತಮವಾಗಿಸುವಲ್ಲಿ ಲೆಕ್ಕಪರಿಶೋಧಕರ ಪಾತ್ರ ಪ್ರಮುಖವಾದುದು. ರಾಷ್ಟ್ರ ಕಟ್ಟುವಲ್ಲಿಯೂ ಲೆಕ್ಕ ಪರಿಶೋಧಕರ ಕೊಡುಗೆ ಅಪಾರವಾದುದು ಎಂದರು.
ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜಿಗೆ ಅಘೋಷಿತ ರಜೆ
ರಾಜ್ಯಾದ್ಯಂತ ಇರುವ ಸುಮಾರು 432 ಸರ್ಕಾರಿ ಪದವಿ ಕಾಲೇಜುಗಳು ಕಳೆದ 22 ದಿನಗಳಿಂದ ಅಘೋಷಿತ ರಜೆಯಲ್ಲಿವೆ. ಉಪನ್ಯಾಸಕರು ಇಲ್ಲದಿರುವುದರಿಂದ ವಿದ್ಯಾರ್ಥಿಗಳು ನಿತ್ಯವೂ ಕಾಲೇಜಿಗೆ ಬಂದು, ಹರಟೆ ಹೊಡೆದು ಮನೆಗೆ ವಾಪಸಾಗುವಂತಾಗಿದೆ. ಇನ್ನೇನು ತಿಂಗಳು ಕಳೆದರೆ ಪರೀಕ್ಷೆ ಇರುವ ಹೊತ್ತಲ್ಲಿ ಪದವಿ ಕಾಲೇಜು ತರಗತಿ ನಡೆಯದೇ ಇರುವುದರಿಂದ ವಿದ್ಯಾರ್ಥಿಗಳು ಆಂತಕಗೊಂಡಿದ್ದಾರೆ. ರಾಜ್ಯದ ಸರ್ಕಾರಿ ಪದವಿ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ 11,500 ಅತಿಥಿ ಉಪನ್ಯಾಸಕರು ಪಾಠ ಮಾಡುವ ಬದಲು ತಮ್ಮ ಸೇವಾ ಕಾಯಮಾತಿಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ನವೆಂಬರ್ 23ರಿಂದ ನಿರಂತರವಾಗಿ ಧರಣಿ ಪ್ರಾರಂಭಿಸಿದ್ದಾರೆ. 22 ದಿನಕ್ಕೆ ಹೋರಾಟ ಕಾಲಿಟ್ಟಿದೆ.
ಹಗಲುವೇಷ ಕಲೆ ಶ್ರೀಮಂತಗೊಳಿಸಿದ್ದ ಅಂಜಿನಪ್ಪ
ಕೂಡ್ಲಿಗಿಜಾನಪದ ಕ್ಷೇತ್ರದಲ್ಲಿ ಅದ್ಭುತ ಕಲಾವಿದರಾಗಿದ್ದ ಧೂಪಂ ಅಂಜಿನಪ್ಪ ಅವರು ಆಧ್ಯಾತ್ಮಿಕತೆಯತ್ತ ಒಲವು ಹೊಂದುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದರು ಎಂದು ಆರೂಢ ಪರಮಾನಂದ ಆಶ್ರಮದ ಪೀಠಾಧಿಪತಿ ಪರಮಾನಂದರೂಢ ಸ್ವಾಮೀಜಿ ತಿಳಿಸಿದರು.ತಾಲೂಕಿನ ಯರ‍್ರಗುಂಡ್ಲಹಟ್ಟಿಯಲ್ಲಿ ಬುಧವಾರ ಆಯೋಜಿಸಿದ್ದ ಧೂಪಂ ಅಂಜಿನಪ್ಪ ಸ್ವಾಮೀಜಿಯವರ ದ್ವಿತೀಯ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಸ್ಕೃತ ಭಾಷೆಗೆ ಭಾರತೀಯರಿಂದಲೇ ತಿರಸ್ಕಾರ: ವಿಪ ಮಾಜಿ ಸದಸ್ಯ ಅರುಣ ಶಹಾಪುರ ಕಳವಳ

ಚೈನಾ ದೇಶದಲ್ಲೂ ಪುರಾತನ ಸಂಸ್ಕೃತ ಭಾಷೆ ಬಳಕೆಯಲ್ಲಿದ್ದು, ಭಾರತೀಯರೇ ತಾತ್ಸಾರ ಮಾಡುತ್ತಿರುವುದಕ್ಕೆ ಎಂಎಲ್‌ಸಿ ಅರುಣ್ ಶಹಾಪುರ ಕಳವಳ ವ್ಯಕ್ತಪಡಿಸಿದ್ದಾರೆ.

ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ-ಅಡಿವೇರ
ಲಕ್ಷ್ಮೇಶ್ವರಕ್ಕೆ ಸಮೀಪದ ಬಾಲೆಹೊಸೂರ ಗುರು ದಿಂಗಾಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ 'ಕನ್ನಡಪ್ರಭ' ಯುವ ಆವೃತ್ತಿಯ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಬಾಲೆಹೊಸೂರಿನ ಗುರು ದಿಂಗಾಲೇಶ್ವರ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸಿ.ವಿ. ಅಡಿವೇರ ಮಾತನಾಡಿದರು.
ನೈಋತ್ಯ ಕ್ಷೇತ್ರದಲ್ಲಿ 18 ಸಾವಿರ ಶಿಕ್ಷಕರ ನೋಂದಣಿ: ಮಂಜುನಾಥ್

ಖಾಸಗಿ, ಅನುದಾನಿತ, ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ 3 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದವರು ನೈಋತ್ಯ ಶಿಕ್ಷಕರ ಕ್ಷೇತ್ರ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಹರಾಗಿರುತ್ತಾರೆ.

  • < previous
  • 1
  • ...
  • 10889
  • 10890
  • 10891
  • 10892
  • 10893
  • 10894
  • 10895
  • 10896
  • 10897
  • ...
  • 11333
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved