ತುಳುವಿಗೆ ಶೈಕ್ಷಣಿಕ ಮಾನ್ಯತೆಗೆ ದುಡಿದವರು ರಾಮಕೃಷ್ಣ ಆಚಾರ್: ಡಾ.ವಿವೇಕ್ ರೈಪುತ್ತೂರಿನ ಸುಕೃತೀಂದ್ರ ಕಲಾ ಮಂಟಪದಲ್ಲಿ ಭಾನುವಾರ ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ ಶ್ರದ್ಧಾಂಜಲಿ ಸಭೆ ನಡೆಯಿತು. ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ಬಿ.ಎ. ವಿವೇಕ್ ರೈ ಮತ್ತಿತರರು ನುಡಿನಮನ ಸಲ್ಲಿಸಿದರು.