• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
25, 26ರಂದು ಕೊಪ್ಪಳದಲ್ಲಿ ಮೇ ಸಾಹಿತ್ಯ ಮೇಳ: ಸೂಳಿಬಾವಿ
ಮೇ 25 ಹಾಗೂ 26ರಂದು 10ನೇ ಮೇ ಸಾಹಿತ್ಯ ಮೇಳವು ನಗರದ ಶಿವಶಾಂತವೀರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಅಂದು ಮೇಳದ ದಶಮಾನೋತ್ಸವ ಸಹ ನಡೆಯಲಿದೆ.
ದೇವಾಜಮ್ಮಣ್ಣಿ ನೆನಪಿನ ವಿಶೇಷ ಅಂಚೆ ಕಾರ್ಡ್ ಬಿಡುಗಡೆ
ದೇಶದಲ್ಲಿ ಮಹಾರಾಜರ ರೀತಿಯಲ್ಲಿಯೇ ಮಹಾರಾಣಿಯರು ಕೂಡಾ ಉತ್ತಮ ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಇತಿಹಾಸ ತಿಳಿಸುವ ಕೆಲಸ ಆಗಬೇಕು
ಇಂದು ಗ್ರಾಮದೇವತೆ ಊರಮ್ಮದೇವಿ ಅದ್ಧೂರಿ ಜಾತ್ರೆ
ಊರ ದೇವತೆ ಜಾತ್ರೆಗಾಗಿ ಪುರ ಜನ, ದೈವಸ್ಥರು ಸೇರಿ ಸಭೆ ಮಾಡುತ್ತಿದ್ದ ಸಂದರ್ಭದಲ್ಲೇ ಬ್ರಿಟಿಷ್‌ ಅಧಿಕಾರಿಯೊಬ್ಬ ಬೂಟ್‌ ಧರಿಸಿ ದೇಗುಲ ಪ್ರವೇಶ ಮಾಡಿದ್ದ.
ವಿಧಾನ ಪರಿಷತ್‌ ಚುನಾವಣೆ; ಜಿಲ್ಲಾ ಕಾಂಗ್ರೆಸ್ ಪೂರ್ವಭಾವಿ ಸಭೆ
6ನೇ ವೇತನ ಆಯೋಗದ ಎಲ್ಲಾ ಶಿಫಾರಸ್ಸುಗಳ ಯಥಾವತ್ತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೊಳಿಸಿದ್ದರಿಂದ ಕನಿಷ್ಟ 10 ಸಾವಿರದಿಂದ 20 ಸಾವಿರ ರು.ವರೆಗೆ ಲಾಭವಾಗಿದೆ. ಸಿದ್ದರಾಮಯ್ಯ ತಮ್ಮ ಹಿಂದಿನ ಅವಧಿಯಲ್ಲಿ ಲಕ್ಷಗಟ್ಟಲೇ ಹುದ್ದೆಗಳ ಸೃಷ್ಟಿಸಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ನೀಡಿದ್ದಾರೆ.
ಆನ್‌ಲೈನ್‌ನಲ್ಲಿ ಲಕ್ಷಾಂತರ ರು. ವಂಚನೆ: ದೂರು
ಹಣ ವರ್ಗಾವಣೆ ಮಾಡಿಕೊಂಡ ಆರೋಪಿತರನ್ನು ಪತ್ತೆ ಮಾಡಿ, ಕಾನೂನು ಕ್ರಮ ಜರುಗಿಸಬೇಕೆಂದು ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಶ್ರೀಪಾದ ಗಣೇಶ ಭಟ್ ದೂರು ನೀಡಿದ್ದಾರೆ.
ಸ್ವ ಅರಿವಿನಿಂದ ಮುಕ್ತಿ ಸಾಧ್ಯ
ವ್ಯಕ್ತಿಯು ಜೀವನದಲ್ಲಿ ಎಷ್ಟೇ ಜ್ಞಾನ ಸಂಪಾದಿಸಿದರೂ ಆತ್ಮದ ಅರಿವಿಲ್ಲದಿದ್ದರೆ ಪ್ರಯೋಜನವಿಲ್ಲ. ಮೊದಲು ತನ್ನನ್ನು ತಾನು ಅರಿತು ಮುಕ್ತಿಯೆಡೆಗೆ ಸಾಗಬೇಕು.
ಕೆಲಸ, ಬದುಕುವ ವಿಧಾನದಲ್ಲಿ ಕ್ರಾಂತಿ ತಂದಿರುವ ಡ್ರೋನ್‌: ಡಾ.ಶಂಕಪಾಲ್‌
ಪ್ರಸಕ್ತ ಜಾಗತಿಕ ಮಟ್ಟದಲ್ಲಿ ಡ್ರೋನ್‌ಗಳು ಫ್ಯೂಚರಿಸ್ಟ್ ಗ್ಯಾಜೆಟ್‌ಗಳಾಗಿ ನೋಡಲ್ಪಟ್ಟಿವೆ. ವಿವಿಧ ಕೈಗಾರಿಗಳಲ್ಲಿ ಅನಿವಾರ್ಯ ಸಾಧನಗಳಾಗಿ ಮಾರ್ಪಟ್ಟಿವೆ ಎಂದು ಜಿಎಂ ವಿಶ್ವವಿದ್ಯಾಲಯ ಕುಲಪತಿ ಡಾ. ಎಸ್.ಆರ್. ಶಂಕಪಾಲ್ ಹೇಳಿದ್ದಾರೆ.
ರೈತರ ಬದುಕಿಗೆ ಕೃಷಿ, ತೋಟಗಾರಿಕೆ ಆಸರೆ: ಡಾ.ಎಚ್.ಎಲ್.ನಾಗರಾಜು
ತೋಟಗಾರಿಕೆ ರೈತರ ಬದುಕಿಗೆ ಆಸರೆಯಾಗಿವೆ. ತೋಟಗಾರಿಕೆ ಬೆಳೆಗಳಿಂದಲೂ ಸಹ ರೈತರು ಆರ್ಥಿಕವಾಗಿ ಸಲಬಲರಾಗುತ್ತಿದ್ದಾರೆ. ಸರ್ಕಾರಗಳು ಸಹ ತೋಟಗಾರಿಕೆ, ಕೃಷಿಗೆ ಹೆಚ್ಚು ಒತ್ತು ನೀಡುತ್ತಿದ್ದು, ರೈತರಿಗೆ ಅನುಕೂಲವಾಗುವ ಸಾಕಷ್ಟು ಯೋಜನೆ ರೂಪಿಸಿದೆ. ಅವುಗಳನ್ನು ರೈತರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು.
ಮುಂಗಾರು ಆರಂಭಕ್ಕೆ ಮುನ್ನ ಕೃಷಿ ಸಲಕರಣೆ ಸಿದ್ಧತೆ
ಇನ್ನೇನು ಮುಂಗಾರು ಆರಂಭವಾಗುವ ಹಂತದಲ್ಲಿದ್ದು, ಶಿರಹಟ್ಟಿ ತಾಲೂಕಿನಲ್ಲಿ ರೈತರು ತಮ್ಮ ಕೃಷಿ ಸಲಕರಣೆಗಳ ಸಿದ್ಧತೆ ಹಾಗೂ ಬಿತ್ತನೆ ಬೀಜ ಸಂಗ್ರಹಣೆಯಲ್ಲಿ ತೊಡಗಿದ್ದಾರೆ. ಕಂಬಾರ, ಬಡಿಗೇರರಿಗೆ ಈಗ ಇನ್ನಿಲ್ಲದ ಕೆಲಸ.
ಬಸವಣ್ಣ ಸಮಗ್ರ ಕ್ರಾಂತಿಕಾರಿ ನಾಯಕ, ವಿಶ್ವಗುರು: ತರಳಬಾಳು ಶ್ರೀ
ದುಬೈನಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಶಿವಾಚಾರ್ಯ ಭಾಗವಹಿಸಿ ಆಶೀರ್ವಚನ ನೀಡಿದರು.
  • < previous
  • 1
  • ...
  • 10892
  • 10893
  • 10894
  • 10895
  • 10896
  • 10897
  • 10898
  • 10899
  • 10900
  • ...
  • 14739
  • next >
Top Stories
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved