• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಟ್ಟೆಪಾಡಿಗಿಂತ ಸಾಮಾಜಿಕ ಜವಾಬ್ದಾರಿ ಮುಖ್ಯ
ಶ್ರೀಮಂತಿಕೆಯಿಂದ ಮಾತ್ರವೇ ಕುಟುಂಬಕ್ಕೆ ನೆಮ್ಮದಿ ನೀಡಲು ಸಾಧ್ಯವಿಲ್ಲ. ಉತ್ತಮ ರೀತಿ ಬದುಕಿದಾಗ ಸಮಾಜ ಶ್ಲಾಘಿಸುತ್ತದೆ. ಇದರಿಂದ ತಂದೆ-ತಾಯಿ, ಹೆಂಡತಿ ಮಕ್ಕಳಿಗೆ ನೆಮ್ಮದಿ ನೀಡಲು ಸಾಧ್ಯ. ಆದ್ದರಿಂದ ಮದ್ಯಪಾನದಿಂದ ದೂರವಿದ್ದು, ಉತ್ತಮ ಬದುಕು ಸಾಗಿಸಿ ಎಂದು ಸಲಹೆ ನೀಡಿದರು.
ನುಗ್ಗಿಕೇರಿಯಲ್ಲಿ ಅನ್ಯ ಧರ್ಮೀಯರಿಂದ ವ್ಯಾಪಾರ ನಿಷೇಧಕ್ಕೆ ಆಗ್ರಹ
ಹಿಂದೂ ದೇವಸ್ಥಾನಗಳಲ್ಲಿ ಬೇರೆ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎನ್ನುವ ಹಿಂದೂಪರ ಸಂಘಟನೆಗಳ ಆಗ್ರಹ ಮತ್ತೆ ಮುನ್ನೆಲೆಗೆ ಬಂದಿದೆ.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಒತ್ತಾಯ
ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಕೂಡಲೇ ತ್ವರಿತವಾಗಿ ತರಗತಿ ನಡೆಸಬೇಕು ಎಂದು ಒತ್ತಾಯಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸೋಮವಾರ ತಾಲೂಕಿನ ಗಾಂಧಿಪುರ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಪ್ರಾಂಶುಪಾಲ ಡಿ.ಟಿ. ಪಾಟೀಲರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಎಸ್. ಮಾತನಾಡಿ, ರಾಜ್ಯದಲ್ಲಿ ೪೩೦ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ. ೨೩ರಿಂದ ರಾಜ್ಯದಲ್ಲಿ ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಈಗ ಅತಿಥಿ ಉಪನ್ಯಾಸಕರ ಸರ್ಕಾರದ ಮಧ್ಯ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಭವಿಷ್ಯ ಹಾಳುಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾಳೆ ಪಂಚಮಸಾಲಿ ಮೀಸಲಾತಿಗಾಗಿ ಬೆಳಗಾವಿಯಲ್ಲಿ ಧರಣಿ
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಡಿ. 13 ರಂದು‌ ಬೆಳಗಾವಿಯ ಕಿತ್ತೂರು ಚೆನ್ಮಮ್ಮ ವೃತ್ತದಲ್ಲಿ‌ ಸಮಾಜ ಬಾಂಧವರಿಂದ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೂಡಲಸಂಗಮದ ಜಯ ಬಸವ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಪೊಲೀಸರಲ್ಲಿದೆ ಬಾಡಿ ವೋರ್ನ್ ಕ್ಯಾಮೆರಾ ಹುಷಾರ್!
ರಾಮನಗರ: ಚಿಕ್ಕಮಗಳೂರಿನಲ್ಲಿ ವಕೀಲನ ಮೇಲಿನ ಹಲ್ಲೆ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾ ಪೊಲೀಸ್ ಇಲಾಖೆ ಪೊಲೀಸರ ಕಾರ್ಯವೈಖರಿ ಜತೆಗೆ ಸಾರ್ವಜನಿಕರ ದುರ್ನಡತೆಯ ಮೇಲೂ ಹದ್ದಿನ ಕಣ್ಣಿಡಲು ಪೊಲೀಸ್ ಅಧಿಕಾರಿಗಳಿಗೆ ಬಾಡಿ ವೋರ್ನ್ ಕ್ಯಾಮೆರಾ ಕಡ್ಡಾಯಗೊಳಿಸಿದೆ.
ಸಕಾಲದಲ್ಲಿ ಅರ್ಜಿ ಇತ್ಯರ್ಥಕ್ಕೆ ಹೆಚ್ಚುವರಿ ಬಗರ್‌ಹುಕುಂ ಸಮಿತಿ ರಚನೆ: ಗೋಪಾಲ ಪೂಜಾರಿ
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಧಿಕಾರಿಗಳು ನೀಡಿದ ಮಾಹಿತಿಯಂತೆ ಈಗಾಗಲೇ ಅಂದಾಜು 32,000 ಬಗರ್ ಹುಕುಂ‌ ಅರ್ಜಿಗಳು ಬಾಕಿ ಇದ್ದು ಕ್ಷೇತ್ರದ ಜನರಿಗೆ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದ‌ ಸರ್ಕಾರ ಕಾನೂನು ಚೌಕಟ್ಟಿನ‌ ಅಡಿಯಲ್ಲಿ ಹೆಚ್ಚುವರಿಯಾಗಿ ನನ್ನ ಅಧ್ಯಕ್ಷತೆಯಲ್ಲಿ ಇನ್ನೊಂದು ಬಗರ್ ಹುಕುಂ ಸಮಿತಿಯನ್ನು ರಚಿಸಲಾಗಿದೆ. ಈಗಾಗಲೇ ರಚನೆಯಾಗಿರುವ ಶಾಸಕರ ನೇತೃತ್ವದ ಸಮಿತಿಯ ಯಾವುದೇ ಕಾರ್ಯಕಲಾಪಕ್ಕೂ ಇದು ತೊಡಕಾಗುವುದಿಲ್ಲ‌
ದೇಶದ ಎಲ್ಲ ರಾಜ್ಯಗಳಿಗೂ ಒಂದೇ ಕಾನೂನು: ಸಚಿವ ಜೋಶಿ
ಸಂಸತ್ತು 370ನೇ ವಿಧಿಯನ್ನು ರದ್ದುಗೊಳಿಸಿದ್ದನ್ನು ಹಾಗೂ ಜಮ್ಮು- ಕಾಶ್ಮೀರ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ ಕೇಂದ್ರ ಸರ್ಕಾರದ ಕ್ರಮವನ್ನು ಭಾರತದ ಸುಪ್ರೀಂ ಕೋರ್ಟ್ ಎತ್ತಿ ಹಿಡಿದು ಸೋಮವಾರ ಮಹತ್ವದ ತೀರ್ಪು ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಒತ್ತಾಯ
ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಕೂಡಲೇ ತ್ವರಿತವಾಗಿ ತರಗತಿ ನಡೆಸಬೇಕು ಎಂದು ಒತ್ತಾಯಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸೋಮವಾರ ತಾಲೂಕಿನ ಗಾಂಧಿಪುರ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಪ್ರಾಂಶುಪಾಲ ಡಿ.ಟಿ. ಪಾಟೀಲರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಎಸ್. ಮಾತನಾಡಿ, ರಾಜ್ಯದಲ್ಲಿ ೪೩೦ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ. ೨೩ರಿಂದ ರಾಜ್ಯದಲ್ಲಿ ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಈಗ ಅತಿಥಿ ಉಪನ್ಯಾಸಕರ ಸರ್ಕಾರದ ಮಧ್ಯ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಭವಿಷ್ಯ ಹಾಳುಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ಧಾರೂಢರ ಮಠದ ಆವರಣದಲ್ಲಿ ಅರಳಿದ ಬಣ್ಣಬಣ್ಣದ ಚಿತ್ತಾರ
ಇಲ್ಲಿನ ಶ್ರೀ ಸಿದ್ಧಾರೂಢರ ಮಠದಲ್ಲಿ ಮಂಗಳವಾರ ಲಕ್ಷ ದೀಪೋತ್ಸವದ ಹಿನ್ನೆಲೆಯಲ್ಲಿ ಚನ್ನಬಸಪ್ಪ ನೆಗಳೂರ ಕುಟುಂಬ ನಾಡಿನ ಕಲೆ, ಸಂಸ್ಕೃತಿ ಸಾರುವ ಚಿತ್ರ ಬಿಡಿಸುವ ಮೂಲಕ ಜನರಲ್ಲಿ ಸಂಸ್ಕೃತಿಯ ಮೆರುಗು ತೋರಿಸುವ ಕಾರ್ಯ ಕೈಗೊಂಡಿದ್ದಾರೆ.
ಸುರೇಶ್ ಬಾಬು ಆರೋಪ ಸುಳ್ಳು: ಗಂಗಾಧರ್
ಚನ್ನಪಟ್ಟಣ: ನನ್ನ ವಿರುದ್ಧ ಗುತ್ತಿಗೆದಾರ ಸುರೇಶ್ ಬಾಬು ಮಾಡಿರುವ ಆರೋಪ ಸುಳ್ಳಿನಿಂದ ಕೂಡಿದ್ದು, ಅವರು ನಿರ್ವಹಿಸಿದ ಕಾಮಗಾರಿಯ ಪೂರ್ತಿ ಹಣವನ್ನು ಅವರಿಗೇ ನೀಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್ ಸ್ಪಷ್ಟನೆ ನೀಡಿದ್ದಾರೆ.
  • < previous
  • 1
  • ...
  • 10906
  • 10907
  • 10908
  • 10909
  • 10910
  • 10911
  • 10912
  • 10913
  • 10914
  • ...
  • 11310
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved