• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರ ಪರಿಹಾರ ಸಾಲಕ್ಕೆ ಜಮೆ; ಹಣ ಮರಳಿಸುವ ಬಗ್ಗೆ ಬ್ಯಾಂಕ್‌ಗಳಲ್ಲಿ ಗೊಂದಲ
ಭಾಗ್ಯಲಕ್ಷ್ಮೀ, ಪಿಂಚಣಿ, ನರೇಗಾ ಕೂಲಿ, ವೃದ್ದಾಪ್ಯ ವೇತನ, ಗ್ಯಾಸ್‌ ಸಬ್ಸಿಡಿಯೂ ಸಾಲಕ್ಕೆ ಜಮೆ ಮಾಡಲಾಗಿದ್ದು, ಬ್ಯಾಂಕುಗಳ ಕ್ರಮದ ಬಗ್ಗೆ ರೈತಾಪಿ ವಲಯದಿಂದ ತೀವ್ರ ಆಕ್ರೋಶ, ಸಾಲಕ್ಕೆ ಜಮೆ ಮಾಡಿಕೊಂಡ ಬ್ಯಾಂಕುಗಳಿಗೆ ಯಾದಗಿರಿ ಜಿಲ್ಲಾಧಿಕಾರಿ ಡಾ. ಸುಶೀಲಾ ಕಾರಣ ಕೇಳಿ ನೋಟೀಸ್‌ ನೀಡಿದ್ದಾರೆ.
ಕಬ್ಬು, ತೋಟಗಾರಿಕಾ ಬೆಳೆಗಳಿಗೆ ಬರ, ಬೆಳೆ ನಷ್ಟ ಪರಿಹಾರ ನೀಡಲು ಒತ್ತಾಯ
ಮಂಡ್ಯ ಜಿಲ್ಲೆಯ ಪ್ರಮುಖ ಬೆಳೆಗಳಲ್ಲಿ ಕಬ್ಬು ಅಗ್ರಮಾನ್ಯ ಸ್ಥಾನ ಪಡೆದುಕೊಂಡಿದೆ. ಅದಕ್ಕಾಗಿಯೇ ಮಂಡ್ಯ ಜಿಲ್ಲೆಯನ್ನು ಸಕ್ಕರೆ ನಾಡು ಎಂದು ಕರೆಯಲಾಗುತ್ತದೆ. ಪ್ರಸ್ತುತ ಮಂಡ್ಯ ಜಿಲ್ಲೆಗೆ ಭೀಕರ ಬರಗಾಲ ಬಂದೋದಗಿದೆ. ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರು ತಾವು ಬೆಳೆದ ಬೆಳೆಗಳಿಂದ ನಷ್ಟ ಮಾಡಿಕೊಂಡು ವೇದನೆಪಡುತ್ತಿದ್ದಾರೆ.
ಅಪಾಯಕಾರಿಯಾದ ಶಿರಸಿ ಹೇರೂರು ರಸ್ತೆ
ಲೋಕೋಪಯೋಗಿ ಇಲಾಖೆ ಕನಿಷ್ಠ ನಿರ್ವಹಣೆಯನ್ನಾದರೂ ಮಾಡಬೇಕಿತ್ತು ಎಂಬುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣ.
ಪ್ರಜ್ವಲ್‌ ದೇಶಕ್ಕೆ ಮರಳಿ ತನಿಖೆ ಎದುರಿಸಲಿ: ಎಚ್‌ಡಿಕೆ
ಪೆನ್‌ಡ್ರೈವ್‌ ಕೇಸ್‌ ಸಂಬಂಧ ಸಂಸದ ಪ್ರಜ್ವಲ್‌ ರೇವಣ್ಣ ತಕ್ಷಣ ವಾಪಸಾಗಿ ತನಿಖಾ ತಂಡಕ್ಕೆ ಸಹಕಾರ ನೀಡುವಂತೆ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮಾಧ್ಯಮಗಳ ಮೂಲಕ ಸಂದೇಶ ನೀಡಿದ್ದಾರೆ.
ಪುರಸಭೆಯಾಗಿ ಮೇಲ್ದರ್ಜೆಗೇರಿದರೂ ಸಮಸ್ಯೆಗಳಿಲ್ಲ ಮುಕ್ತಿ!
ಅವೈಜ್ಞಾನಿಕ ಫೇವರ್ಸ್‌ ಕಾಮಗಾರಿಗೆ ನಿಂತ ನೀರು, ಸಣ್ಣಪುಟ್ಟ ಅಂಗಡಿಕಾರರಿಂದ ದಿನನಿತ್ಯ ಟ್ರಾಫಿಕ್‌ ಸಮಸ್ಯೆ
ಪು..2ಕ್ಕೆಬೇಸಿಗೆ ಚಿಣ್ಣರ ವಸಂತ ಶಿಬಿರ ಮುಕ್ತಾಯ
ಮುದ್ದೇಬಿಹಾಳ ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬೇಸಿಗೆಯ ಚಿಣ್ಣರ ವಸಂತ ಶಿಬಿರ ಮುಕ್ತಾಯಗೊಂಡಿತು. ಶಿಬಿರದಲ್ಲಿ ಮಕ್ಕಳಿಗೆ ವಿವಿಧ ಕಲಿಕಾ ತಂತ್ರಗಳ ಮೂಲಕ ಶಿಕ್ಷಣ ನೀಡಲಾಯಿತು.
ಪರಿಸರ ಸಮತೋಲನಕ್ಕೆ ಜೇನುಹುಳು ಸಂತತಿ ಮುಖ್ಯ: ಡಾ.ದೇವರಾಜ
ಪರಿಸರ ಸಮತೋಲನ ಕಾಪಾಡಲು ಜೇನುಹುಳು ಸಂತತಿ ರಕ್ಷಣೆ ಅತ್ಯವಶ್ಯಕ ಎಂದು ದಾವಣಗೆರೆ ಐಸಿಎಆರ್- ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಟಿ.ಎನ್. ದೇವರಾಜ ಹೇಳಿದ್ದಾರೆ.
ಬಿಡಿ ಬಿತ್ತನೆ ಬೀಜಗಳ ಖರೀದಿಸಿ ಬಳಸಬೇಡಿ: ಕೃಷಿ ಇಲಾಖೆ
ಜಿಲ್ಲೆಯಲ್ಲಿ ಲೂಸ್ ಬೀಜಗಳನ್ನು ವಿವಿಧ ಭಾಗಗಳಿಂದ ಸಂಗ್ರಹಿಸಿ ರೈತರಿಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ರೈತರು ಅಂತಹ ಬಿಡಿ ಬೀಜಗಳನ್ನು ಖರೀದಿಸಿ, ಬಿತ್ತನೆ ಮಾಡಬಾರದೆಂದು ಕೃಷಿ ಇಲಾಖೆ ಮನವಿ ಮಾಡಿದೆ.
ಪುನರೂರು ಪ್ರತಿಷ್ಠಾನ ಬಾಲ ವಿಕಾಸ ಶಿಬಿರ ಸಮಾರೋಪ
ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಜನ ವಿಕಾಸ ಸಮಿತಿ ಮೂಲ್ಕಿ ಸಹಕಾರದಲ್ಲಿ ಮಕ್ಕಳ ಬೌದ್ಧಿಕ ಬೆಳವಣಿಗೆಗಾಗಿ ಪುನರೂರು ಶ್ರೀ ವಿಶ್ವನಾಥ ದೇವಳದ ಸಭಾಂಗಣದಲ್ಲಿ 8 ದಿನಗಳ ಕಾಲ ಉಚಿತವಾಗಿ ಆಯೋಜಿಸಿದ ಬಾಲ ವಿಕಾಸ ಶಿಬಿರ - 2024ರ ಸಮಾರೋಪ ಸಮಾರಂಭ ನಡೆಯಿತು.
ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ
ಸಿಂಧನೂರಿನ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ತಹಸೀಲ್ದಾರ್‌ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿಪತ್ರ ರವಾನಿಸಲಾಯಿತು
  • < previous
  • 1
  • ...
  • 10896
  • 10897
  • 10898
  • 10899
  • 10900
  • 10901
  • 10902
  • 10903
  • 10904
  • ...
  • 14739
  • next >
Top Stories
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved