ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಸ್ತಾನ ಟೋಲ್ಗೆ ಸ್ಥಳೀಯರಿಂದ ದಿಢೀರ್ ಮುತ್ತಿಗೆ
ಸುಮಾರು 500ಕ್ಕೂ ಅಧಿಕ ಸಂಖೆಯಲ್ಲಿದ್ದ ಸಾರ್ವಜನಿಕರು ಟೋಲ್ ಪ್ಲಾಜಾಕ್ಕೆ ತೆರಳಿ ಮುತ್ತಿಗೆ ಹಾಕಿ ಟೋಲ್ ಕಂಪನಿಯ ವಿರುದ್ದ ಘೋಷಣೆಗಳನ್ನು ಕೂಗಿದರು. ಅಲ್ಲದೇ ಟೋಲ್ ರಸ್ತೆಗೆಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಗೌಡರ ಜೀವ ಬಲಿ ಪಡೆಯಲು ‘ಕೈ’ ಸಂಚು: ಜೆಡಿಎಸ್
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ಮಹಾಲಕ್ಷ್ಮೀ ದೇವಿ ಅದ್ಧೂರಿ ಜಾತ್ರೆಗೆ ತೆರೆ
ಯಮಕನಮರಡಿ: ಸಮೀಪದ ಕೋಚರಿ ಗ್ರಾಮದ ಶ್ರೀ ಮಹಾಲಕ್ಷ್ಮೀದೇವಿ ಜಾತ್ರಾ ಮಹೋತ್ಸವವು ಐದು ದಿನಗಳವರೆಗೆ ವಿಜೃಂಭಣೆಯಿಂದ ನಡೆದಿದ್ದು, ಅದ್ಧೂರಿಯ ಜಾತ್ರೆಗೆ ಶನಿವಾರ ತೆರೆ ಬಿದ್ದಿದೆ. ರಂದು ಜಾತ್ರಾಮಹೋತ್ಸವ ಸಮಾರೋಪ ದೇವಿಯ ಹೊನ್ನಾಟದ ಮೆರವಣಿಗೆಯೊಂದಿಗೆ ನಡೆದು ಸಂಜೆ ದೇವಿಯನ್ನು ಸೀಮೆಗೆ ಬಿಳ್ಕೋಡುವ ಕಾರ್ಯಕ್ರಮ ನಡೆಸಲಾಯಿತು.
ಜನಮನ ಸೆಳೆದ ಎತ್ತುಗಳ ತೆರೆಬಂಡಿ ಸ್ಪರ್ಧೆ
ಕನ್ನಡಪ್ರಭ ವಾರ್ತೆ ಮೂಡಲಗಿ: ಭಾವೈಕತೆಗೆ ಹೆಸರಾಗಿರುವ ಮೂಡಲಗಿ ಪಟ್ಟಣದ ಆರಾಧ್ಯ ದೈವ ಶ್ರೀ ಶಿವಬೋಧರಂಗ ಪುಣ್ಯರಾಧನೆ ನಿಮಿತ್ತ ಶ್ರೀ ಶಿವಬೋಧರಂಗ ಜಾತ್ರಾ ಕಮಿಟಿ ಆಶ್ರಯದಲ್ಲಿ ರವಿವಾರ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಅಪಾರ ಜನಸ್ತೋಮ ಮಧ್ಯೆ ಜರುಗಿದ ಎತ್ತುಗಳ ತೆರೆಬಂಡಿ ಸ್ಪರ್ಧೆ ಜನರ ಗಮನ ಸೆಳೆಯಿತು.
ಪ್ರತಿಭೆಗೆ ಪ್ರೋತ್ಸಾಹಿಸಿದರೆ ಇನ್ನು ಹೆಚ್ಚಿನ ಸಾಧನೆಗೆ ಉತ್ತೇಜನ: ಅಂಜಿನಪ್ಪ
ವಿದ್ಯಾರ್ಥಿಗಳು ಕಷ್ಟ ಪಟ್ಟು ಓದುವುದಕ್ಕಿಂತ ಇಷ್ಟ ಪಟ್ಟು ಓದಬೇಕು. ಇಂದು ನಾವು ಎಲ್ಲ ರಂಗದಲ್ಲೂ ಮುಂದೆ ಇದ್ದೇವೆ.
ಮುಂಗಾರು ಬಿತ್ತನೆಗಾಗಿ ಜಮೀನು ಸಿದ್ಧಪಡಿಸಲು ಅಣಿಯಾದ ಹಿರೇಕೆರೂರು ರೈತರು
ಮೂರು ನಾಲ್ಕು ದಿವಸಗಳ ಹಿಂದೆ ಸ್ವಲ್ಪಮಟ್ಟಿಗೆ ಮಳೆ ಸುರಿದಿದ್ದರಿಂದ ಕೆಲವು ರೈತರು ಮುಂಗಾರು ಬಿತ್ತನೆಗಾಗಿ ಜಮೀನುಗಳನ್ನು ಸಿದ್ಧಗೊಳಿಸುತ್ತಿದ್ದಾರೆ. ಮತ್ತೆ ಕೆಲವರು ಜಮೀನುಗಳನ್ನು ಉಳುಮೆ ಮಾಡಿಕೊಂಡು ಬಿತ್ತನೆಗಾಗಿ ಮಳೆ ದಾರಿ ಕಾಯುತ್ತಿದ್ದಾರೆ.
ಕೆಬಿಎನ್ ಆಸ್ಪತ್ರೆ: ಶುಶ್ರೂಷೆಯರ ದಿನಾಚರಣೆ
ಆರೋಗ್ಯ ಕ್ಷೇತ್ರದಲ್ಲಿ ನರ್ಸ್ಗಳ ಮಹತ್ವವನ್ನು ವಿವರಿಸಿದರು. ವೈದ್ಯರು ಚಿಕೆತ್ಸೆ ನೀಡಿದ ನಂತರ ರೋಗಿಗಳ ಆರೈಕೆಯಲ್ಲಿ ದಾದಿಯರ ಪಾತ್ರ ಮುಖ್ಯ.
ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರಕ್ಕಿಲ್ಲ ಕೊರತೆ
ಈ ಬಾರಿ ಕಳೆದ ಬಾರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆಯಾಗುವ ನಿರೀಕ್ಷೆಯೂ ಇದೆ. ಹೀಗಾಗಿ ಕೃಷಿ ಇಲಾಖೆ ರೈತರಿಗೆ ಬೇಕಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಬೇಡಿಕೆಗಿಂತ ಹೆಚ್ಚಾಗಿಯೇ ದಾಸ್ತಾನು ಮಾಡಲಾಗಿದೆ. ಬೇಸಿಗೆಯ ಬಿಸಿಲ ಬೇಗೆಯಿಂದ ತತ್ತರಿಸಿದ್ದ ರೈತರಿಗೆ ಮಳೆಯಾಗುತ್ತಿರುವುದು ಸ್ವಲ್ಪ ಸಮಾಧಾನ ತಂದಿದೆ. ಮಳೆ ಬೀಳುತ್ತಿದ್ದಂತೆ ರೈತರು ಪೂರ್ವ ಮುಂಗಾರು ಹಂಗಾಮಿನ ಬೆಳೆಗಳನ್ನು ಬಿತ್ತನೆ ಮಾಡಲು ಭೂಮಿ ಹದಮಾಡಿಕೊಳ್ಳಲು ಮುಂದಾಗಿದ್ದಾರೆ.
ಮೂಲ್ಕಿ: ಚರ್ಚ್ ಧರ್ಮಗುರುಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ
ವರ್ಗಾವಣೆ ಗೊಳ್ಳುತ್ತಿರುವ ಭಗಿನಿ ಮಾರಿಯೋಲ ಬಿಎಸ್, ಮೂಲ್ಕಿ ಕಾನ್ವೆಂಟ್ ನಿಂದ ವರ್ಗಾವಣೆ ಗೊಳ್ಳುತ್ತಿರುವ ಧರ್ಮ ಭಗಿನಿಯರಾದ ವೀಣಾ, ಮರಿಸ್ಸಾ ಲೂಸಿ, ಝೀನಾ ಮಿನೇಜಸ್, ಪರ್ಪೆತುವಾ, ಕೆರೋಲಿನ್ ಅವರನ್ನು ಗೌರವಿಸಲಾಯಿತು.
40 ವರ್ಷ ದಾಟಿದವರು 6 ತಿಂಗಳಿಗೊಮ್ಮೆ ಕಣ್ಣಿನ ಪರೀಕ್ಷೆ ಮಾಡಿಸಿ: ಡಾ.ದಾನೇಶ್ವರಿ ಸಲಹೆ
ಚಿಕ್ಕ ಮಕ್ಕಳಿಗೂ ಕೆಲವೊಮ್ಮೆ ದೃಷ್ಠಿದೋಷ ಉಂಟಾಗುತ್ತದೆ. ಅಂತಹ ಮಕ್ಕಳಿಗೆ ಕನ್ನಡಕದ ಅವಶ್ಯಕತೆ ಇದೆ. ಅತಿಯಾದ ಮೊಬೈಲ್, ಲ್ಯಾಪ್ ಟ್ಯಾಪ್ ಉಪಯೋಗಿಸಿದಾಗ ದೃಷ್ಠಿ ದೋಷ ಬರುವ ಸಾದ್ಯತೆ ಇದೆ
< previous
1
...
10909
10910
10911
10912
10913
10914
10915
10916
10917
...
14739
next >
Top Stories
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತನ್ನು ಎಂದೂ ಸಿಎಂ ತಪ್ಪೋಲ್ಲ : ಡಿಕೆಸು
ದಿಲ್ಲಿ ಹೋಗಿದ್ದು ಯಾರು? ಏಕೆ? ಗೊತ್ತಿಲ್ಲ : ಡಿಕೆಶಿ
ರಾಷ್ಟ್ರಪತಿ, ಗೌರ್ನರ್ಗೆ ಕಾಲಮಿತಿ ಹೇರುವುದಕ್ಕೆ ಆಗದು : ಸುಪ್ರೀಂಕೋರ್ಟ್
ಧರ್ಮದ ಹೆಸರಲ್ಲಿ ಒತ್ತುವರಿ ಸಹಿಸಲಾಗದು: ಹೈಕೋರ್ಟ್