ನರೇಗಾ ಮಾಹಿತಿಗೆ ಬಿಎಫ್ಟಿಗಳಿಂದ ಕ್ಷೇತ್ರ ಭೇಟಿಕನ್ನಡಪ್ರಭ ವಾರ್ತೆ ಖಾನಾಪುರ: ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನಮೆಂಟ್ ಕೇಂದ್ರ, ಬೆಳಗಾವಿ ಜಿಲ್ಲಾ ಪಂಚಾಯತಿ ಹಾಗೂ ಎಸ್ಐಆರ್ಡಿ ಮೈಸೂರು ವತಿಯಿಂದ ಬಿಎಫ್ಟಿ ತರಬೇತಿ ಪಡೆಯುತ್ತಿರುವ ಉಡುಪಿ ಹಾಗೂ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳ 20ಕ್ಕೂ ಹೆಚ್ಚು ಶಿಬಿರಾರ್ಥಿಗಳು ಗುರುವಾರ ತಾಲೂಕಿನ ನಂದಗಡ ಗ್ರಾಮ ಪಂಚಾಯತಿಗೆ ಕ್ಷೇತ್ರ ಭೇಟಿ ನೀಡಿದರು.