• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ಘನತೆ, ಗೌರವ ರಕ್ಷಿಸುವುದು ಮಾನವ ಹಕ್ಕು: ಎ.ವಿಶ್ವನಾಥ್
ಜನರ ಘನತೆ, ಗೌರವ ರಕ್ಷಿಸುವುದು ಮಾನವ ಹಕ್ಕು: ಎ.ವಿಶ್ವನಾಥ್ವಿಶ್ವ ಮಾನವ ಹಕ್ಕುಗಳ ದಿನದ ಕಾರ್ಯಕ್ರಮ
ಪಡಿತರ ಅಕ್ಕಿ ಅಕ್ರಮ- ಸಿಐಡಿ ತನಿಖೆಗೆ ಸದನದಲ್ಲಿ ಶಾಸಕ ಕಂದಕೂರು ಆಗ್ರಹ
ಜಿಲ್ಲೆಯಲ್ಲಿ ನಡೆದ ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣ ಸಿಐಡಿ ತನಿಖೆಗೆ ವಹಿಸುವಂತೆ ಮಂಗಳವಾರ ಬೆಳಗಾವಿ ಅಧಿವೇಶನದಲ್ಲಿ ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸಾದ ಅನ್ನಭಾಗ್ಯ ಯೋಜನೆಯಲ್ಲಿನ ಕೋಟ್ಯಂತರ ರುಪಾಯಿ ಅಕ್ಕಿ ದಾಸ್ತಾನು ಕಳವಾಗಿದೆ. ಅಕ್ರಮ ಪ್ರಕರಣಗಳು ಜಿಲ್ಲೆಯಲ್ಲಿ ಪದೇ ಪದೆ ನಡೆಯುತ್ತಿರುವುದಕ್ಕೆ ಲಗಾಮು ಹಾಕಬೇಕು ಎಂದು ಅವರು ಆಗ್ರಹಿಸಿದರು.
ಫೋಟೋ ವೈರಲ್‌: ‘ಬುರ್ಖಾ ತೆಗೆದು ಬನ್ನಿ’ ಫಲಕ ತೆರವು
ಎರಡು ದಿನಗಳಿಂದ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸೂಚನಾ ಫಲಕ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿತ್ತು. ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಫಲಕ ತೆಗೆಯುವಂತೆ ಆಸ್ಪತ್ರೆ ಸಿಬ್ಬಂದಿ ಮೇಲೆ ಒತ್ತಡ ಹೇರಲಾಗಿತ್ತು. ಒತ್ತಡದ ಹಿನ್ನೆಲೆಯಲ್ಲಿ ಸೂಚನಾ ಫಲಕ ಆಸ್ಪತ್ರೆಯವರು ತೆರವುಗೊಳಿಸಿದ್ದಾರೆ.
ಮಾನವ ಹಕ್ಕುಗಳ ಉಲ್ಲಂಘನೆಗೆ ಪ್ರಕರಣ ದಾಖಲಿಸಿ ನ್ಯಾಯ ಪಡೆದುಕೊಳ್ಳಿ
ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಜರುಗಿದ ಮಾನವ ಹಕ್ಕುಗಳ ದಿನಾಚರಣೆ ಸಮಾರಂಭವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಉದ್ಘಾಟಿಸಿದರು.
ಕುಕ್ಕೆ: ಇಂದು ಲಕ್ಷದೀಪೋತ್ಸವ, ಕುಣಿತ ಭಜನೆ
ರಥಬೀದಿಯಿಂದ ಕಾಶಿಕಟ್ಟೆ ವರೆಗೆ ಲಕ್ಷ ಹಣತೆಯ ದೀಪಗಳನ್ನು ಬೆಳಗಲಾಗುತ್ತದೆ. ಸವಾರಿ ಮಂಟಪದಲ್ಲಿ ಕ್ಷೇತ್ರ ದೈವ ಹೊಸಳಿಗಮ್ಮ ದೈವದರ್ಶನ ಮತ್ತು ನರ್ತನ ಸೇವೆ ನಡೆಯಲಿದೆ. ಕಾಶಿಕಟ್ಟೆಗೆ ಆಗಮಿಸುವ ಶ್ರೀ ದೇವರಿಗೆ ಮಹಾಗಣಪತಿ ಸನ್ನಿಧಾನದಲ್ಲಿ ಗುರ್ಜಿ ಪೂಜೋತ್ಸವ ಜರುಗಲಿದೆ. ದೇಗುಲದ ರಾಜಗೋಪುರ ಬಳಿಯಿಂದ ರಥಬೀದಿ, ಅಡ್ಡಬೀದಿಯಲ್ಲಿ ಕುಣಿತ ಭಜನ ಸಂಭ್ರಮ ನಡೆಯಲಿದೆ.
ಉಡುಪಿ: ಎಸ್‌ಡಿಎಂಎ ಕಾಲೇಜಿನಲ್ಲಿ 24ನೇ ಶಿಷ್ಯೋಪನಯನ
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೈಸೂರಿನ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಭಟ್‌, ಅನಾರೋಗ್ಯಕರ ಜೀವನ ಶೈಲಿಯ ಪರಿಣಾಮಗಳನ್ನು ವಿವರಿಸಿ ಆಯುರ್ವೇದ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಓಟೂರಿನಲ್ಲಿ ಮನರಂಜಿಸಿದ ಹೋರಿಗಳ ಹಬ್ಬ
ಬೇಲಿ ನಿರ್ಮಿಸಿ ಸುರಕ್ಷತೆ: ಹೋರಿ ಹಬ್ಬ ಆಯೋಜಿಸಿದ್ದ ಶ್ರೀ ರಾಮೇಶ್ವರ ಗ್ರಾಮಾಭಿವೃದ್ಧಿ ಸಮಿತಿಯವರು ಎರಡು ಬದಿಯಲ್ಲಿ ಸುರಸ್ಥಿತವಾಗಿ ಬೇಲಿ ಹಾಕಿದ್ದರು. ಅಖಾಡದಲ್ಲಿ ಕ್ರಮವಾಗಿ ಒಂದೊಂದೇ ಹೋರಿಗಳನ್ನು ಓಡಿಸಿದರು. ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ. ಸಮಿತಿಯು ಜನರ ಸುರಕ್ಷತೆಗೆ ಗಮನ ನೀಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಯಿತು. ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರಿಗೆ ಗೌರವಿಸಿ, ಅಭಿನಂದಿಸಲಾಯಿತು.
ಅಸಮರ್ಪಕ ಬರ ಪರಿಹಾರ: ಹಣ ಸಂಗ್ರಹಿಸಿಸರ್ಕಾರಕ್ಕೆ ನೀಡಲು ಮುಂದಾದ ರೈತರು
ಬರ ಪರಿಹಾರವಾಗಿ 2 ಸಾವಿರ ರುಪಾಯಿ ನೀಡಿರುವ ಸರ್ಕಾರದ ಕ್ರಮ ಖಂಡಿಸಿ, ಸರ್ಕಾರ ನಡೆಸಲು ಸಿಎಂ, ಡಿಸಿಎಂಗೆ ನೀಡಲೆಂದು ಹಣ ಸಂಗ್ರಹಿಸಿ ರೈತರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಪಟ್ಟಣದಲ್ಲಿ ನಡೆಯಿತು. ರೈತ ಮುಖಂಡರಾದ ಎಂ.ಎನ್. ನಾಯಕ್ ಹಾಗೂ ಮಾಲತೇಶ ಪೂಜಾರ ನೇತೃತ್ವದಲ್ಲಿ ಸವಣೂರು ತಹಸೀಲ್ದಾರ್ ಕಚೇರಿ ಎದುರು ರೈತರು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಹಳ್ಳಿಹಳ್ಳಿಗೂ ತಲುಪಿರುವ ಲಯನ್ಸ್‌ ಕ್ಲಬ್‌ ಸೇವೆ
ಡಿ.317 ಸಿ ಕಂದಾಯ ಜಿಲ್ಲೆಯು ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಉಡುಪಿ ಜಿಲ್ಲೆಗಳನ್ನು ಒಳಗೊಂಡಿದ್ದು, ವ್ಯಾಪ್ತಿಯಲ್ಲಿನ 118 ಕ್ಲಬ್‌ಗಳಲ್ಲಿ 3160 ಸದಸ್ಯರು 2 ಬ್ಲಡ್ ಬ್ಯಾಂಕ್ ಮೂಲಕ 6600 ಯೂನಿಟ್ ರಕ್ತವನ್ನು ಬಡವರಿಗೆ ಅಶಕ್ತರಿಗೆ ವಿತರಿಸಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ 7 ಶಿಕ್ಷಣ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಶಿಕಾರಿಪುರದ ಬನಸಿರಿ ಲಯನ್ಸ್ ಎಜುಕೇಷನಲ್ ಸೊಸೈಟಿಯಲ್ಲಿ ನುರಿತ 105 ಶಿಕ್ಷಕರು, 40ಕ್ಕೂ ಅಧಿಕ ಸಿಬ್ಬಂದಿ, 1850ಕ್ಕೂ ಅಧಿಕ ವಿದ್ಯಾರ್ಥಿಗಳ ಬಹು ದೊಡ್ಡ ಶಿಕ್ಷಣ ಸಂಸ್ಥೆಯಾಗಿ ಅತ್ಯುತ್ತಮ ಫಲಿತಾಂಶದ ಮೂಲಕ ಮುಂಚೂಣಿಯಲ್ಲಿದೆ ಎಂದು ಪ್ರಶಂಸಿಸಿದರು.
ಉಡುಪಿ: ಎಸ್‌ಡಿಎಂಎ ಕಾಲೇಜಿನಲ್ಲಿ 24ನೇ ಶಿಷ್ಯೋಪನಯನ
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೈಸೂರಿನ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಭಟ್‌, ಅನಾರೋಗ್ಯಕರ ಜೀವನ ಶೈಲಿಯ ಪರಿಣಾಮಗಳನ್ನು ವಿವರಿಸಿ ಆಯುರ್ವೇದ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.
  • < previous
  • 1
  • ...
  • 10904
  • 10905
  • 10906
  • 10907
  • 10908
  • 10909
  • 10910
  • 10911
  • 10912
  • ...
  • 11310
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved