• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
22ರಂದು ಅತಿಥಿ ಉಪನ್ಯಾಸಕರ ರಾಜ್ಯಮಟ್ಟದ ಸಮಾವೇಶ
ಅತಿಥಿ ಉಪನ್ಯಾಸಕರು ಹತ್ತು ವರ್ಷಕ್ಕಿಂತಲೂ ಹೆಚ್ಚು ಸೇವೆ ಸಲ್ಲಿಸುತ್ತಿದ್ದಾರೆ. ಇಷ್ಟಾಗಿಯೂ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನ ₹12 ಸಾವಿರಗಳಿಗೆ ಮೀರಿಲ್ಲ. ಇದು ಕೂಡ ಪ್ರತಿತಿಂಗಳು ನೀಡುವುದಿಲ್ಲ. ಮೂರು ತಿಂಗಳಿಗೊಮ್ಮೆಯೋ, ಐದು ತಿಂಗಳಿಗೊಮ್ಮೆ ಕೈ ತಲುಪುತ್ತದೆ. ಕೆಲವು ಜಿಲ್ಲೆಗಳಲ್ಲಿ ರಜಾ ದಿನ ಪರಿಗಣಿಸಿ ವೇತನ ಕಡಿತಗೊಳಿಸಲಾಗುತ್ತಿದೆ. ಇನ್ನು ರಾಜ್ಯದ ಹಲವಾರು ಕಾಲೇಜುಗಳಲ್ಲಿ ವಾರಕ್ಕೆ ಕೇವಲ 10 ಗಂಟೆ ಮಾತ್ರ ಕಾರ್ಯಭಾರ ನೀಡಬೇಕೆಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಸುತ್ತೋಲೆ ಇದ್ದರೂ ವಾರಕ್ಕೆ 20 ಗಂಟೆಗಳಿಗಿಂತ ಹೆಚ್ಚು ಕಾರ್ಯಭಾರ ನೀಡಲಾಗುತ್ತಿದೆ
ಸದೃಢ ರಾಷ್ಟ್ರಕ್ಕೆ ಮಕ್ಕಳ ಭವಿಷ್ಯ ಸುಭದ್ರವಾಗಲಿ: ರಮೇಶ್
ಸದೃಢ ರಾಷ್ಟ್ರಕ್ಕೆ ಮಕ್ಕಳ ಭವಿಷ್ಯ ಸುಭದ್ರವಾಗಲಿ: ರಮೇಶ್
ಎತ್ತಿನಬಂಡಿಯಲ್ಲಿ ವಿದ್ಯಾರ್ಥಿಗಳ ಪಿಕ್‌ನಿಕ್
ಎತ್ತಿನಬಂಡಿಯಲ್ಲಿ ವಿದ್ಯಾರ್ಥಿಗಳ ಪಿಕ್‌ನಿಕ್
ಎರಡು ಪ್ರತ್ಯೇಕ ದರೋಡೆ ಪ್ರಕರಣ : ಇಬ್ಬರ ಬಂಧನ
ಕನ್ನಡಪ್ರಭ ವಾರ್ತೆ ಭಟ್ಕಳಎರಡು ಪ್ರತ್ಯೇಕ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.ಎರಡೂ ಪ್ರಕರಣಗಳ ಆರೋಪಿಗಳೆನ್ನಲಾದ ಇಲ್ಲಿಯ ಪುರವರ್ಗದ ನಿವಾಸಿ ಮುರ್ತುಜಾ ಹಾಗೂ ರಿಜ್ವಾನ್ ಎಂಬವರನ್ನು ಬಂಧಿಸಲಾಗಿದೆ.
ರಂಗಭೂಮಿ ಕಲಾಸಂತ ಬಾಬಣ್ಣ ಕಲ್ಮನಿ ನಿಧನ
ಕುಕನೂರು ಪಟ್ಟಣದ ಹಿರಿಯ ರಂಗಭೂಮಿ ಕಲಾ ಸಂತ ಬಾಬಣ್ಣ ಕಲ್ಮನಿ (ಜಲಾಲುದ್ದೀನ್) (89) ಅನಾರೋಗ್ಯದಿಂದ ಭಾನುವಾರ ಬೆಳಗ್ಗೆ ನಿಧನರಾದರು. ಅವರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ಜರುಗಿತು. ಗಣ್ಯರು, ಮುಖಂಡರು, ಕಲಾವಿದರು ಬಾಬಣ್ಣ ಅವರ ಅಗಲಿಕೆಗೆ ಕಂಬನಿ ಮಿಡಿಸಿದರು. ಬಾಬಣ್ಣ ಕಲ್ಮನಿ ಅವರಿಗೆ ೨೦೨೧-೨೨ನೇ ಸಾಲಿನ ಗುಬ್ಬಿ ವೀರಣ್ಣ ಪ್ರಶಸ್ತಿ ಒಲಿದು ಬಂದಿತ್ತು. ಅವರು ಮುಡಿಗೇಸಿಕೊಳ್ಳುವ ಮೊದಲೇ ಅಸ್ತಂಗತರಾಗಿದ್ದು, ರಂಗಭೂಮಿಗೆ ತುಂಬರಾದ ನಷ್ಟವಾಗಿದೆ.
ಬಿಎಸ್‌ವೈ ಟೀಕಿಸಿ ಯತ್ನಾಳ್‌ ನಾಯಕನಾಗುವ ಕನಸು
ನಮಗೂ ಏರುಧ್ವನಿಯಲ್ಲಿ ಮಾತನಾಡಲು ಬರುತ್ತೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ
ಆಲಮೇಲ: 250 ಚೀಲ ಪಡಿತರ ಅಕ್ರಮ ಅಕ್ಕಿ ವಶ
250 ಚೀಲ ಪಡಿತರ ಅಕ್ರಮ ಅಕ್ಕಿ ವಶ
ಬಿಎಸ್‌ವೈ ಟೀಕಿಸಿ ಯತ್ನಾಳ್‌ ನಾಯಕನಾಗುವ ಕನಸು
ನಮಗೂ ಏರುಧ್ವನಿಯಲ್ಲಿ ಮಾತನಾಡಲು ಬರುತ್ತೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ
ಸಾವರ್ಕರ್ ಫೋಟೋ ತೆಗೆಯುತ್ತೇನೆ ಎನ್ನುವುದು ಅಹಂಕಾರ
ವೀರ ಸಾವರ್ಕರ್‌ ವಿಚಾರಧಾರೆಗಳನ್ನು ಅನುಸರಿಸುವವರು ಅನೇಕರಿದ್ದಾರೆ. ಅವರ ಫೋಟೋ ತೆಗೆಯುತ್ತೇನೆ ಎನ್ನುವುದು ಅಹಂಕಾರ ಅಲ್ಲವೇ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿರುಗೇಟು ನೀಡಿದರು.
ರಸ್ತೆ ಅಪಘಾತ: ಪ್ರೇಮಿಗಳ ಸಾವು
ಕನಕಪುರ: ಪ್ರೇಮಿಗಳಿಬ್ಬರು ಕಾರಿನಲ್ಲಿ ತೆರಳುತ್ತಿರುವ ವೇಳೆ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಮೃತಪಟ್ಟಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಮುಖ್ಯರಸ್ತೆ ಕೆಬ್ಬಳ್ಳಿ ಗ್ರಾಮದ ಬಳಿ ಸಂಭವಿಸಿದೆ.
  • < previous
  • 1
  • ...
  • 10911
  • 10912
  • 10913
  • 10914
  • 10915
  • 10916
  • 10917
  • 10918
  • 10919
  • ...
  • 11310
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved