• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾಸಗಿ ಶಾಲಾ-ಕಾಲೇಜುಗಳ ಡೊನೇಷನ್ ಹಾವಳಿ ತಡೆಯಿರಿ
ಶಾಲಾ-ಕಾಲೇಜುಗಳಲ್ಲಿ ಡೊನೇಷನ್ ಹಾವಳಿ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಅಂತಾರಾಷ್ಟ್ರೀಯ ವರ್ಚುಯಲ್ ಸಮ್ಮೇಳನ ಯಶಸ್ವಿ
ಕುವೈತ್ ನ ಅಮೇರಿಕನ್ ವಿವಿಯ ಕಾಲೇಜ್ ಆಫ್ ಬ್ಯುಸಿನೆಸ್ ಅಂಡ್ ಎಕನಾಮಿಕ್ಸ್ ನ ಡಾ. ರಾಲ್ಫ್ ಪಲ್ಲಿಯಮ್, ಇರಾನ್ ನ ಖುಜೆಸ್ತಾನ ರಾಜ್ಯದ ಆಜಾದ್ ಅಹ್ವಾಜ್ ವಿವಿಯ ಕಂಪ್ಯೂಟರ್ಸೈನ್ಸ್ ವಿಭಾಗದ ಡಾ. ಸಿರೂಸ್ ಜಬೋಲಿ, ತುಮಕೂರು ವಿಶ್ವವಿದ್ಯಾನಿಲಯದ ಮಾಜಿ ರಿಜಿಸ್ಟ್ರಾರ್ ಪ್ರೊ.ಕೆ. ಶಿವಚಿತಪ್ಪ, ಮಾಹಿತಿ ವಿಜ್ಞಾನಿ ಪ್ರೊ. ಶಾಲಿನಿ, ಮುಂಬೈನ ಎಸ್.ಎನ್.ಡಿಟಿ ಮಹಿಳಾ ವಿವಿಯ ಕ್ರೀಡೆ ಮತ್ತು ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ಕವಿತಾ ಖೋಲ್ಗಡೆ,
ಹೆಚ್ಚಿನ ಮಳೆ: ಮರದ ಮಿಲ್ ನೀರಿನಿಂದ ಆವೃತ
ಕೈಗಾರಿಕಾ ಬಡಾವಣೆಯಲ್ಲಿ ಹೆಚ್ಚಿನ ಮಳೆ ಸುರಿದ ಹಿನ್ನೆಲೆಯಲ್ಲಿ ಮರದ ಮಿಲ್‌ ನೀರಿನಿಂದ ಆವೃತವಾಗಿದೆ. 5 ಅಡಿಗಿಂತ ಎತ್ತರದಲ್ಲಿ ನೀರು ನಿಂತಿರುವ ದೃಶ್ಯ ಕಂಡು ಬಂದಿದೆ.
ಕೂಡ್ಲಿಗಿಯಲ್ಲಿ ಭಾರಿ ಮಳೆಗೆ 8 ಕುರಿ ಸಾವು
ಅಮಲಾಪುರ ಗ್ರಾಮದ ತಿರುಮಲ ಎಂಬವರಿಗೆ ಸೇರಿದ ಮನೆ ಮತ್ತು ಕಾನಹೊಸಹಳ್ಳಿ, ಇಮಡಾಪುರ ಗ್ರಾಮದ ತಲಾ ಒಂದೊಂದು ಮನೆ ಸೇರಿ ಒಟ್ಟು ಮೂರು ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ಅಂಜಲಿ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ
ಅಮಾಯಕ ಯುವತಿ ಅಂಜಲಿ ಅಂಬಿಗೇರ ಕೊಲೆ ಖಂಡಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ, ಪರಿಹಾರ ನೀಡಬೇಕೆಂದು ಆಗ್ರಹಿಸಿ ತಾಲೂಕು ಗಂಗಾಮತ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಯುವಕ ಸಂಘದ ವತಿಯಿಂದ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ರೈತರ ಸಾಲ ಮನ್ನಾಗೊಳಿಸಿ, ಬೆಳೆ ಪರಿಹಾರ ನೀಡಿ
ತೀವ್ರ ಬರದ ಹಿನ್ನೆಲೆ ರೈತರ ಎಲ್ಲ ಬೆಳೆಗಳ ನಷ್ಟಕ್ಕೆ ಸಮರ್ಪಕ ಪರಿಹಾರ ನೀಡಬೇಕು. ಎಲ್ಲ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಉಡುಪಿ: ಸಾಫಲ್ಯ ಟ್ರಸ್ಟ್‌ನಿಂದ ಸಾಂಸ್ಕೃತಿಕ, ಸನ್ಮಾನ ಕಾರ್ಯಕ್ರಮ
ಶೇ.100 ಫಲಿತಾಂಶ ಬಂದ ಉಡುಪಿಯ ಮಹಿಳಾ ಕಾಲೇಜಿನ ಮುಖ್ಯಸ್ಥೆ ಇಂದಿರಾ ಅವರನ್ನು ಸನ್ಮಾನಿಸಲಾಯಿತು. ನಂತರ ಸಾಫಲ್ಯ ಯಕ್ಷಗಾನ ಮಹಿಳಾ ಬಳಗದವರಿಂದ ರುದ್ರಕೋಪ ಯಕ್ಷಗಾನ ಪ್ರದರ್ಶನ ನಡೆಯಿತು.
ಯುವ ಜನತೆಗೆ ಗತಕಾಲದ ಅರಿವು ಮುಖ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಯುವ ಜನರು ನಮ್ಮ ಹಿಂದಿನ ಗತಕಾಲದ ವೈಭವ ಅರಿಯುವ ದೃಷ್ಟಿಕೋನ ಹೊಂದಿರಬೇಕು. ಪ್ರಾಚೀನ ಸ್ಮಾರಕಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಸಿಕ್ಯಾಬ್ ಎಆರ್‌ಎಸ್‌ಐ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮಲ್ಲಿಕಾರ್ಜುನ ಮೇತ್ರಿ ಹೇಳಿದರು.
ತುಂಗಭದ್ರಾ ಅಣೆಗೆ ಶೂನ್ಯ ಒಳಹರಿವು
ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ರಾಜ್ಯದ ವಿವಿಧ ಜಲಾಶಯಗಳಲ್ಲಿ ನೀರಿನ ಒಳಹರಿವು ಹೆಚ್ಚಳವಾಗುತ್ತಿದ್ದರೆ ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ಇನ್ನೂ ಆ ಭಾಗ್ಯವಿಲ್ಲ.
ಸಂಗೀತ, ಸಾಹಿತ್ಯಕ್ಕೆ ಸತ್ವಯುತವಾದ ಬದುಕಿಗೆ ಶಕ್ತಿ ತುಂಬುವ ಲಕ್ಷಣಗಳಿವೆ-ಹಿರೇಮಠ
ಸಂಗೀತ ಹಾಗೂ ಸಾಹಿತ್ಯಕ್ಕೆ ಸತ್ವಯುತವಾದ ಬದುಕಿಗೆ ಶಕ್ತಿ ತುಂಬುವ ಎಲ್ಲ ಲಕ್ಷಣಗಳಿದ್ದು, ಅರ್ಥಪೂರ್ಣವಾಗಿ ಇವನ್ನು ಬಳಸಿಕೊಳ್ಳುವ ಇಚ್ಛಾಶಕ್ತಿ ಈಗ ಬೇಕಾಗಿದೆ. ಹಾನಗಲ್ಲು ಗಾನಗಂಗೆಯ ಪುಣ್ಯಭೂಮಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಹಿರೇಮಠ ತಿಳಿಸಿದರು.
  • < previous
  • 1
  • ...
  • 10900
  • 10901
  • 10902
  • 10903
  • 10904
  • 10905
  • 10906
  • 10907
  • 10908
  • ...
  • 14739
  • next >
Top Stories
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved