• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ಜಿಲ್ಲೆಗೆ ಶೇ.೬೪.೦೫ ಪಠ್ಯಪುಸ್ತಕ ಪೂರೈಕೆ
ಪಠ್ಯ ಪುಸ್ತಕಗಳು ತಾಲೂಕುಗಳಿಗೆ ನೇರವಾಗಿ ಪೂರೈಕೆಯಾಗುತ್ತಿದ್ದು ಬಿಇಒ ಹಂತದ ನೋಡೆಲ್ ಆಧಿಕಾರಿಗಳು ಅವುಗಳನ್ನು ಶಾಲೆಗಳಿಗೆ ಪೂರೈಸುವ ಜವಾಬ್ದಾರಿ ಹೊತ್ತಿದ್ದಾರೆ. ಒಂದರಿಂದ ಹತ್ತನೇ ತರಗತಿಯವರೆಗಿನ ಮಕ್ಕಳಿಗೆ ದಿನಚರಿ ಪುಸ್ತಕಗಳನ್ನು ನೀಡಲಾಗುತ್ತಿದೆ. ೪ ರಿಂದ ೯ನೇ ತರಗತಿಯವರೆಗಿನ ಮಕ್ಕಕಳಿಗೆ ಕನ್ನಡ, ಇಂಗ್ಲಿಷ್, ಗಣಿತ ವಿಷಯದಲ್ಲಿ ಅಭ್ಯಾಸ ಪುಸ್ತಕಗಳನ್ನು ಕೊಡಲಾಗುತ್ತಿತ್ತು. ಅದನ್ನು ೨೦೨೨-೨೩ ಮತ್ತು ೨೦೨೩-೨೪ನೇ ಸಾಲಿನಲ್ಲಿ ನೀಡಿರಲಿಲ್ಲ. ಈ ಸಾಲಿನಿಂದ ಅಭ್ಯಾಸ ಪುಸ್ತಕಗಳನ್ನು ನೀಡುತ್ತಿದೆ.
ಮುರುಡೇಶ್ವರದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಮುರುಡೇಶ್ವರ ವಿಶ್ವವಿಖ್ಯಾತ ಪ್ರವಾಸಿ ಕ್ಷೇತ್ರವಾಗಿದ್ದು, ಇಲ್ಲಿನ ಪ್ರಕೃತಿದತ್ತವಾದ ಸೌಂದರ್ಯವನ್ನು ವೀಕ್ಷಿಸುವುದೇ ಒಂದು ಸುಂದರ ಅನುಭವ.
ರಾಜ್ಯದಲ್ಲಿ ಮತ್ತೆ ದೂರವಾಣಿ ಕರೆ ಕದ್ದಾಲಿಕೆ ಗದ್ದಲ: ಎಚ್‌ಡಿಕೆ ಆರೋಪ

ಜೆಡಿಎಸ್‌ ಪಕ್ಷ ಹಾಗೂ ತಮ್ಮ ಕುಟುಂಬ ಸದಸ್ಯರಲ್ಲಿ 40 ಜನರ ಫೋನ್‌ ಟ್ಯಾಪ್‌ ಆಗ್ತಿದೆ ಎಂದು ಎಚ್‌ಡಿಕೆ ಸ್ಫೋಟಕ ಆರೋಪ ಮಾಡಿದ್ದು, ಪ್ರಜ್ವಲ್‌ನಿಂದ ತಪ್ಪಾಗಿದ್ದರೆ ಕ್ಷಮೆ ಕೇಳ್ತೀನಿ ಎಂಬುದಾಗಿಯೂ ಅಚ್ಚರಿಯ ರೀತಿಯಲ್ಲಿ ಎಚ್‌ಡಿಕೆ ಪ್ರತಿಕ್ರಿಯಿಸಿದ್ದಾರೆ.  

ಬೀನ್ಸ್ ಬೆಳೆದು ಲಕ್ಷ ಲಕ್ಷ ಗಳಿಸಿದ ರೈತ
ಗಿರೀಶ್, ಬಿ.ಎ. ಪದವಿ ಮುಗಿಸಿ ತಾಲೂಕು ಕಚೇರಿಯಲ್ಲಿ ಹೊರಗುತ್ತಿಗೆ ನೌಕರರಾಗಿ ಸೇರಿಕೊಂಡಿದ್ದರು. ಬರುವ 15 ಸಾವಿರ ಸಂಬಳ ಸಾಕಾಗುತ್ತಿರಲಿಲ್ಲ. ಇದರಿಂದ ಕೆಲಸ ಬಿಟ್ಟು ಊರಿಗೆ ಬಂದು ಕೃಷಿ ಆರಂಬಿಸಿ ಬೀನ್ಸ್‌ ಬೆಳೆದು ಲಕ್ಷ ಲಕ್ಷ ರು. ಸಂಪಾದಿಸಿದ್ದಾರೆ
ಕೃತಕ ಬುದ್ಧಿಮತ್ತೆ ಕ್ರಾಂತಿ ಅಲಕ್ಷಿಸುವಂತಿಲ್ಲ: ಡಾ.ರಂಗಸ್ವಾಮಿ
ವಿಶ್ವವ್ಯಾಪಿ ಕೃತಕ ಬುದ್ಧಿಮತ್ತೆಯೇ ಈಗ ಬಹುಚರ್ಚಿತ ವಿಷಯವಾಗಿದೆ. ಕೃತಕ ಬುದ್ಧಿಮತ್ತೆಯ ಕ್ರಾಂತಿಯನ್ನು ಯಾರೂ ಅಲಕ್ಷಿಸುವಂತಿಲ್ಲ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ರಿಜಿಸ್ಟ್ರಾರ್ ಡಾ. ಬಿ.ಇ.ರಂಗಸ್ವಾಮಿ ಅಭಿಪ್ರಾಯಪಟ್ಟರು.
ಬೇಲೂರಿನ ಒಕ್ಕಲಿಗರ ಸಂಘದ ವಿರುದ್ಧ ದೂರು: ದಾಖಲೆಗಳ ವಶ
ಹಾಸನ ಜಿಲ್ಲಾ ಸಹಕಾರ ನಿಬಂಧಕರ ಕಚೇರಿ ಅಧಿಕಾರಿಗಳು ಬೇಲೂರು ತಾಲೂಕು ಒಕ್ಕಲಿಗರ ಸಂಘದ ವ್ಯವಹಾರದ ಕಡತಗಳನ್ನು ತಮ್ಮ ಸುಪರ್ದಿಗೆ ಪಡೆದುಕೊಂಡ ಘಟನೆ ನಡೆದಿದೆ. ಬೇಲೂರು ಪಟ್ಟಣದಲ್ಲಿರುವ ತಾಲೂಕು ಒಕ್ಕಲಿಗರ ಸಂಘದಲ್ಲಿ ಈ ಹಿಂದೆ ಶಾಸಕರಾಗಿದ್ದ ವೈ.ಎನ್.ರುದ್ರೇಶ್ ಗೌಡರ ನಿಧನದ ಹಿನ್ನೆಲೆಯಲ್ಲಿ ಸಂಘಕ್ಕೆ ಅಡಾಕ್ ಸಮಿತಿ ನೇಮಕ ಮಾಡಲಾಗಿತ್ತು.
ಪರಿಷತ್ ಚುನಾವಣೆಗೆ ‘ಗ್ಯಾರಂಟಿ’ ಸಹಾಯ: ಮಧು ಬಂಗಾರಪ್ಪ
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಲ್ಲ 6 ಕ್ಷೇತ್ರಗಳನ್ನು ಗೆಲ್ಲಲೇಬೇಕು ಎಂದು ಹೇಳಿದ್ದಾರೆ. ಅದರಂತೆ ತಯಾರಿಗಳನ್ನು ನಡೆಸಿದ್ದೇವೆ. ನೈರುತ್ಯ ಕ್ಷೇತ್ರದಲ್ಲಿ ಸುಮಾರು 74,000 ಪದವೀಧರ ಮತ್ತು 24,000 ಶಿಕ್ಷಕ ಮತದಾರರಿದ್ದಾರೆ. ಇಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಆಯನೂರು ಮಂಜುನಾಥ ಮತ್ತು ಡಾ.ಕೆ.ಕೆ.ಮಂಜುನಾಥ್ ಗೆಲ್ಲಿದ್ದಾರೆ ಎಂದು ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಅಂಜಲಿ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ಗುರಿಪಡಿಸಲು ಆಗ್ರಹ
ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಮಾಸುವ ಮುನ್ನವೇ ಅಂಜಲಿ ಅಂಬಿಗೇರ ಅವರ ಹತ್ಯೆ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.
ಮಳೆ ನೀರಿನಿಂದ ಗಾಯತ್ರಿ ನಗರ ಜಲಾವೃತ
ಗುಳೇದಗುಡ್ಡ: ಶನಿವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಪಟ್ಟಣದ ಕಮತಗಿ ರಸ್ತೆಗೆ ಹೊಂದಿಕೊಂಡ ನೇಕಾರರ ಗಾಯತ್ರಿ ನಗರದ ಮನೆಗಳ ಸುತ್ತಲೂ ಭಾರಿ ಪ್ರಮಾಣದಲ್ಲಿ ಮಳೆ ನೀರು ಸಂಗ್ರಹವಾಗಿ ಈ ಪ್ರದೇಶ ಸಂಪೂರ್ಣ ಜಲಾಮಯಗೊಂಡಿತ್ತು.
ಜ್ಞಾನ ದಾನ ಮಾಡಿದಷ್ಟು ಹೆಚ್ಚುತ್ತದೆ: ಡಾ.ಸಿದ್ಧರಾಮ ಶ್ರೀ
ಬೀಳಗಿಯ ಸಿದ್ದೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ 1974-75ನೇ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳಿಂದ ಭಾನುವಾರ ಗುರುವಂದನೆ ಕಾರ್ಯಕ್ರಮ ನಡೆಯತು.
  • < previous
  • 1
  • ...
  • 10902
  • 10903
  • 10904
  • 10905
  • 10906
  • 10907
  • 10908
  • 10909
  • 10910
  • ...
  • 14739
  • next >
Top Stories
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved