• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಗೆ ಸೆಡ್ಡು ಹೊಡೆದ ರಘುಪತಿ ಭಟ್ಟರಿಗೆ ಈಶ್ವರಪ್ಪ ಬೆಂಬಲ
ರಘುಪತಿ ಭಟ್ ನಾಮಪತ್ರ ಹಿಂತೆಗೆದುಕೊಳ್ಳದೇ ಬಿಜೆಪಿಗೆ ಸೆಡ್ಡು ಹೊಡೆದು ಕಣದಲ್ಲಿ ಉಳಿದುಕೊಂಡು, ಬಿಜೆಪಿಗೆ ನುಂಗಲಾರದ ತುತ್ತಾಗಿದ್ದಾರೆ. ಅವರನ್ನು ಮನವೊಲಿಸುವುದಕ್ಕೆ ಬಿಜೆಪಿ ನಾಯಕರು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದರು. ಆದರೆ ಅವರು ಬಗ್ಗಲಿಲ್ಲ.
ಮನುಷ್ಯ ಕುಲಕ್ಕೆ ಅಹಿಂಸೆ ಪ್ರತಿಪಾದಿಸಿದ ಬುದ್ಧ
ರಾಜ ಸಿದ್ದಾರ್ಥ ಕಪಿಲ ವಸ್ತುವಿನಲ್ಲಿ ಹುಣ್ಣಿಮೆ ದಿನದಂದು ಮಾಯದೇವಿಯ ಗರ್ಭದಲ್ಲಿ ಜನಿಸಿದನು.
ಎಸ್ಸೆಸ್ಸೆಲ್ಸಿ ಮರು ಪರೀಕ್ಷೆಯಲ್ಲಿ ಗ್ರೇಸ್‌ ಮಾರ್ಕ್ಸ್‌ ಇಲ್ಲ: ಮಧು
ಎಸ್‌ಎಸ್‌ಎಲ್‌ಸಿ ಮರು ಪರೀಕ್ಷೆ-1 ಮತ್ತು 2ರಲ್ಲಿ ಹೆಚ್ಚುವರಿ ಅಂಕ (ಗ್ರೇಸ್ ಮಾರ್ಕ್ಸ್‌)ಗಳನ್ನು ನೀಡುವುದಿಲ್ಲ ಎಂದು ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಅಂಜಲಿ ಹತ್ಯೆ ಖಂಡಿಸಿ ಸಂಘಟನಗಳ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ತಾಳಿಕೋಟೆ ತಾಲೂಕ ನಿಜಶರಣ ಅಂಬಿಗೇರ ಚೌಡಯ್ಯ ಸಮಾಜ ಕ್ಷೇಮಾಭಿವೃದ್ದಿ ಸಂಘ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳಿಂದ ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನದ ಪೀಠಿಕೆಗೆ ಆದರ್ಶವಾಗಿದ್ದವರು ಪ್ರಸಾದ್
ಸಂವಿಧಾನದ ಪೀಠಿಕೆಗೆ ಆದರ್ಶವಾಗಿ ನಡೆದವರು ಸಂಸದ ವಿ.ಶ್ರೀನಿವಾಸ್‌ಪ್ರಸಾದ್‌ ಎಂದು ಸಮಾಜಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
ಕೆರೆಯಲ್ಲಿ ಈಜಲು ಹೋದ ಬಾಲಕರಿಬ್ಬರು ನೀರುಪಾಲು
ಈಜಲು ತೆರಳಿದ್ದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ನೀರುಪಾಲಾದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಕೆರೆಯಲ್ಲಿ ಸೋಮವಾರ ನಡೆದಿದೆ.
ಬದುಕನ್ನು ಅರ್ಥೈಸುವುದೇ ನಿಜವಾದ ಶಿಕ್ಷಣ: ಶಂಕರ್ ದೇವನೂರು
ಮಾತು, ಮನಸ್ಸು, ಮಣ್ಣನ್ನು ಶುದ್ಧವಾಗಿ ಇಟ್ಟುಕೊಂಡಾಗ ಮಾತ್ರ ಬದುಕು ಸುಂದರವಾಗಲು ಸಾಧ್ಯ. ಮಣ್ಣು ಎನ್ನುವುದು ರಾಷ್ಟ್ರಾಭಿಮಾನದ ಪ್ರತೀಕ. ಪ್ರಸ್ತುತ ಶಿಕ್ಷಣ ಮತ್ತು ಬದುಕಿನ ನಡುವೆ ಅಂತರವಿದೆ. ಹಾಗಾಗಿ ನಮ್ಮ ಮಕ್ಕಳು ಬದುಕನ್ನು ಅರ್ಥೈಸಿಕೊಳ್ಳುವಲ್ಲಿ ಸೋತಿದ್ದಾರೆ. ಬದುಕನ್ನು ಅರ್ಥೈಸಿಕೊಳ್ಳುವುದೇ ನಿಜವಾದ ಶಿಕ್ಷಣ. ಮಕ್ಕಳಿಗೆ ನಾವು ಶಾಲಾ ಕಾಲೇಜುಗಳಲ್ಲಿ ನೀಡುತ್ತಿರುವ ಶಿಕ್ಷಣ ನೈತಿಕ ಬದುಕನ್ನು ಕಲಿಸಿಕೊಡುತ್ತಿಲ್ಲ.
ಖಾಲಿ ಜಾಗದಲ್ಲೆಲ್ಲ ಅಕ್ರಮ ಮರಳು ಸಂಗ್ರಹ
ನದಿಯಲ್ಲಿ ನೀರು ಕಡಿಮೆಯಾಗುವುದನ್ನೇ ಕಾಯುತ್ತಿದ್ದ ಅಕ್ರಮ ಮರಳು ದಂಧೆಕೋರರು ನದಿ ದಂಡೆ, ನದಿಗೆ ಹೋಗುವ ರಸ್ತೆ, ಮನೆಯ ಮುಂದೆ, ಖಣ ಹೀಗೆ ಎಲ್ಲಿ ಖಾಲಿ ಜಾಗ ಇದೆಯೋ ಅಲ್ಲೆಲ್ಲ ಅಕ್ರಮವಾಗಿ ಮರಳು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದಾರೆ.
ಶುಲ್ಕ ನಿಯಂತ್ರಣ ಪ್ರಾಧಿಕಾರ ರಚಿಸಿ: ಆಪ್ ಜಿಲ್ಲಾಧ್ಯಕ್ಷ ಭೈರೇಗೌಡ
ಖಾಸಗಿ ವಿದ್ಯಾಸಂಸ್ಥೆಗಳು ಪ್ರತಿವರ್ಷ ಶೇ. 15 ರಿಂದ 20ರಷ್ಟು ಶುಲ್ಕವನ್ನು ಹೆಚ್ಚಳ ಮಾಡುತ್ತಿದ್ದು, ಇದರಿಂದ ಪೋಷಕರಿಗೆ ಹೊರೆ ಆಗುತ್ತಿದೆ. ಈ ಹಿಂದೆ ವಿದ್ಯೆ ಎಂಬುದು ದಾನವಾಗಿತ್ತು. ಆದರೀಗ ಅದು ವ್ಯಾಪಾರೀಕರಣಗೊಂಡಿದೆ.
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ನಿಷೇಧಾಜ್ಞೆ ಜಾರಿ
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ನಿಮಿತ್ತ ಶಾಂತ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಜೂ. 1ರಿಂದ 3ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ನಲಿನ್ ಅತುಲ್ ಆದೇಶ ಹೊರಡಿಸಿದ್ದಾರೆ.
  • < previous
  • 1
  • ...
  • 10891
  • 10892
  • 10893
  • 10894
  • 10895
  • 10896
  • 10897
  • 10898
  • 10899
  • ...
  • 14739
  • next >
Top Stories
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved