ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೂ.1ರೊಳಗೆ ಮತ ಎಣಿಕಾ ಏಜೆಂಟ್ರನ್ನು ನೇಮಿಸಿ
ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜೂನ್ 4ರಂದು ನಡೆಯಲಿರುವ ಮತ ಎಣಿಕಾ ಕಾರ್ಯಕ್ಕೆ ಎಣಿಕಾ ಏಜೆಂಟರನ್ನು ನೇಮಿಸಬೇಕು
ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
ಸಂಬಂಧಿಕರು, ಬೆಂಬಲಿಗರು, ಜಾತಿ ಬಾಂಧವರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮೇ 5ರಂದು ಯುವಕರನ್ನು ಬೆತ್ತಲೆಗೊಳಿಸಿ ಥಳಿಸಿದ ಘಟನೆಯನ್ನು ತಾವು ವೈಯಕ್ತಿಕವಾಗಿ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಖಂಡಿಸುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಬಿಜೆಪಿಗರ ಮಾತಿಗೂ ಕೃತಿಗೂ ಸಂಬಂಧವೇ ಇಲ್ಲ: ಡಿ.ಸುಧಾಕರ್ ವ್ಯಂಗ್ಯ
ನಗರದ ರೋಟರಿ ಸಭಾಂಗಣದಲ್ಲಿ ಸೋಮವಾರ ನಡೆದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಚಾರ ಸಭೆಯನ್ನು ಸಚಿವ ಡಿ.ಸುಧಾಕರ್ ಉದ್ಘಾಟನೆ ಮಾಡಿ ಬಳಿಕ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಆಧಾರ್- ಆರ್ಟಿಸಿ ಸೀಡಿಂಗ್: ಶೇ. 20.67 ಪ್ರಗತಿ
ಜಿಲ್ಲೆಯಲ್ಲಿ ೨೦,೮೮,೧೫೧ ರೈತರನ್ನು ಆಧಾರ್ ಲಿಂಕ್ ಮಾಡಲು ಗುರುತಿಸಲಾಗಿದ್ದು, ಈಗಾಗಲೇ ೪,೩೧,೫೭೨ ರೈತರು ಆಧಾರ್ ಲಿಂಕ್ ಮಾಡಿಸಿದ್ದಾರೆ.
ಯೋಗದಿಂದ ಮಧುಮೇಹ ದೂರ: ಡಾ.ಎಸ್.ಬಿ.ಹಂದ್ರಾಳ
ಬದಲಾದ ಜೀವನಶೈಲಿ, ಆಹಾರ ಪದ್ಧತಿ, ಅತಿಯಾದ ತೂಕ, ಒತ್ತಡದ ಜೀವನ, ನಿದ್ರಾಹೀನತೆ, ಅಜೀರ್ಣತೆ, ಮಲಬದ್ಧತೆ ಮೊದಲಾದ ಕಾರಣಗಳಿಂದ ಮಧುಮೇಹ ಉಂಟಾಗುತ್ತದೆ.
ಕರಾವಳಿ ಕರ್ನಾಟಕ: ಈ ಬಾರಿ ಸಂಕಷ್ಟಕ್ಕೆ ಸಿಲುಕಿದ ಮೀನುಗಾರಿಕೆ ಉದ್ಯಮ
ಮೇ 31ಕ್ಕೆ ಅಂತ್ಯವಾಗುವ ಮೀನುಗಾರಿಕಾ ಋತುಮಾನದಲ್ಲಿ ದ.ಕ. ಜಿಲ್ಲೆಯ ಮೀನುಗಾರಿಕೆ ದೊಡ್ಡ ಮಟ್ಟದ ನಷ್ಟಕ್ಕೆ ಒಳಗಾಗಿದ್ದು ಮೀನುಗಾರರು ಅತಂತ್ರರಾಗಿದ್ದಾರೆ. ಸಮಸ್ಯೆಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಕಂಡುಹಿಡಿಯದಿದ್ದರೆ ಭವಿಷ್ಯದಲ್ಲಿ ಮೀನುಗಾರಿಕೆ ಉದ್ಯಮ ಅತಂತ್ರವಾಗುವ ಆತಂಕ ಎದುರಾಗಿದೆ.
ಜಾತಿ ಗಣತಿ ವರದಿ ಶೀಘ್ರ ಸಂಪುಟಕ್ಕೆ: ಸಿಎಂ
ವರದಿ ಸ್ವೀಕರಿಸದಂತೆ ತುಂಬಾ ಒತ್ತಡವಿತ್ತು. ಆದರೆ ಸಾಮಾಜಿಕ ನ್ಯಾಯ ತತ್ವಕ್ಕಾಗಿ ಸ್ವೀಕರಿಸಿದ್ದೇವೆ. ಇದರಿಂದ ಯಾವುದೇ ಸಮುದಾಯಕ್ಕೂ ತೊಂದರೆಯಾಗುವುದಿಲ್ಲ. ಜೊತೆಗೆ ವರದಿಯನ್ನು ನಾನು ನೋಡಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಾಳೆ ಒಕ್ಕಲಿಗರ ಸಂಘದ ಕಟ್ಟಡಕ್ಕೆ ನಾಮಫಲಕ ಹಾಕದಿರಲು ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಗೌಡ ಎಚ್ಚರಿಕೆ
ಪಿಕ್ಚರ್ ಪ್ಯಾಲೇಸ್ ಚಿತ್ರಮಂದಿರದ ಮಾಲೀಕ ಎಂ.ಆರ್.ಪುಟ್ಟಸ್ವಾಮಿ ಸುಮಾರು ಒಂದು ಎಕರೆಯಷ್ಟು ಜಾಗವನ್ನು ದಾನ ನೀಡಿದ್ದು, ಇವರನ್ನು ಸ್ಮರಿಸುವ ಕಾರ್ಯಕ್ರಮ ರೂಪಿಸಬೇಕು. ಇಲ್ಲವಾದರೆ ಮೇ ೨೨ ರಂದು ಕಟ್ಟಡದ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಎಂ.ಆರ್.ಪುಟ್ಟಸ್ವಾಮಿ ಅಭಿಮಾನಿ ಬಳಗದಿಂದ ಹಮ್ಮಿಕೊಳ್ಳಲಾಗುವುದು ಎಂದು ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಗೌಡ ಎಚ್ಚರಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಹೇಳಿದರು.
ಅಂಜಲಿ ಹಂತಕನನ್ನು ಗಲ್ಲಿಗೇರಿಸಲು ಆಗ್ರಹ
ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಮಾಡಿದ ಗಿರೀಶನನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮೊಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ ವತಿಯಿಂದ ಸೋಮವಾರ ನಗರದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಲಾಯಿತು.
ನೀರಿನಲ್ಲಿ ಲಾರ್ವ ಉತ್ಪತ್ತಿ ಆಗದಂತೆ ಎಚ್ಚರ ವಹಿಸಿ
ಮಳೆಗಾಲ ಪ್ರಾರಂಭ ಆಗಿರುವುದರಿಂದ ಮನೆಯ ಹೊರಾಂಗಣ ತಾಣ ಮತ್ತು ಘನತ್ಯಾಜ್ಯ ವಸ್ತುಗಳಲ್ಲಿ ಮಳೆನೀರು ನಿಂತುಕೊಂಡು ಲಾರ್ವ ಹುಳಗಳು ಉತ್ಪತ್ತಿಯಾಗಿ, ಸೊಳ್ಳೆಗಳು ಹೆಚ್ಚಾಗಬಲ್ಲವು. ಇದರಿಂದ ಡೆಂಘೀಜ್ವರ ಪ್ರಕರಣಗಳು ಕಂಡುಬರುವ ಸಾಧ್ಯತೆ ಇರುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಅಬ್ದುಲ್ ಖಾದರ್ ಹರಿಹರದಲ್ಲಿ ಹೇಳಿದ್ದಾರೆ.
< previous
1
...
10898
10899
10900
10901
10902
10903
10904
10905
10906
...
14739
next >
Top Stories
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್ 5 ಗುರಿ’
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ