• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಸೈನಿಕರ ಸೇವೆ ಅವಿಸ್ಮರಣೀಯ
ಕಾರ್ಯಕ್ರಮದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ. ಸಿ.ಎ. ಹಿರೇಮಠ ಮಾತನಾಡಿ, ಜಿಲ್ಲಾಧಿಕಾರಿ ಸಹಕಾರಿಂದ ನಿಧಿ ಸಂಗ್ರಹಣೆಯಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಅಭಿನಂದಿಸಿದರು. ನಿವೃತ್ತ ಕರ್ನಲ್ ರಾಮಚಂದ್ರ, ಜಿಲ್ಲಾ ಮಾಜಿ ಸೈನಿಕರ ಸಂಘ ಅಧ್ಯಕ್ಷ ಪಿ.ವಿ.ಕೃಷ್ಣಮೂರ್ತಿ, ಉಪಾಧ್ಯಕ್ಷ ವೆಂಕಟೇಶ್ ರಾವ್, ಕಾರ್ಯದರ್ಶಿ ಉಮೇಶ್ ಬಾಪಟ್, ಸೈನಿಕ ಕಲ್ಯಾಣ ಇಲಾಖೆ ಸಿಬ್ಬಂದಿ ದಿನೇಶ್, ಅನಿಲ್, ಮೂರ್ತಿ ಮತ್ತಿತರರು ಇದ್ದರು.
ಸ್ನೇಹಮಯ, ಸೌಹಾರ್ದ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು
ಕಾರ್ಯಕ್ರಮದಲ್ಲಿ ಅನೇಕ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳನ್ನು ಮತ್ತು ಜೀವನದಲ್ಲಿ ಉತ್ತುಂಗಕ್ಕೇರಲು ದೊರೆತ ಶಿಕ್ಷಣ, ಸಂಸ್ಥೆಯ ಹುಟ್ಟು, ಬೆಳವಣಿಗೆ ಕುರಿತ ನೆನಪುಗಳನ್ನು ಮೆಲುಕು ಹಾಕಿ ವಿವೇಕ, ನೀತಿ, ತಾತ್ವಿಕ ಆವರಣದ ಶಿಕ್ಷಣಕ್ಕೆ ಮೌಲ್ಯವಿರುವುದಾಗಿ ನಿರೂಪಿಸಿದರು.
ಪಿಎಚ್‌ಡಿ ಪದವಿ ಪ್ರವೇಶಕ್ಕೂ 371 ಜೆ ಮೀಸಲು ಅನ್ವಯ
ವಿಶ್ವವಿದ್ಯಾಲಯಗಳಲ್ಲಿ ಪಿಎಚ್‌ಡಿ ಪದವಿ ಪ್ರವೇಶ ನೀಡುವ ಸಂದರ್ಭದಲ್ಲೂ 371 ಜೆ ವಿಶೇಷ ಸ್ಥಾನಮಾನದಡಿ ಕಲ್ಯಾಣ ಕರ್ನಾಟಕ ಭಾಗದ ವಿವಿಗಳಲ್ಲಿ ಶೇ.70 ಹಾಗೂ ರಾಜ್ಯದ ಇತರ ವಿವಿಗಳಲ್ಲಿ ಶೇ.8 ರಷ್ಟು ಸ್ಥಾನವನ್ನು ಈ ಭಾಗದ (ಕಲ್ಯಾಣ ಕರ್ನಾಟಕ) ವಿದ್ಯಾರ್ಥಿಗಳಿಗೆ ನೀಡಬೇಕು. ಈ ಕುರಿತು ಇದ್ದ ಗೊಂದಲಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಅವರು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಸ್ಪಷ್ಟನೆ ನೀಡಿದ್ದಾರೆ. ವಿಧಾನ ಪರಿಷತ್‌ ಸದಸ್ಯೆ ಹೇಮಲತಾ ನಾಯಕ ಕೇಳಿದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡುವ ಮೂಲಕ ಗೊಂದಲ ನಿವಾರಿಸಿದ್ದಾರೆ.
ಸರ್ಕಾರ ಅಭದ್ರಗೊಳಿಸುವುದು ಯಾವ ಪುರುಷಾರ್ಥಕ್ಕೆ?: ಪಾಟೀಲ
ಸರ್ಕಾರಗಳನ್ನು ಈ ರೀತಿ ಅಭದ್ರಗೊಳಿಸುವಂತಹ ಮಾತುಗಳು, ಧ್ವನಿಗಳು ಯಾವ ಪುರುಷಾರ್ಥಕ್ಕೆ? ನಿಮ್ಮ ಉದ್ದೇಶವೇನು? ಎಂದು ಸಚಿವ ಎಚ್‌.ಕೆ. ಪಾಟೀಲ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದರು.
ಅಕ್ರಮ ಹಣ ಪತ್ತೆ ಹಿನ್ನೆಲೆ ಸಂಸದ ಸಾಹು ಬಂಧಿಸಿ
ಭದ್ರಾವತಿಯ ಬಿಜೆಪಿ ನಾಯಕ ಗೋಕುಲ್ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಸುಮೊಟೋ ಕೇಸ್ ದಾಖಲಿಸಿ ತಪ್ಪಿತಸ್ಥರನ್ನು ಬಂಧಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಬಿಜೆಪಿ ಸತ್ತಿಲ್ಲ. ಜೀವಂತವಾಗಿದೆ. ಒತ್ತಡಕ್ಕೆ ಮಣಿದು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಿದರೆ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.
ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್: ಫಿಯೋನೆಕ್ಸ್ ಎಫ್‌ಸಿ ಸೋಮವಾರಪೇಟೆ ಚಾಂಪಿಯನ್
ಕೊಡಗು ಮೊಗೇರ ಫುಟ್ಬಾಲ್ ಕ್ಲಬ್ ವತಿಯಿಂದ ಪ್ರಪ್ರಥಮ ಬಾರಿಗೆ ನಗರದ ಜನರಲ್ ತಿಮ್ಮಯ್ಯ ಮೈದಾನದಲ್ಲಿ ನಡೆದ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್‌ನಲ್ಲಿ ಫಿಯೋನೆಕ್ಸ್ ಎಫ್‌ಸಿ ಸೋಮವಾರಪೇಟೆ ಚಾಂಪಿಯನ್ ಪಟ್ಟ ಅಲಂಕರಿಸಿದೆ
ದೇಶದ ಸೈನಿಕರ ಸೇವೆ ಅವಿಸ್ಮರಣೀಯ
ಕಾರ್ಯಕ್ರಮದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ. ಸಿ.ಎ. ಹಿರೇಮಠ ಮಾತನಾಡಿ, ಜಿಲ್ಲಾಧಿಕಾರಿ ಸಹಕಾರಿಂದ ನಿಧಿ ಸಂಗ್ರಹಣೆಯಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಅಭಿನಂದಿಸಿದರು. ನಿವೃತ್ತ ಕರ್ನಲ್ ರಾಮಚಂದ್ರ, ಜಿಲ್ಲಾ ಮಾಜಿ ಸೈನಿಕರ ಸಂಘ ಅಧ್ಯಕ್ಷ ಪಿ.ವಿ.ಕೃಷ್ಣಮೂರ್ತಿ, ಉಪಾಧ್ಯಕ್ಷ ವೆಂಕಟೇಶ್ ರಾವ್, ಕಾರ್ಯದರ್ಶಿ ಉಮೇಶ್ ಬಾಪಟ್, ಸೈನಿಕ ಕಲ್ಯಾಣ ಇಲಾಖೆ ಸಿಬ್ಬಂದಿ ದಿನೇಶ್, ಅನಿಲ್, ಮೂರ್ತಿ ಮತ್ತಿತರರು ಇದ್ದರು.
ಮೆಗಾ ಲೋಕ ಅದಾಲತ್‌ನಲ್ಲಿ ೧೪೦ ಪ್ರಕರಣಗಳು ಇತ್ಯರ್ಥ
ಚನ್ನರಾಯಪಟ್ಟಣ ಪಟ್ಟಣದಲ್ಲಿನ ಕೋರ್ಟ್ ಸಂಕೀರ್ಣದಲ್ಲಿ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ ೧೪೦ ಪ್ರಕರಣಗಳು ಇತ್ಯರ್ಥವಾಗಿವೆ. ಅವುಗಳಲ್ಲಿ ೫ ದಂಪತಿ ತಮ್ಮಲ್ಲಿನ ವೈಮನಸ್ಸು ದೂರ ಮಾಡಿಕೊಂಡು ಮತ್ತೆ ಒಂದಾಗಿ ಬಾಳ್ವೆ ನಡೆಸಲು ನಿರ್ಧರಿಸಿದ್ದಾರೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ದೇವಾನಂದ್ ತಿಳಿಸಿದರು.
ಪಡಿತರ ಚೀಟಿ ಗೊಂದಲ ಸರಿಪಡಿಲು ಆಗ್ರಹಿಸಿ ಇಲಾಖೆಗೆ ಮುತ್ತಿಗೆ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆಯಲ್ಲಿ ಆಗುತ್ತಿರುವ ತೊಂದರೆ ಹಾಗೂ ಹೊಸ ಪಡಿತರ ಚೀಟಿಗಳ ವಿತರಣೆಯಲ್ಲಿ ಆಗುತ್ತಿರುವ ವಿಳಂಬ ಮತ್ತು ಗೊಂದಲವನ್ನು ಸರಿಪಡಿಸಲು ಆಗ್ರಹಿಸಿ ಸೋಮವಾರ ಸ್ಲಂ ಜನಾಂದೋಲನ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸ್ಲಂ ನಿವಾಸಿಗಳು ಗಾಂಧಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಆಹಾರ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಸಂಸದ ಧೀರಜ್‌ರನ್ನು ಬಂಧಿಸಲು ಬಿಜೆಪಿ-ಜೆಡಿಎಸ್ ಆಗ್ರಹ
ರಾಮನಗರ: ಒಡಿಶಾದಲ್ಲಿ ದಾಖಲೆ ಇಲ್ಲದೆ ಅಪಾರ ಪ್ರಮಾಣದ ನಗದನ್ನು ಸಂಗ್ರಹಿಸಿ ಆದಾಯ ತೆರಿಗೆ ಇಲಾಖೆಗೆ ಸಿಕ್ಕಿಬಿದ್ದಿರುವ ಜಾರ್ಖಂಡ್ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಪ್ರಸಾದ್ ಸಾಹುನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 10908
  • 10909
  • 10910
  • 10911
  • 10912
  • 10913
  • 10914
  • 10915
  • 10916
  • ...
  • 11310
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved