• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಿ: ಶಾಸಕ ಎಚ್.ಆರ್. ಗವಿಯಪ್ಪ
ಶಾಲೆಗಳ ಅಭಿವೃದ್ಧಿ ಸೇರಿ ಅಗತ್ಯ ಮೂಲಸೌಲಭ್ಯಗಳನ್ನು ಸರ್ಕಾರದಿಂದ ನೀಡಬಹುದೇ ವಿನಃ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಶಿಕ್ಷಕರೇ ನೀಡಬೇಕು.
ಉ.ಕ ಜಿಲ್ಲೆಯ 73,206 ಅರ್ಜಿ ತಿರಸ್ಕರಿಸಿ ಕೇಂದ್ರಕ್ಕೆ ವರದಿ: ರವೀಂದ್ರ ನಾಯ್ಕ
ರಾಜ್ಯಾದ್ಯಂತ ಅರಣ್ಯವಾಸಿಗಳಿಂದ ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸುವ ಅಭಿಯಾನಕ್ಕೆ ಶಿರಸಿಯಲ್ಲಿ ಅ.4ರಂದು ಚಾಲನೆ ನೀಡಲಾಗುವುದು
ಯುವ ಜನತೆಯಿಂದ ಸೇವ್ ಶರಾವತಿ ಅಭಿಯಾನ ವ್ಯಾಪಕ
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಕೈಬಿಡುವುದಾಗಿ ಸರ್ಕಾರ ಅಧಿಕೃತವಾಗಿ ಪ್ರಕಟಿಸುವ ತನಕ ಹೋರಾಟ ಮುಂದುವರಿಯುವುದಾಗಿ ತಿಳಿಸಲಾಗಿದೆ.
ಸ್ವಚ್ಛತೆ ಕಾರ್ಮಿಕರಿಗೆ ಸೀಮಿತವಲ್ಲ
ಪ್ರತಿಯೊಬ್ಬರಲ್ಲಿ ಸ್ವಚ್ಛ ಪರಿಸರ ಬೆಳೆಸಲು ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಅರಿವು ಮೂಡಿಸುವ ಉದ್ದೇಶದಿಂದ ಸ್ವಚ್ಛತಾ ಹೀ ಸೇವೆ ಅಭಿಯಾನದಡಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಾಹಿತಿ ಸೋರಿಕೆಯಿಂದ ವರ್ಗವಾದರೆ ಲೋಕಾಯುಕ್ತ ಡಿವೈಎಸ್ಪಿ
ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ ಅವರ ದಿಢೀರ್ ವರ್ಗಾವಣೆಗೆ ತನಿಖೆಗೆ ಅನುಮತಿ ಸಿಕ್ಕ ಪ್ರತಿ ಎರಡು ದಿನ ಮೊದಲೇ ಸೋರಿಕೆಯಾಗಿದ್ದೇ ಪ್ರಮುಖ ಕಾರಣ ಎನ್ನುವ ಮಾಹಿತಿ ಹೊರಬಿದ್ದಿದೆ.
ಅಪರಾಧಕ್ಕೆ ಕಾನೂನು ಅರಿವಿನ ಕೊರತೆ ಕಾರಣ
ಕಾನೂನು ಅರಿವಿನ ಕೊರತೆಯಿಂದ ಸಮಾಜದಲ್ಲಿ ಅನೇಕ ಅಪರಾಧಗಳು ಘಟಿಸುತ್ತಿದೆ. ಎಲ್ಲರೂ ತಮ್ಮ ಹಕ್ಕು ಮತ್ತು ಕಾನೂನುಗಳ ಬಗ್ಗೆ ಅರಿವು ಹೊಂದುವುದು ಅತ್ಯವಶ್ಯವಾಗಿದೆ.
ಬಾಲ್ಯವಿವಾಹ ತಡೆಗೆ ಗ್ರಾಪಂನಲ್ಲಿ ಕಾವಲು ಪಡೆ ಸಮಿತಿ
ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಬಾಲ್ಯವಿವಾಹ ತಡೆ ಕಾವಲು ಸಮಿತಿಯನ್ನು ಪಂಚಾಯಿತಿ ಅಧಿಕಾರಿಗಳು ಹಾಗೂ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳನ್ನು ಒಳಗೊಂಡು ರಚಿಸಲಾಗಿದೆ. ಈ ಪಡೆ ಹಳ್ಳಿಯಲ್ಲಿ ಬಾಲ್ಯವಿವಾಹದ ಕುರಿತು ಜಾಗೃತಿ ಮೂಡಿಸಲಿದೆ.
ಹಿಂಗಾರು ಬಿತ್ತನೆಗೆ ರಸಗೊಬ್ಬರ, ಬೀಜ ಕೊರತೆ ಆಗದಿರಲಿ
ಮುಂಗಾರು ಹಂಗಾಮು ಪೂರ್ಣಗೊಂಡಿದ್ದು, ಹಿಂಗಾರು ಹಂಗಾಮಿನ ಕೃಷಿ ಚಟುವಟಿಕೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ಹೀಗಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಮಾಡಿಕೊಂಡು ಸಕಾಲಕ್ಕೆ ರೈತರಿಗೆ ಪೂರೈಸಬೇಕು.
ಲೋಕಾಯುಕ್ತ ಡಿವೈಎಸ್ಪಿ ವರ್ಗಾವಣೆಯಲ್ಲಿ ಹಿಟ್ನಾಳ ಕುಟುಂಬದ ಹಸ್ತಕ್ಷೇಪವಿಲ್ಲ
ಲೋಕಾಯಕ್ತ ಸ್ವಾಯತ್ತ ಸಂಸ್ಥೆಯಾಗಿದೆ. ಅದರಲ್ಲಿ ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ. ಅಷ್ಟಕ್ಕೂ ನಾವೇಕೆ ವಸಂತಕುಮಾರ ಅವರನ್ನು ವರ್ಗಾಯಿಸಲು ಪ್ರಯತ್ನಿಸಬೇಕು ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.
ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿರುವ ಪೊಲೀಸರು: ಯತ್ನಾಳ್
ಗಣಪತಿ ಡಿಜೆ ಹಚ್ಚಿದಕ್ಕೆ, ಸಭೆಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಎಫ್‌ಐಆರ್ ದಾಖಲು ಮಾಡುತ್ತಾರೆ. ಬರುವ 2028ಕ್ಕೆ ರಾಜ್ಯದಲ್ಲಿ ಹಿಂದೂಗಳ ಪರವಾದ ಜೆಸಿಬಿ ಪಕ್ಷ ಅಧಿಕಾರಕ್ಕೆ ಬರುತ್ತದೆ. ಹಿಂದೂಗಳ ಮೇಲೆ ದಾಖಲಾದ ಪ್ರಕರಣ ವಾಪಸ್ ಪಡೆಯೋದೇ ಮೊದಲ ಕೆಲಸ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.
  • < previous
  • 1
  • ...
  • 1087
  • 1088
  • 1089
  • 1090
  • 1091
  • 1092
  • 1093
  • 1094
  • 1095
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved