• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ. ೨೮ರಂದು ಮೈಸೂರಿನಲ್ಲಿ ರಾಜ್ಯ ಮಟ್ಟದ ಅಲೆಮಾರಿಗಳ ಸಮಾವೇಶ
ಸಮಾವೇಶವನ್ನು ಉದ್ಘಾಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಅವರನ್ನು ಆಹ್ವಾನಿಸಲಾಗುವುದು. ಸಂಸದ ಪ್ರತಾಪ ಸಿಂಹ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ವಿಜಯೇಂದ್ರ ಹಾಗೂ ಇತರೆ ಗಣ್ಯರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಕಾರ್ಯಕ್ರಮದಲ್ಲಿ ಅಲೆಮಾರಿ ಕಲಾವಿದರು ತಮ್ಮ ಕಲೆಗಳ ಪ್ರದರ್ಶನ ನೀಡಲಿದ್ದಾರೆ. ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸೇರಿದಂತೆ ಅಲೆಮಾರಿ ಸಾಧಕರನ್ನು ಸನ್ಮಾನಿಸಲಾಗುವುದು. ಸಮಾವೇಶದಲ್ಲಿ ೧೫೦೦ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ
ಬೀದಿಯಲ್ಲಿ ತರಕಾರಿ ಮಾರಾಟ ಮಾಡಿದ ಅತಿಥಿ ಉಪನ್ಯಾಸಕರು
ಜಿಲ್ಲಾಧಿಕಾರಿ ಕಚೇರಿ ಬಳಿ ಅತಿಥಿ ಉಪನ್ಯಾಸಕರು ಏರುದನಿಯಲ್ಲಿ ಕೂಗುತ್ತಾ ಹಣ್ಣು, ತರಕಾರಿ ವ್ಯಾಪಾರ ಮಾಡಿದ ಪರಿ ಇದು. ಮಹಿಳಾ ಉಪನ್ಯಾಸಕರು ಕೂಗುತ್ತಿದ್ದಾಗ ದಾರಿ ಹೋಕರು ಅತ್ತ ಕಣ್ಣು ಹಾಯಿಸಿ ಅಚ್ಚರಿ ವ್ಯಕ್ತಪಡಿಸಿದರು. ಸುಲಿದ ಅವರೆಕಾಳನ್ನು ಕೆಲವರು ಕೊಂಡೊಯ್ದರು.
ಇಂದಿನಿಂದ ಶರಣ ಸಾಹಿತ್ಯ, ಭಾವೈಕ್ಯ ಸಮ್ಮೇಳನ: ಶ್ರೀಗಳು
ಸಂಜೆ 4 ಗಂಟೆಗೆ ಹೊoಬಜ ಜೈನ ಮಠದ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಭಟ್ಟಾಚಾರ್ಯ ಮಹಾಸ್ವಾಮಿಗಳ ಸಮ್ಮುಖ ಭಾವೈಕ್ಯ ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಕರ್ನಾಟಕ ಜಾನಪದ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪದ್ಮಶ್ರೀ ಮಂಜಮ್ಮ ಜೋಗತಿ ಅವರಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ನೀಡಿ ಗೌರವಿಸಲಾಗುತ್ತದೆ. ದೇವರಾಜು ಅರಸು ಪ್ರಶಸ್ತಿ ಪುರಸ್ಕೃತ ಕಾಗೋಡು ತಿಮ್ಮಪ್ಪ ಹಾಗೂ ಚಲನಚಿತ್ರ ನಟ ದೊಡ್ಡಣ್ಣ ಅವರಿಗೆ ವಿಶೇಷವಾಗಿ ಸನ್ಮಾನಿಸಲಾಗುತ್ತದೆ ಎಂದರು.
ಭಯೋತ್ಪಾದಕರು-ಅಪರಾಧಿಗಳಿಗೆ ಕೈ ರಕ್ಷಣೆ
ಜವಾಹರಲಾಲ್‌ ನೆಹರು ಕಾಲದಿಂದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ವರೆಗೂ ಭ್ರಷ್ಟಾಚಾರ ವ್ಯಾಪಿಸಿದೆ. ರಾಜೀವ ಗಾಂಧಿ ಬೋಪೋರ್ಸ್ ಹಗರಣದಲ್ಲಿ ಸರ್ಕಾರವನ್ನೇ ಕಳೆದುಕೊಂಡಿದ್ದಾರೆ.
ಬಸ್‌-ಲಾರಿ ಡಿಕ್ಕಿ<bha>;</bha> 18 ದಲಿತ ಮುಖಂಡರಿಗೆ ಗಾಯ
ಪ್ರತಿಭಟನೆಗಾಗಿ ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ದಲಿತ ಸಂಘಟನೆಗಳು । ದಾವಣಗೆರೆಯಲ್ಲಿ ಅಪಘಾತ, ಇಬ್ಬರು ಗಂಭೀರ
ಚೆರಿಯ ಪರಂಬು- ಕಲ್ಲುಮೊಟ್ಟೆ ರಸ್ತೆ ಕಾಮಗಾರಿ ಕಳಪೆ ಆರೋಪ
ಇಲ್ಲಿಗೆ ಸಮೀಪದ ಚೆರಿಯ ಪರಂಬು- ಕಲ್ಲು ಮೊಟ್ಟೆ ರಸ್ತೆ ಕಾಮಗಾರಿ ಆರಂಭಗೊಂಡಿದ್ದು ಕಾಮಗಾರಿ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಬಸ್‌-ಲಾರಿ ಡಿಕ್ಕಿ<bha>;</bha> 18 ದಲಿತ ಮುಖಂಡರಿಗೆ ಗಾಯ
ಪ್ರತಿಭಟನೆಗಾಗಿ ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ದಲಿತ ಸಂಘಟನೆಗಳು । ದಾವಣಗೆರೆಯಲ್ಲಿ ಅಪಘಾತ, ಇಬ್ಬರು ಗಂಭೀರ
ದೈಹಿಕ, ಮಾನಸಿಕ ತೊಂದರೆಗಳಿಗೆ ಭಾವನೆಗಳೆ ಔಷಧಿ
ಸಂಸ್ಥೆ ಅಧ್ಯಕ್ಷ ತಲವಾನೆ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಶ್ರೀಕಾಂತ್ ಎಂ. ಹೆಗಡೆ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಪಿ. ನಾರಾಯಣ, ಕಾರ್ಯದರ್ಶಿ ನೀಲಕಂಠಮೂರ್ತಿ ಬಿ.ಎಲ್. ಖಜಾಂಚಿ ಡಾ.ಶ್ರೀಧರ್, ಕಾಲೇಜಿನ ಪ್ರಾಂಶುಪಾಲ ಡಾ. ಕೆ.ನಾಗರಾಜ್, ಕಾನೂನು ಸಲಹೆಗಾರ ರಾಜೇಶ್ ಎನ್. ಶಾಸ್ತ್ರಿ ಉಪಸ್ಥಿತರಿದ್ದರು.
ಸರ್ಕಾರ ಅಭದ್ರಗೊಳಿಸುವುದು ಯಾವ ಪುರುಷಾರ್ಥಕ್ಕೆ?: ಪಾಟೀಲ
ಸರ್ಕಾರಗಳನ್ನು ಈ ರೀತಿ ಅಭದ್ರಗೊಳಿಸುವಂತಹ ಮಾತುಗಳು, ಧ್ವನಿಗಳು ಯಾವ ಪುರುಷಾರ್ಥಕ್ಕೆ? ನಿಮ್ಮ ಉದ್ದೇಶವೇನು? ಎಂದು ಸಚಿವ ಎಚ್‌.ಕೆ. ಪಾಟೀಲ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದರು.
ಬೆಳಗಾವಿ ಅಧಿವೇಶನ ವಿಫಲಕ್ಕೆ ವಿಪಕ್ಷ ಬಿಜೆಪಿ ಕಾರಣ
ಸರ್ವಸಮ್ಮತ ಇಲ್ಲದೇ ಭಿನ್ನಮತ ಸ್ಪೋಟಗೊಂಡಿದೆ. ವಿರೋಧ ಪಕ್ಷದ ನಾಯಕನ ಬಗ್ಗೆ ಅಪಸ್ವರ ಎತ್ತುತ್ತಿದ್ದಾರೆ. ಯತ್ನಾಳ್ ಬಹಿರಂಗ ಅಸಮಾಧಾನ ತೊಂಡಿಕೊಂಡಿದ್ದಾರೆ. ಈ ಹಿಂದೆ ಹಣ ನೀಡಿದರೆ ಮುಖ್ಯಮಂತ್ರಿ ಆಗಬಹುದು ಅಂತ ಯತ್ನಾಳ್ ಆರೋಪಿಸಿದ್ದರು. ವಿರೋಧ ಪಕ್ಷವು ಬಿಡ್ಡಿಂಗ್ ಆಯ್ತಾ ಅಂತ ಅನುಮಾನ ಕಾಡುತ್ತಿದೆ ಎಂದು ವ್ಯಂಗ್ಯವಾಡಿದರು.
  • < previous
  • 1
  • ...
  • 10907
  • 10908
  • 10909
  • 10910
  • 10911
  • 10912
  • 10913
  • 10914
  • 10915
  • ...
  • 11310
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved