• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
17 ಬೈಕ್‌ ಕದ್ದವನ 20 ದಿನದಲ್ಲೇ ಬಂಧಿಸಿದ ಪೊಲೀಸರು
ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನ ಬಂಧನದಿಂದ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 4 ಪ್ರಕರಣ, ಸಾಗರ, ಸಖರಾಯಪಟ್ಟಣ, ರಾಮನಗರ ಪಟ್ಟಣ, ದಾವಣಗೆರೆ, ಹೊನ್ನಾಳ್ಳಿ, ಭದ್ರಾವತಿ, ಮೈಸೂರು, ತಿಪಟೂರು, ಹಾಸನ, ಹರಪನಹಳ್ಳಿಯಲ್ಲಿ ತಲಾ ಒಂದೊಂದು ಬೈಕ್ ಕಳವು ಪ್ರಕರಣಗಳು ಬೆಳಕಿಗೆ ಬಂದಿದೆ ಎಂದು ಮಾಹಿತಿ ನೀಡಿದರು.
ಸಂಗೀತ, ಚಿತ್ರಕಲಾ, ರಂಗಕಲಾವಿದ ಶಿಕ್ಷಕರ ನೇಮಿಸಿ
ಮಕ್ಕಳ ಬೌದ್ಧಿಕ, ಮಾನಸಿಕ, ಭಾವನಾತ್ಮಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಇವುಗಳು ತುಂಬಾ ಅವಶ್ಯಕ. ಇದನ್ನು ಗಂಭೀರವಾಗಿ ಪರಿಗಣಿಸಿಯೇ ಶಿಕ್ಷಣ ತಜ್ಞರು ಪ್ರೌಢಶಾಲಾ ಹಂತದಲ್ಲಿಯೇ ಮಕ್ಕಳಿಗೆ ಈ ಲಲಿತಕಲೆಗಳ ಅರಿವು ಮತ್ತು ತರಬೇತಿ ಸಿಗಲೆಂದು ಪರಿಣಿತಿ ಹೊಂದಿದ ಶಿಕ್ಷಕರ ನೇಮಕಾತಿಗೆ ಶಿಫಾರಸು ಮಾಡಿದ್ದಾರೆ. ಈ ಹಿಂದಿನ ಅನೇಕ ಶಿಕ್ಷಣ ಆಯೋಗಗಳೂ ಈ ಅಂಶವನ್ನು ಎತ್ತಿಹಿಡಿದಿವೆ ಎಂದರಲ್ಲದೆ, ರಾಜ್ಯ ಸರ್ಕಾರ ಸಂಗೀತ, ಚಿತ್ರಕಲಾ, ರಂಗಕಲಾ ಮತ್ತು ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಬೇಕು
ಮಾನವ ಹಕ್ಕುಗಳಿಗೆ ಚ್ಯುತಿಬಾರದಂತೆ ನಡೆದುಕೊಳ್ಳಿ
ಮೂಲಭೂತ ಹಕ್ಕುಗಳು ಹುಟ್ಟಿನಿಂದ ಬರುತ್ತವೆ. ಘನತೆಯ ಬದುಕಿಗೆ, ಮಾನವ ಹಕ್ಕುಗಳಿಗೆ ಚ್ಯುತಿಬಾರದಂತೆ ನಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಯಾದವ ವನಮಾಲಾ ಆನಂದರಾವ ಹೇಳಿದರು.
ಕಲ್ಯಾಣಿಗೆ ಕಳೆ ತಂದ ʻನರೇಗಾʼ
16ನೇ ಶತಮಾನದಲ್ಲಿ ಸೋಂದಾ ಅರಸರ ಕಾಲಾವಧಿಯಲ್ಲಿ ಈ ಕಲ್ಯಾಣಿ ನಿರ್ಮಿಸಿರಬಹುದು ಎಂಬ ನಂಬಿಕೆ ಸ್ಥಳೀಯರಲ್ಲಿದೆ. ಕಲ್ಯಾಣಿಯ ತಳಭಾಗದ ರಚನೆ ಬಹುಭುಜಾಕೃತಿಯಲ್ಲಿದ್ದು, 8 ಶೃಂಗ ಬಿಂದುಗಳು 7 ಬಾಹುಗಳಿಂದ ಕೂಡಿದೆ
ತಾಮ್ರಗುಂಡಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ
ಡಂಬಳ ಹೋಬಳಿಯ ಬರದೂರ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಬರುವ ತಾಮ್ರಗುಂಡಿ ಕೆರೆಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷವಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಯುವಕರು ಮೊಬೈಲ್‍ನಲ್ಲಿ ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಅತಿಥಿ ಬೋಧಕರ ಮುಷ್ಕರ, ವಿದ್ಯಾರ್ಥಿಗಳು ಅತಂತ್ರ
ತರಗತಿ ಬಹಿಷ್ಕರಿಸಿ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ
ಜನನ, ಮರಣ ನೋಂದಣಿ ಸಮಪರ್ಕವಾಗಿ ನಮೂದಿಸಿ
ಜನನ, ಮರಣ ನೋಂದಣಿ ಸಮಪರ್ಕವಾಗಿ ನಮೂದಿಸಿಜನನ, ಮರಣ ನೋಂದಣಿ ಕುರಿತು ತರಬೇತಿ ಕಾರ್ಯಾಗಾರದಲ್ಲಿ ಅಪರ ಡೀಸಿ ಡಾ.ತಿಪ್ಪೇಸ್ವಾಮಿ ಸೂಚನೆ
ಶ್ರೀರಂಗನಿಗೆ ಚಿನ್ನದ ಅಭಯ ಹಸ್ತ ಗದ ಹಸ್ತ ಸಮರ್ಪಣೆ
ಮಾಗಡಿ: ಪಟ್ಟಣದ ಐತಿಹಾಸಿಕ ತಿರುಮಲೆ ಶ್ರೀ ರಂಗನಾಥ ಸ್ವಾಮಿಗೆ ದೇವಸ್ಥಾನದ ಮೂಲ ಪ್ರಧಾನ ಆಗಮಿಕರು ಹಾಗೂ ಪ್ರಧಾನ ಅರ್ಚಕ ಕಲ್ಯಾಣಿ ವೆಂಕಟ ರಂಗಾಚಾರ್ ಕುಟುಂಬದಿಂದ 1.20 ಕೋಟಿ ಮೌಲ್ಯದ ಚಿನ್ನದ ಅಭಯ ಹಸ್ತ ಗದ ಹಸ್ತ ದೇವಸ್ಥಾನದ ಅರ್ಚಕರ ಕುಟುಂಬದಿಂದ ಸಮರ್ಪಣೆ ಮಾಡಲಾಯಿತು.
ಜಿಂಕೆಚರ್ಮ, ಕೊಂಬು ಬೆಂಗ್ಳೂರಲ್ಲಿ ಮಾರಾಟಕ್ಕೆ ಯತ್ನಿಸಿದವನ ಬಂಧನ
ಆರೋಪಿ ಚಂದ್ರಶೇಖರಪ್ಪ ಗೌಡ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಜಿಂಕೆಚರ್ಮ, ಕೊಂಬುಗಳ ಮಾರಾಟಕ್ಕೆ ಮುಂದಾಗಿದ್ದ. ಈತನಿಗೆ ಯಾರು ಇವುಗಳನ್ನು ನೀಡಿದ್ದಾರೆ? ಎಲ್ಲಿಂದ ಇವುಗಳನ್ನು ತಂದಿದ್ದ? ಯಾರಿಗೆ ಮಾರಾಟ ಮಾಡಲು ಬಂದಿದ್ದ ಎಂಬುದು ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಗಳಿಂದ ಕರ್ತವ್ಯ ಲೋಪ...!
ಅಧಿಕಾರಿಗಳಿಂದ ಕರ್ತವ್ಯ ಲೋಪ...!ಗುಣಮಟ್ಟದ ಭತ್ತವನ್ನು ಖರೀದಿ ಮಾಡದೆ ಅಧಿಕಾರಿಗಳ ನಿರ್ಲಕ್ಷ್ಯಸರ್ಕಾರಕ್ಕೆ ಅಪಾರ ನಷ್ಟ: ಆರೋಪ
  • < previous
  • 1
  • ...
  • 10902
  • 10903
  • 10904
  • 10905
  • 10906
  • 10907
  • 10908
  • 10909
  • 10910
  • ...
  • 11310
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved