• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಜಲಿ ಹತ್ಯೆ ಕೇಸ್‌ ಸಿಐಡಿಗೆ
ಹುಬ್ಬಳ್ಳಿಯಲ್ಲಿ ಇತ್ತೀಚಿಗೆ ನಡೆದ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಸಂಜೆಯೊಳಗೆ (ಮೇ 21) ಆದೇಶ ಹೊರಡಿಸಲಿದೆ.
ವಿಶೇಷಚೇತನರ ಅಭಿವೃದ್ಧಿಗೆ ಬದ್ಧ: ಅಮರೇಶ
ಮುದಗಲ್ ಪಟ್ಟಣದ ಎಪಿಎಂಸಿ ಕಾರ್ಮಿಕ ಭವನದಲ್ಲಿ ವಿಶ್ವ ಸುಲಭ ಲಭ್ಯತೆ ಅರಿವು ದಿನಾಚಾರಣೆ ಕಾರ್ಯಕ್ರಮ ಜರುಗಿತು.
ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹ
ಶಹಾಪುರದಲ್ಲಿ ಕೋಲಿ ಕಬ್ಬಲಿಗ ಸಮನ್ವಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರ ಕುಟುಂಬಕ್ಕೆ ರಕ್ಷಣೆ ನೀಡುವುದರ ಜತೆಗೆ ಅವಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಜನರ ಕಲ್ಯಾಣಾಭಿವೃದ್ಧಿಗೆ ₹1 ಲಕ್ಷ ಕೋಟಿ ಮೀಸಲು
ಈ ಹಿಂದೆ ಕಾಂಗ್ರೆಸ್ ಪಕ್ಷವು ನೀಡಿದ ೧೬೫ ಭರವಸೆಗಳನ್ನು ಈಡೇರಿಸುವಲ್ಲಿ ಯಶಸ್ವಿ ಸಾಧಿಸಿತ್ತು, ಈ ಭಾರಿ ಪಂಚ ಗ್ಯಾರಂಟಿಗಳನ್ನು ನೀಡುವುದರ ಜೂತೆಗೆ ಪರಿಣಾಮಕಾರಿಯಾಗಿ ಆಡಳಿತ ನಡೆಸಲು ಜನರ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಿದೆ,
ವಿದ್ಯಾರ್ಥಿಗಳು ತಮ್ಮ ಅರಿವಿನ ಕೌಶಲ ಬೆಳೆಸಿಕೊಳ್ಳಿ
ಉದ್ಯೋಗ ಸಂದರ್ಶನಗಳ ಸಮಯದಲ್ಲಿ ಪುಸ್ತಕ ಜ್ಞಾನಕ್ಕಿಂತ ಅರಿವಿನ ಕೌಶಲ್ಯದ ಬಗೆಗಿನ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ಅರಿವಿನ ಕೌಶಲ, ತರ್ಕಬದ್ಧ ಯೋಚನಾ ಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ತಂತ್ರಜ್ಞಾನ ಲೇಖಕ ಮತ್ತು ಕರಾವಳಿ ವಿಕಿಮಿಡಿಯನ್ಸ್‌ ಕಾರ್ಯದರ್ಶಿ ಡಾ.ಯು.ಬಿ. ಪವನಜ ಸಲಹೆ ನೀಡಿದರು.
ವಿಶ್ವಜೇನು ನೊಣ ದಿನ ಅಂಗವಾಗಿ ಸುತ್ತೂರಿನಲ್ಲಿ ಜೇನು ಕೃಷಿ ತರಬೇತಿ
ಜೇನುಹುಳುಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಹಾಗೂ ಜೇನು ಸಾಕಾಣಿಕೆಯಲ್ಲಿ ಗಮನಿಸಬಹುದಾದ ಅಂಶಗಳು ಮತ್ತು ಜೇನು ಗೂಡಿಗೆ ಭಾದಿಸುವ ಕೀಟ ಮತ್ತು ರೋಗಗಳ ಕುರಿತು ಮಾಹಿತಿ
ಧಾರವಾಡಕ್ಕೆ ಬೇಕಿದೆ ಸುಸಜ್ಜಿತ ಮಾವು ಮಾರುಕಟ್ಟೆ!
ಧಾರವಾಡದ ಆಪೂಸ್‌ ಮಾವಿಗೆ ದೇಶ-ವಿದೇಶಗಳಲ್ಲಿ ಅಪಾರ ಬೇಡಿಕೆ ಇದ್ದು, ಗುಜರಾತ ಮತ್ತು ಮಹಾರಾಷ್ಟ್ರಗಳಿಂದ ಮಧ್ಯವರ್ತಿಗಳು ಬಂದು ತೀರಾ ಕಡಿಮೆ ಬೆಲೆಗೆ ಮಾವಿನ ಕಾಯಿ ಮತ್ತು ಹಣ್ಣು ಖರೀದಿಸಿ ಹಣ ಮಾಡಿಕೊಳ್ಳುತ್ತಿದ್ದಾರೆ.
ಹಸಿರು ಮೇವಿನ ಬೀಜಗಳ ಉಚಿತ ಮಿನಿ ಕಿಟ್ ವಿತರಣೆ: ಶಿಮುಲ್ ಎಂಡಿ ಎಸ್.ಜಿ.ಶೇಖರ್
ಕಳೆದ ಸಾಲಿನಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದ ಹಿನ್ನೆಲೆ ಮೇವಿನ ಲಭ್ಯತೆ ಕಡಿಮೆಯಾದ್ದರಿಂದ ದುಬಾರಿ ಬೆಲೆ ತೆತ್ತು ಮೇವು ಖರೀದಿಸಿ ನಷ್ಟ ಅನುಭವಿಸಿದ ರೈತರಿಗೆ ನೆರವಾಗುವ ಉದ್ದೇಶದಿಂದ ಮುಂಗಾರು ಹಂಗಾಮು ಆರಂಭ ಮುನ್ನ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ವತಿಯಿಂದ ವಿವಿಧ ಮೇವಿನ ತಳಿಗಳ 3/5 ಕೆ.ಜಿ ಕಿರು ಪೊಟ್ಟಣಗಳನ್ನು (ಮಿನಿ ಕಿಟ್) ರೈತರಿಗೆ ಉಚಿತವಾಗಿ ಪೂರೈಸಲು ನಿರ್ಧರಿಸಲಾಗಿದೆ.
ಅಂಬೇಡ್ಕರ್ ಅಭಿವೃದ್ಧಿ ನಿಗಮ ಕಚೇರಿ ನಿರ್ವಹಣೆಗೆ ಒತ್ತಾಯ
ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಆದಿ ಜಾಂಬವ ಅಭಿವೃದ್ಧಿ ನಿಗಮದ ಕಚೇರಿಯು ಚಿಕ್ಕದಾದ ಕೊಠಡಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದು, ಇಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೇ ಬಳಲುವಂತಾಗಿದೆ. ಪ್ರಮುಖವಾಗಿ ಕಟ್ಟಡವು ಸಹ ಸಾಕಷ್ಟು ಹಳೆಯದಾಗಿದ್ದು ಬೀಳುವ ಹಂತಕ್ಕೆ ಬಂದು ತಲುಪಿದೆ.
ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆಯಲ್ಲಿ ನಿರ್ಲಕ್ಷ್ಯ ಬೇಡ: ಎಚ್.ಕೆ. ಪಾಟೀಲ್‌
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್‌ ಅವರು ಗದಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಬರ ನಿರ್ವಹಣೆ ಕುರಿತು ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.
  • < previous
  • 1
  • ...
  • 10899
  • 10900
  • 10901
  • 10902
  • 10903
  • 10904
  • 10905
  • 10906
  • 10907
  • ...
  • 14739
  • next >
Top Stories
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved