• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
4 ರಾಜ್ಯಗಳ ಗಡಿ ಅರಣ್ಯ ಪ್ರದೇಶದಲ್ಲಿ 23ರಿಂದ ಆನೆ ಗಣತಿ
ಮೇ 23ರಿಂದ 25ರವರೆಗೆ ನಾಲ್ಕೂ ರಾಜ್ಯಗಳ ಗಡಿ ಪ್ರದೇಶದಲ್ಲಿನ ಆನೆಗಳ ಗಣತಿ ಕಾರ್ಯ ಆರಂಭ.
ತ್ಯಾಜ್ಯ ವಿಲೇವಾರಿಗೆ ಅಧಿಕಾರಿಗಳ ಸ್ಪಂದನೆ ಇಲ್ಲ: ಗ್ರಾಪಂ ಉಪಾಧ್ಯಕ್ಷ ಸತೀಶ್‌
ಬಾಗೂರು ಹೋಬಳಿಯ ಕಾರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮಾಡಲು ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಎ.ಸತೀಶ್ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಾತನಾಡಿದರು.
ಅತಿಯಾದ ಪ್ಲಾಸ್ಟಿಕ್ ಬಳಕೆ ಜೀವ ಸಂಕುಲಕ್ಕೆ ಕಂಟಕ
ಪರಿಸರದ ಅರಿವು ಮತ್ತು ಕಾಳಜಿ ಮೊದಲು ನಮ್ಮ ಮನೆಯಿಂದಲೇ ಆರಂಭವಾಗಬೇಕು. ಅತಿಯಾದ ಪ್ಲಾಸ್ಟಿಕ್ ಬಳಕೆ ಜಲಚರ ಜೀವಿಗಳಿಗೆ ಮತ್ತು ಮಾನವ ಸಂಕುಲಕ್ಕೆ ಕಂಟಕವಾಗುತ್ತಿದೆ ಎಂದು ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದರು.
ಶ್ರೀ ವಿದ್ಯಾಮಾನ್ಯತೀರ್ಥರ ಸಂಸ್ಮರಣಾ ಕಾರ್ಯಕ್ರಮ
ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಭಾನುವಾರ ಶ್ರೀ ಭಂಡಾರಕೇರಿ ಮತ್ತು ಶ್ರೀ ಪಲಿಮಾರು ಉಭಯ ಮಠಾಧಿಪತಿಗಳಾಗಿದ್ದ ಪ್ರಾತ:ಸ್ಮರಣೀಯ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದಂಗಳವರ ಆರಾಧನೆ, ನಡೆದ ಸಂಸ್ಮರಣಾ ಕಾರ್ಯಕ್ರಮ ನಡೆಯಿತು.
ದ್ರಾಕ್ಷಿ ಹೊಸ ತಳಿ ಬೆಳೆಯಲು ರೈತರು ಮುಂದಾಗಿ: ಅಶಿಶ್ ಕಾಳೆ
ದ್ರಾಕ್ಷಿ ಬೆಳೆಯುವುದು ಬಹಳ ಕಷ್ಟದ ಕೆಲಸ. ಶ್ರಮ ವಹಿಸಿ ಜವಾಬ್ದಾರಿಯಿಂದ ಕೆಲಸ ಮಾಡಿದರೆ ದ್ರಾಕ್ಷಿ ಬೆಳೆಯಿಂದ ಲಾಭ ಪಡೆದುಕೊಳ್ಳಬಹುದು ಎಂದು ಮಹಾರಾಷ್ಟ್ರದ ದ್ರಾಕ್ಷಿ ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷ ಅಶಿಶ್ ಕಾಳೆ ಹೇಳಿದರು.
ಗದಗ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ!
ಗದಗ ಜಿಲ್ಲೆಯ ಗದಗ, ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಮುಂಡರಗಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದೆ. ತುಂಗಭದ್ರಾ ನದಿ ನೀರು ಆಶ್ರಯಿಸಿರುವ ಈ ತಾಲೂಕುಗಳಲ್ಲಿ ಜಲಕ್ಷೋಭೆ ಉಂಟಾಗಿದೆ.
ಮೀಡಿಯಾ ಸೂಪರ್ ಕಿಂಗ್ಸ್ ತಂಡ ಪ್ರಥಮ
ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬದ ಅಂಗವಾಗಿ ಪತ್ರಕರ್ತರ ಜಿಲ್ಲಾಮಟ್ಟದ ಕ್ರಿಕೆಟ್‌ ಪಂದ್ಯಾವಳಿ ಹಮ್ಮಿಕೊಳ್ಳಲಾಯಿತು. 6 ತಂಡಗಳು ಪಾಲ್ಗೊಂಡಿದ್ದವು. ಸಂಜೆ ನಡೆದ ಸಮಾರೋಪದಲ್ಲಿ ವಿಜೇತ ತಂಡಗಳಿಗೆ ಬಹುಮಾನ ಹಸ್ತಾಂತರಿಸಲಾಯಿತು.
ತುಳುವಿಗೆ ಶೈಕ್ಷಣಿಕ ಮಾನ್ಯತೆಗೆ ದುಡಿದವರು ರಾಮಕೃಷ್ಣ ಆಚಾರ್: ಡಾ.ವಿವೇಕ್‌ ರೈ
ಪುತ್ತೂರಿನ ಸುಕೃತೀಂದ್ರ ಕಲಾ ಮಂಟಪದಲ್ಲಿ ಭಾನುವಾರ ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ ಶ್ರದ್ಧಾಂಜಲಿ ಸಭೆ ನಡೆಯಿತು. ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ಬಿ.ಎ. ವಿವೇಕ್ ರೈ ಮತ್ತಿತರರು ನುಡಿನಮನ ಸಲ್ಲಿಸಿದರು.
ಕೌಟುಂಬಿಕ ಸಂಬಂಧ ಗಟ್ಟಿಯಾಗಲು ತಾಯಿ ಪ್ರೀತಿ ಅಗತ್ಯ
ಕೌಟುಂಬಿಕ ಸಂಬಂಧಗಳು ಗಟ್ಟಿಯಾಗಲು ಪ್ರತಿಯೊಬ್ಬರಲ್ಲೂ ತಾಯಿಯ ಪ್ರೀತಿ ಮತ್ತು ಸಹನೆ ಅತ್ಯಗತ್ಯ ಎಂದು ತುಮಕೂರು ನಗರ ಸಾಂತ್ವನ ಕೇಂದ್ರದ ಸಾಮಾಜಿಕ ಕಾರ್ಯಕರ್ತೆ ಪಾರ್ವತಮ್ಮ ರಾಜಕುಮಾರ ತಿಳಿಸಿದರು.
ನೀರು ಬಿಡುವಂತೆ ಮಹಾ ಡಿಸಿಎಂಗೆ ಜೊಲ್ಲೆ ದಂಪತಿ ಮನವಿ
ಜನರ ನೀರಿನ ಸಮಸ್ಯೆ ಬಗೆಹರಿಸುವ ದೃಷ್ಟಿಯಿಂದ ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಗೆ ನೀರು ಹರಿಸುವಂತೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವೀಸ್‌ಗೆ ಮನವಿ ಮಾಡಿಕೊಂಡಿದ್ದಾರೆ.
  • < previous
  • 1
  • ...
  • 10895
  • 10896
  • 10897
  • 10898
  • 10899
  • 10900
  • 10901
  • 10902
  • 10903
  • ...
  • 14739
  • next >
Top Stories
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved