• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಸುಕಿ ಸೌಹಾರ್ದ ಸಹಕಾರಿಗೆ ₹27 ಲಕ್ಷ ನಿವ್ವಳ ಲಾಭ
₹2.47 ಕೋಟಿ ಠೇವಣಿಯನ್ನು ವಿವಿಧ ಬ್ಯಾಂಕುಗಳಲ್ಲಿ ಗುಂತಾವಣೆ ಮಾಡಲಾಗಿದೆ.
ಬರದ ಸೀಮೆಗೆ ಶಿಂಗಟಾಲೂರು ಏತ ನೀರಾವರಿ ವರದಾನ
ಹಮ್ಮಿಗಿ ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಶಿಂಗಟಾಲೂರ ಏತ ನೀರಾವರಿ (ಹುಲಿಗುಡ್ಡ) ಯೋಜನೆಯಿಂದ ಮುಂಡರಗಿ, ಹಡಗಲಿ, ಕೊಪ್ಪಳ, ಗದಗ ಜಿಲ್ಲೆಯ ರೈತರಿಗೆ ವರದಾನವಾಗಿದೆ.
ರೈತರಿಗೆ ಸಾಲ ಶೀಘ್ರ ಮಂಜೂರಾತಿಗೆ ಕ್ರಮ-ಶಾಸಕ ಜಿ.ಎಸ್‌. ಪಾಟೀಲ
ಪಿಎಲ್‌ಡಿ ಬ್ಯಾಂಕ್‌ ಮೂಲಕ ರೈತರು ಪಡೆಯುವ ಸಾಲ ಸೌಲಭ್ಯ ಮಂಜೂರಾತಿಗೆ ಇನ್ನು ಮುಂದೆ ವಿಳಂಬವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ, ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್. ಪಾಟೀಲ ಹೇಳಿದರು.
ಪ್ರವಾಸೋದ್ಯಮ ಇಲಾಖೆಗೆ ಐತಿಹಾಸಿಕ ದೇವಸ್ಥಾನಗಳ ಸೇರಿಸಲು ಆಗ್ರಹ
ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಜಿಲ್ಲೆಯ ಅನೇಕ ಐತಿಹಾಸಿಕ ಮಠ. ದೇವಸ್ಥಾನ ಹಾಗೂ ಪ್ರವಾಸಿ ಸ್ಥಳಗಳನ್ನು ಅಭಿವೃದ್ಧಿಪಡಿಸುವುದಕ್ಕಾಗಿ ಪ್ರವಾಸೋದ್ಯಮ ಇಲಾಖೆಗೆ ಸೇರಿಸಿದ್ದು ಸ್ವಾಗತಾರ್ಹವಾಗಿದ್ದು, ಇವುಗಳ ಜತೆಗೆ ಮುಂಡರಗಿ ತಾಲೂಕಿನ ಬಿದರಳ್ಳೆಮ್ಮ, ಗೋಣಿಬಸವೇಶ್ವರ, ರಸಲಿಂಗು ದೇವಸ್ಥಾನ, ಮುಂಡರಗಿ ತೋಂಟದಾರ್ಯ ಮಠವನ್ನು ಸಹ ಒಳಪಡಿಸಬೇಕೆಂದು ತಾಲೂಕು ಅಭಿವೃದ್ಧಿ ಹೋರಾಟ ವೇದಿಕೆ ಅಧ್ಯಕ್ಷ ವೈ.ಎನ್. ಗೌಡರ್ ಒತ್ತಾಯಿಸಿದ್ದಾರೆ.
ಲೋಕಾ ಬಲೆಗೆ ಶಿರಹಟ್ಟಿ ಬಿಇಒ ಕಚೇರಿ ಗುಮಾಸ್ತೆ
ಲಕ್ಷ್ಮೇಶ್ವರದ ನಿವೃತ್ತ ಮುಖ್ಯೋಪಾಧ್ಯಾಯ ಎಸ್.ಬಿ. ಲಕ್ಷ್ಮೇಶ್ವರ ಎಂಬವರ ಸೇವಾ ಪುಸ್ತಕವನ್ನು ಬೆಂಗಳೂರಿನ ಮಹಾಲೇಖಪಾಲಕರ ಕಚೇರಿಗೆ ಕಳುಹಿಸಲು ₹೪ ಸಾವಿರಕ್ಕೆ ಬೇಡಿಕೆ ಇಟ್ಟಿದ್ದ ಶಿಕ್ಷಣ ಇಲಾಖೆ ಪ್ರಥಮ ದರ್ಜೆ ಗುಮಾಸ್ತೆಯೊಬ್ಬರು ಶುಕ್ರವಾರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಮೂಡದ ಒಮ್ಮತ, ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಮುಂದೂಡಿಕೆ
ಗಜೇಂದ್ರಗಡ ಪಟ್ಟಣದಲ್ಲಿ ಅ. ೭ರಂದು ನಡೆಯುವ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಸ್ಥಳೀಯ ಪುರಸಭೆ ಸಭಾ ಭವನದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ವೇದಿಕೆ ನಿರ್ಮಾಣ ಸ್ಥಳ ಕುರಿತು ಒಮ್ಮತದ ನಿರ್ಣಯ ಮೂಡದೇ ಪೂರ್ವಭಾವಿ ಸಭೆಯನ್ನು ಮುಂದೂಡಿದ ಘಟನೆ ನಡೆಯಿತು.
ಸಹಕಾರಿ ಕ್ಷೇತ್ರದಲ್ಲಿ ಸಾಲ ಮರುಪಾವತಿ ದೊಡ್ಡ ಪಿಡುಗಾಗಿದೆ-ಮಾಳಗಿ
ಸಹಕಾರಿ ಕ್ಷೇತ್ರದಲ್ಲಿ ಹಣಕಾಸು ವ್ಯವಸ್ಥೆಯಲ್ಲಿ ಜನಸಾಮಾನ್ಯರಿಗೆ ಹೆಚ್ಚು ಪ್ರಯೋಜನ ನೀಡುವ ಜನರಿಗೆ ಅನುಕೂಲವಾದ ವ್ಯವಹಾರ ಕೇಂದ್ರಗಳಾಗಿದ್ದವು. ಸಹಕಾರಿ ಕ್ಷೇತ್ರ ಉತ್ತಮವಾಗಿ ನಡೆಯಬೇಕೆಂದರೆ ಗ್ರಾಹಕರು ಸಾಲ ಮರುಪಾವತಿ, ಠೇವಣಿ ಇತ್ಯಾದಿಗಳ ಬಗ್ಗೆ ಆದ್ಯತೆ ನೀಡಿದರೆ ಸಹಕಾರಿ ಕ್ಷೇತ್ರ ಬೆಳವಣಿಗೆಯಾಗಲು ಸಾಧ್ಯ ಎಂದು ಪಿಕಾರ್ಡ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಎಂ.ಎನ್.ಮಾಳಗಿ ಹೇಳಿದರು.
ಬ್ಯಾಡಗಿ ಪಟ್ಟಣ ಅಭಿವೃದ್ಧಿಗೆ ವಿಶೇಷ ಅನುದಾನಕ್ಕಾಗಿ ಸಿಎಂ ಬಳಿ ಚರ್ಚೆ: ಶಾಸಕ ಶಿವಣ್ಣನವರ
ಪಟ್ಟಣದ ಜನಸಂಖ್ಯೆ ಈಗಾಗಲೇ 40 ಸಾವಿರ ದಾಟಿದ್ದು, ನಗರಸಭೆ ಹಂತಕ್ಕೆ ತಲುಪಿದ್ದು, ಹೀಗಾಗಿ ಇಲ್ಲಿರುವ ಜನರಿಗೆ ಅಭಿವೃದ್ಧಿ ಕಾರ್ಯಕ್ರಮಗಳು ಅತ್ಯವಶ್ಯವಾಗಿದೆ.
110 ದೇಗುಲಗಳಿಗೆ ₹10 ಕೋಟಿ ಅನುದಾನ ಬಿಡುಗಡೆ: ಶಾಸಕ ಯು.ಬಿ. ಬಣಕಾರ
ಕಳೆದ ವರ್ಷ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ₹25 ಕೋಟಿ ವಿಶೇಷ ಅನುದಾನ ನೀಡಿದ್ದರು. ಅದರಲ್ಲಿ ₹10 ಕೋಟಿಯನ್ನು 110 ದೇವಸ್ಥಾನಗಳಿಗೆ ಅನುದಾನ ಹಂಚಿಕೆ ಮಾಡಲಾಗಿದೆ.
ರಾಣಿಬೆನ್ನರಿನಲ್ಲಿ ಜನರ ಜೀವ ಹಿಂಡುತ್ತಿವೆ ರಸ್ತೆ ಗುಂಡಿ!
ನಗರದ ಬಹುತೇಕ ಪ್ರದೇಶಗಳಲ್ಲಿ ರಸ್ತೆಗಳ ತುಂಬಾ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ಗುಂಡಿಗಳ ನಡುವೆ ರಸ್ತೆಗಳಿವೆಯೋ ಎನ್ನುವಂತೆ ಭಾಸವಾಗುತ್ತದೆ. ಹೀಗಾಗಿ ವಾಹನ ಸವಾರರು ಅಂಗೈಯಲ್ಲಿ ಜೀವ ಹಿಡಿದು ವಾಹನಗಳನ್ನು ಚಲಾಯಿಸುವಂತಾಗಿದೆ.
  • < previous
  • 1
  • ...
  • 1086
  • 1087
  • 1088
  • 1089
  • 1090
  • 1091
  • 1092
  • 1093
  • 1094
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved