ಸೇನೆ ಸೇರುವುದು ಅನ್ನಕ್ಕಾಗಿ ಅಲ್ಲ, ದೇಶ ಸೇವೆಗೆಕನ್ನಡಪ್ರಭ ವಾರ್ತೆ ವಿಜಯಪುರಹೆತ್ತವರನ್ನು, ಹುಟ್ಟಿದ ಊರನ್ನು ತೊರೆದು ದೇಶ ಸೇವೆಯೇ ಈಶ ಸೇವೆ ಎಂದು ಪ್ರಾಣ ಒತ್ತೆ ಇಟ್ಟು ದೇಶಕ್ಕಾಗಿ ಹೋರಾಡಲು ಸಿದ್ದನಿರುವವನೇ ಭಾರತ ಮಾತೆಯ ಹೆಮ್ಮೆಯ ಪುತ್ರ ಎಂದು ಇಂಡಿ ತಾಲೂಕಿನ ಶಿರಕನಹಳ್ಳಿಯ ನಿವೃತ್ತ ಯೋಧ ಜಟ್ಟೆಪ್ಪ ನಾವಿ ಹೇಳಿದರು.